• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಶೇ.77.03 ಮತದಾನ

Jun 04 2024, 12:31 AM IST
ದೊಡ್ಡಬಳ್ಳಾಪುರ: ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ಸೋಮವಾರ ನಡೆದ ಚುನಾವಣೆ ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಶಾಂತಿಯುತ ಮತದಾನ ನಡೆದು, 4 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸರಾಸರಿ ಶೇ.77.03 ಮತದಾನ ನಡೆದಿದೆ.

ಬೆಂಗ್ಳೂರು ಸೇರಿ 7 ಜಿಲ್ಲೆಯಲ್ಲಿ ಭಾರಿ ಮಳೆ

Jun 03 2024, 01:15 AM IST
ರಾಜ್ಯದಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆಯಿಂದಾಗಿ ಇನ್ನೊಂದು ವಾರ ಭರ್ಜರಿ ವರ್ಷಧಾರೆ ಸುರಿಯಲಿದ್ದು, ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಮೆಟ್ರೋ ಮೇಲ್ಸೇತುವೆ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತಗೊಂಡಿದೆ

ಇಂದು ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಮತದಾನ

Jun 03 2024, 12:31 AM IST
ದೊಡ್ಡಬಳ್ಳಾಪುರ: ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ 2024ರ ಪ್ರಯುಕ್ತ ಜೂನ್ 3ರಂದು ಸೋಮವಾರ ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಬಿರುಗಾಳಿ, ಮಳೆಗೆ ತತ್ತರಿಸಿದ ಬೆಂಗಳೂರು!

Jun 03 2024, 12:30 AM IST
ಬೆಂಗಳೂರು ನಗರಾದ್ಯಂತ ಭಾನುವಾರ ಭಾರಿ ಮಳೆಯಾಗಿ ರಸ್ತೆಗಳಲ್ಲಿ ನೀರು ತುಂಬಿ ಜನಜೀವನ ಅಸ್ತವ್ಯಸ್ಥವಾಗಿತ್ತು.

ಬೆಂಗಳೂರು ಸಂಚಾರದಲ್ಲಿ ಬದಲಾವಣೆ : ಪರ್ಯಾಯ ಮಾರ್ಗ ಬಳಸಿ

Jun 02 2024, 01:47 AM IST
ಲೋಕಸಭಾ ಚುನಾವಣೆ-2024ರ ಸಂಬಂಧ ಜೂನ್‌ 4ರಂದು ನಗರದಲ್ಲಿ ಮೂರು ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದೆ.

ಬೆಂಗಳೂರು : ಕಾರಾಗೃಹ ಸುತ್ತ 2 ಕಿ.ಮೀ.ಮೊಬೈಲ್‌ ಜಾಮರ್‌

May 17 2024, 01:34 AM IST
ತುರ್ತು ವೇಳೆ ಕರೆ ಮಾಡಲು ತೊಂದರೆ ಎಂದು ಸ್ಥಳೀಯರು ದೂರಿದ್ದು, ಜಾಮರ್‌ ಅಳವಡಿಕೆ ಹಿಂದೆ ಒಕ್ಕಲೆಬ್ಬಿಸುವ ಹುನ್ನಾರ ಇದೆ ಎಂದು ಆರೋಪಿಸಿದ್ದಾರೆ.

ಬೆಂಗಳೂರು : ರೈಲುಗಳ ಸಂಚಾರ ಭಾಗಶಃ ರದ್ದು

May 17 2024, 01:31 AM IST
ರಾವು-ಅಂಬೇಡ್ಕರ್‌ನಗರ ನಿಲ್ದಾಣಗಳ ಮಾರ್ಗ ಕಾಮಗಾರಿ ಹಿನ್ನೆಲೆಯಲ್ಲಿ ಹಲವು ರೈಲುಗಳ ಕಾಮಗಾರಿ ಭಾಗಶಃ ರದ್ದಾಗಿದೆ.

ಇಡೀ ರಾತ್ರಿ ಧಾರಾಕಾರ ಮಳೆ: ಬೆಂಗಳೂರು- ಮೈಸೂರು ಹೆದ್ದಾರಿ ಜಲಾವೃತ

May 15 2024, 01:33 AM IST
ಸೋಮವಾರ ರಾತ್ರಿ ಆರಂಭವಾದ ಮಳೆ ಮುಂಜಾನೆ ವರೆವಿಗೂ ಧಾರಾಕಾರವಾಗಿ ಸುರಿದ ಪರಿಣಾಮ ರಸ್ತೆ ಮಧ್ಯೆ ಸುಮಾರು 3 ಅಡಿ ಯಷ್ಟು ನೀರು ನಿಂತಿದೆ. ಹೆದ್ದಾರಿ ಪಕ್ಕದಲ್ಲಿನ ಖಾಸಗಿ ಲಾಡ್ಜ್, ಅಂಡಗಿ ಮಳಿಗೆಗಳಿಗೂ ಸಹ ನೀರು ನುಗ್ಗಿದೆ. ಇದರಿಂದ ನೀರು ಹೊರ ಹಾಕಲು ಸಿಬ್ಬಂದಿ ಹೈರಾಣಾಗಿದ್ದಾರೆ. ರಸ್ತೆ ಬದಿಯಲ್ಲಿ ಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ಹರಿದು ಹೋಗಲು ಸಾಧ್ಯವಾಗದ ಕಾರಣ ಈ ಪರಿಸ್ಥಿತಿ ನಿರ್ಮಾಣವಾಗಿದೆ.

ಫಿಬಾ ಶಿಸ್ತು ಸಮಿತಿಯಲ್ಲಿ ಬೆಂಗ್ಳೂರು ಆಯುಕ್ತ ದಯಾನಂದ್‌ಗೆ ಸ್ಥಾನ

May 15 2024, 01:31 AM IST
ಬೆಂಗಳೂರಿನ ಪೊಲೀಸ್‌ ಕಮಿಷನರ್‌ ಈಗ ಅಂತಾರಾಷ್ಟ್ರೀಯ ಬಾಸ್ಕೆಟ್‌ಬಾಲ್‌ ಒಕ್ಕೂಟದ ಶಿಸ್ತು ಸಮಿತಿ ಸದಸ್ಯ. ಕರ್ನಾಟಕ ಬಾಸ್ಕೆಟ್‌ಬಾಲ್‌ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಹಿರಿಯ ಐಪಿಎಲ್‌ ಅಧಿಕಾರಿ ಬಿ.ದಯಾನಂದ್‌.

ಬೆಂಗಳೂರು: ಮಳೆಯಿಂದ ಬೆಸ್ಕಾಂಗೆ 3.30 ಕೋಟಿ ರು. ನಷ್ಟ

May 14 2024, 02:06 AM IST
ಮಳೆಯಿಂದಾಗಿ ಬೆಸ್ಕಾಂಗೆ 3.30 ಕೋಟಿ ರು. ನಷ್ಟವಾಗಿದೆ ಎಂದು ಮಾಹಿತಿ ನೀಡಿದೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 97
  • next >

More Trending News

Top Stories
ಹೈಕಮಾಂಡ್ ತೀರ್ಮಾನಿಸಿದರೆ 5 ವರ್ಷ ನಾನೇ ಸಿಎಂ : ಸಿದ್ದರಾಮಯ್ಯ
ಪ್ರಿಯಾಂಕ್‌ರಿಂದ ಅಸ್ಸಾಮಿ ಜನತೆಗೆ ಅವಮಾನ : ಸಿಎಂ ಶರ್ಮ
ನವೆಂಬರ್‌ನಲ್ಲಿ ಸಿದ್ದು, ಡಿಕೆಶಿ ಪ್ರತ್ಯೇಕವಾಗಿ ದಿಲ್ಲಿ ಪ್ರವಾಸ!
ರಾಜ್ಯ ಪೊಲೀಸ್ ಇಲಾಖೆಯ ಕಾನ್‌ಸ್ಟೇಬಲ್‌ಗಳಿಗೆ ತೆಲಂಗಾಣ ಮಾದರಿ ಹೊಸ ಕ್ಯಾಪ್‌!
ಮೋದಿ ಸ್ನಾನಕ್ಕಾಗಿ ದಿಲ್ಲಿಯಲ್ಲಿ ಫಿಲ್ಟರ್ ವಾಟರ್‌ ಯಮುನಾ ನಿರ್ಮಾಣ : ಆಪ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved