ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಬೆಂಗಳೂರು: ಕುಡಿಯೋ ನೀರಲ್ಲ, ಆದರೂ ಕುಣಿಯೋಕೆ ನೀರು!
Mar 26 2024, 01:49 AM IST
ಬಣ್ಣಗಳ ಹಬ್ಬ ಹೋಳಿಯನ್ನು ನಗರದಲ್ಲಿ ಸಂಭ್ರಮ, ಸಡಗರದೊಂದಿಗೆ ಆಚರಿಸಲಾಯಿತು. ಮಕ್ಕಳು, ಯುವಕ-ಯುವತಿಯರು ಬಣ್ಣದೋಕುಳಿಯಲ್ಲಿ ಮಿಂದೆದ್ದರು.
ಬೆಂಗಳೂರು: ಮತ್ತೊಂದು ಸಹಕಾರಿ ಬ್ಯಾಂಕಲ್ಲಿ ಅವ್ಯವಹಾರ: ತನಿಖೆ
Mar 24 2024, 01:32 AM IST
ನಗರದ ನಾಗಪುರ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯಲ್ಲಿ ಅವ್ಯವಹಾರ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲು ವಿಚಾರಣಾಧಿಕಾರಿಯನ್ನು ನೇಮಿಸಿ ಸಹಕಾರ ಸಂಘಗಳ ಜಂಟಿ ನಿಬಂಧಕರು ಆದೇಶ ಹೊರಡಿಸಿದ್ದಾರೆ.
ಕೊನೆಗೂ ಕನ್ನಡಕ್ಕೆ ಮನ್ನಣೆ: ಆರ್ಸಿಬಿಯ ಬ್ಯಾಂಗ್ಲೂರ್ ಈಗ ಬೆಂಗಳೂರು ಆಯ್ತು
Mar 20 2024, 01:24 AM IST
17ನೇ ಆವೃತ್ತಿಯ ಐಪಿಎಲ್ಗೂ ಮೊದಲು ತಂಡದ ಹೆಸರಿನಲ್ಲಿ ಬದಲಾವಣೆ. Bangalore ಅನ್ನು Bengaluru ಎಂದು ಬದಲಾಯಿಸಿದ ಫ್ರಾಂಚೈಸಿ. ಸಾಮಾಜಿಕ ತಾಣದಲ್ಲಿ ಅಭಿಮಾನಿಗಳಿಂದ ಮೆಚ್ಚುಗೆ
ಬೆಂಗಳೂರು: ನಗರಕ್ಕೆ ದೊಡ್ಡ ಕ್ಷಾಮ: ಐಐಎಸ್ಸಿ ಎಚ್ಚರಿಕೆ
Mar 19 2024, 01:48 AM IST
ನೀರಿನ ಮೂಲಗಳನ್ನು ಕಾಪಾಡಿಕೊಳ್ಳದಿದ್ದರೆ ಮುಂದೆ ಬೆಂಗಳೂರಿಗೆ ಭಾರಿ ಗಂಡಾಂತರ ಕಾದಿದೆ ಎಂದು ಐಐಎಸ್ಸಿ ಎಚ್ಚರಿಕೆ ನೀಡಿದೆ. ಈ ಸಬಂಧ ಹಲವು ಶಿಫಾರಸ್ಸುಗಳನ್ನು ನೀಡಿದೆ.
ಬೆಂಗಳೂರು: ನಗರದಲ್ಲಿ 100ಕ್ಕೂ ಅಧಿಕ ಚೆಕ್ಪೋಸ್ಟ್
Mar 18 2024, 01:53 AM IST
ನಗರದ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲಾ ಮೂರು ಚೆಕ್ ಪೋಸ್ಟ್ಗಳಂತೆ ನಗರದಾದ್ಯಂತ ನೂರಕ್ಕೂ ಅಧಿಕ ಚೆಕ್ ಪೋಸ್ಟ್ ತೆರೆಯಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ಬೆಂಗಳೂರು: ಗಿನ್ನಿಸ್ ದಾಖಲೆ ಪುಟಕ್ಕೆ ಎಂಟಿಆರ್ 123 ಅಡಿ ಉದ್ದದ ದೋಸೆ
Mar 17 2024, 01:50 AM IST
ಶತಮಾನೋತ್ಸವ ಅಂಗವಾಗಿ ಎಂಟಿಆರ್ನಿಂದ ದೋಸೆ ತಯಾರಿಯಾಗಿದ್ದು, ಅತಿ ಉದ್ದದ ದೋಸೆ ಎಂಬುದಾಗಿ ಗಿನ್ನೆಸ್ ದಾಖಲೆ ಬರೆದಿದೆ.
ಬೆಂಗಳೂರು: ನಗರದ 3 ಕ್ಷೇತ್ರಗಳಿಗೆ ಏ.26ರಂದು ಮತದಾನ
Mar 17 2024, 01:48 AM IST
ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದ್ದು, ಶನಿವಾರದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.
ಪ್ರೈಮ್ ವಾಲಿಬಾಲ್: ಡು ಆರ್ ಡೈ ಪಂದ್ಯದಲ್ಲಿ ಮುಂಬೈ ವಿರುದ್ಧ ಗೆದ್ದ ಬೆಂಗಳೂರು
Mar 17 2024, 01:45 AM IST
ಉತ್ತಮ ಪ್ರದರ್ಶನ ನೀಡಿದ ಜಿಷ್ಣು ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಅಂಕ ಗಳಿಕೆಗೆ ಎರಡೂ ತಂಡಗಳಿಂದ ಪ್ರಬಲ ಪೈಪೋಟಿ ನಡೆಯಿತು.
ಬೆಂಗಳೂರು ಉತ್ತರಕ್ಕೆ ನಾನು ಚಿರಪರಿಚಿತೆ: ಶೋಭಾ ಕರಂದ್ಲಾಜೆ
Mar 16 2024, 01:52 AM IST
ನಾವೆಲ್ಲರೂ ಒಗ್ಗಟ್ಟಾಗಿ ರಾಜ್ಯಾದ್ಯಂತ 28 ಕ್ಷೇತ್ರಕ್ಕೆ 28 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಇಟ್ಟುಕೊಳ್ಳಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಕಾರ್ಯಕರ್ತರಿಗೆ ಕರೆ ನೀಡಿದರು.
ಬೆಂಗಳೂರು: ಪತ್ನಿ ಬಗ್ಗೆ ಹಗುರ ಮಾತಾಡಿದ್ದಕ್ಕೆ 16 ಬಾರಿ ಇರಿದ!
Mar 16 2024, 01:47 AM IST
‘ನಿನ್ನ ಹೆಂಡ್ತಿ ಚೆಂದವಾಗಿದ್ದಾಳೆ. ಅವಳನ್ನೇ ನನ್ನೊಂದಿಗೆ ಕಳುಹಿಸಿ ನಿನಗೆ ಕೇಳಿದಷ್ಟು ಹಣ ಕೊಡುತ್ತೇನೆ’ ಎಂದ ಕೃಷ್ಣ ಯಾದವ್ ಎಂಬಾತನನ್ನು ಸಂತೋಷ್ ಕ್ರೋದಗೊಂಡವನೇ 16 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದಿದ್ದಾನೆ.
< previous
1
...
73
74
75
76
77
78
79
80
81
...
90
next >
More Trending News
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ