• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗ್ಳೂರು ದಂಪತಿಗೆ ಅಮೆಜಾನ್‌ ಪಾರ್ಸಲ್‌ನಲ್ಲಿ ಬಂದಿತು ಹಾವು!

Jun 20 2024, 06:47 AM IST

ಸರ್ಜಾಪುರದ ಟೆಕಿ ದಂಪತಿ ಎಕ್ಸ್ ಬಾಕ್ಸ್‌ ಕಂಟ್ರೋಲರ್‌ಗೆ ಆರ್ಡರ್ ಮಾಡಿದ್ದರು. ಆದರೆ ಅವರಿಗೆ ಬಂದ ಪಾರ್ಸೆಲ್‌ ತೆರೆವ ವೇಳೆ ಪ್ಯಾಕೇಜಿಂಗ್‌ ಟೇಪ್‌ ನಡುವೆ ಹಾವಿನ ಮರಿಯೊಂದು ಸಿಕ್ಕಿಹಾಕಿಕೊಂಡ ರೀತಿ ಕಾಣಿಸಿಕೊಂಡಿದೆ ಎಂಬ ವಿಡಿಯೋ ವೈರಲ್‌ ಆಗಿದೆ.

ಬೆಂಗಳೂರು: ಮೊದಲ ಕ್ಯಾಶ್‌ಲೆಸ್‌ ಪಾರ್ಕಿಂಗ್‌

Jun 18 2024, 10:19 AM IST

ಹಲವು ವರ್ಷಗಳಿಂದ ಖಾಲಿ ಇದ್ದಂತಹ ಗಾಂಧಿನಗರದ ಬಹುಮಹಡಿ ವಾಹನ ನಿಲುಗಡೆ ಕಟ್ಟಡ ಇದೀಗ ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ವಾಹನ ನಿಲುಗಡೆ ಕಟ್ಟಡದಲ್ಲಿ ಅಡ್ವಾನ್ಸ್‌ ಪಾರ್ಕಿಂಗ್‌ ತಂತ್ರಜ್ಞಾನ (ಎಪಿಟಿ) ಹೊಂದಿದ ಹೆಗ್ಗಳಿಕೆಯೊಂದಿಗೆ ಜೂನ್‌ 20ರಂದು ಉದ್ಘಾಟನೆಗೊಳ್ಳುತ್ತಿದೆ.

ಮಧುರೈ - ಬೆಂಗಳೂರು ವಂದೇಭಾರತ್‌ ಪ್ರಾಯೋಗಿಕ ಸಂಚಾರ ಆರಂಭ

Jun 18 2024, 01:32 AM IST
ರಾಜ್ಯದ ಎಂಟನೇ ವಂದೇ ಭಾರತ್‌ ರೈಲು ಸೋಮವಾರ ಮಧುರೈ- ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಮೊದಲ ಪ್ರಾಯೋಗಿಕ ಸಂಚಾರ ನಡೆಸಿತು.

ಬೆಂಗಳೂರು : ಇಂದು, ನಾಳೆ ಹಲವಡೆ ವಿದ್ಯುತ್‌ ಇರಲ್ಲ

Jun 15 2024, 09:46 AM IST

ಬೆಸ್ಕಾಂ ತಾವರೆಕೆರೆ ಉಪ ವಿಭಾಗ ಹಾಗೂ ಪೀಣ್ಯ ವ್ಯಾಪ್ತಿಯಲ್ಲಿನ ವಿದ್ಯುತ್‌ ಉಪ ಕೇಂದ್ರಗಳಲ್ಲಿ ಜೂ.15 ಹಾಗೂ ಜೂ.16ರಂದು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಈ ಭಾಗದ ವಿವಿಧೆಡೆ ತೀವ್ರ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ.

ಬೆಂಗಳೂರು ಕಾರ್ಟಿಂಗ್‌ನಲ್ಲಿ ಕಾಶ್ಮೀರದ 9ರ ಅತಿಕಾಗೆ 3ನೇ ಸ್ಥಾನ

Jun 10 2024, 12:32 AM IST
ಈ ಗೆಲುವಿನೊಂದಿಗೆ ಅತಿಕಾ ಮೀರ್‌, ಸತತ 3 ವಾರಾಂತ್ಯಗಳಲ್ಲಿ ಮೂರು ವಿವಿಧ ವಿಭಾಗಗಳಲ್ಲಿ ಅಗ್ರ-3ರೊಳಗೆ ಸ್ಥಾನ ಗಳಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ.

ಬೆಂಗಳೂರು: ಕುಡಿಯುವ ನೀರಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ!

Jun 08 2024, 09:55 AM IST

ರಾಜಧಾನಿ ಬೆಂಗಳೂರಿನ 10 ಶುದ್ಧಕುಡಿಯುವ ನೀರಿನ ಘಟಕ ಹಾಗೂ ಕೊಳವೆ ಬಾವಿಯಿಂದ ಪೂರೈಕೆ ಆಗುವ ನೀರಿನಲ್ಲಿ ಅಪಾಯಕಾರಿ ಬ್ಯಾಕ್ಟೀರಿಯ ಪತ್ತೆಯಾಗಿರುವ ಆತಂಕಕಾರಿ ವರದಿ ಬಂದ ಹಿನ್ನೆಲೆಯಲ್ಲಿ ಆ ಘಟಕಗಳು ಮತ್ತು ಕೊಳವೆ ಬಾವಿಯಿಂದ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ.

ವಾಲ್ಮೀಕಿ ನಿಗಮದ ₹90 ಕೋಟಿ ಬೆಂಗಳೂರು, ಬಳ್ಳಾರೀಲಿ ಹಂಚಿಕೆ!

Jun 08 2024, 01:19 AM IST
ಮಹರ್ಷಿ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹೈದರಾಬಾದ್‌ನ ಸಹಕಾರಿ ಬ್ಯಾಂಕ್‌ನ 17 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ ಹಣವನ್ನು ಡ್ರಾ ಮಾಡಿಕೊಂಡು ಬಳ್ಳಾರಿ ಹಾಗೂ ಬೆಂಗಳೂರಿನ ವ್ಯಕ್ತಿಗಳಿಗೆ ನಗದು ರೂಪದಲ್ಲಿ ರವಾನೆ ಮಾಡಿರುವ ಬಗ್ಗೆ ವಿಶೇಷ ತನಿಖಾ ದಳ (ಎಸ್‌ಐಟಿ) ಪತ್ತೆಹಚ್ಚಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ಬೀದಿಯಲ್ಲಿ ಸಪ್ತಮಿ ಗೌಡ ಫೋಟೋಶೂಟ್

Jun 06 2024, 12:30 AM IST
ಬೆಂಗಳೂರಿನ ಮಳೆಗೆ ಸಪ್ತಮಿ ಗೌಡ ಫೋಟೋ ಶೂಟ್‌ ಮಾಡಿಸಿದ್ದಾರೆ. ಕಾಂತಾರ ಹುಡುಗಿಯ ಹಾಟ್‌ ಫೋಟೋಶೂಟ್‌ಗೆ ಬೆಂಗ್ಳೂರು ಪಡ್ಡೆಗಳು ಟೆಂಪರೇಚರ್‌ ಹೆಚ್ಚಿಸಿಕೊಂಡಿದ್ದಾರೆ.

ಬೆಂಗಳೂರು ರೇವ್‌ ಪಾರ್ಟಿ: ತೆಲುಗು ನಟಿ ಹೇಮಾ ಸೆರೆ

Jun 04 2024, 01:30 AM IST
ಇತ್ತೀಚಿಗೆ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ ನಡೆಸಿ ತೆಲಗು ಚಿತ್ರರಂಗದ ನಟಿ ಹೇಮಾ ಅವರನ್ನು ಬಂಧಿಸಿದೆ.

ಬೆಂಗಳೂರು ಪದವೀಧರ ಕ್ಷೇತ್ರ: ಶೇ.78.88 ಮತದಾನ

Jun 04 2024, 12:31 AM IST
ರಾಮನಗರ: ವಿಧಾನ ಪರಿಷತ್ ನ ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಸೋಮವಾರ ನಡೆದ ಚುನಾವಣಾ ಪ್ರಕ್ರಿಯೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆದಿದ್ದು, ಶೇ.78.88ರಷ್ಟು ಮತದಾನ ಆಗಿದೆ.
  • < previous
  • 1
  • ...
  • 73
  • 74
  • 75
  • 76
  • 77
  • 78
  • 79
  • 80
  • 81
  • ...
  • 97
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved