• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು: ಕಾವೇರಿ ನೀರು ಪೂರೈಕೆಯಲ್ಲಿ ಭಾರಿ ವ್ಯತ್ಯಯ!

Mar 09 2024, 01:33 AM IST
ಬೆಂಗಳೂರಿನ ಕೆಲವು ಬಡಾವಣೆಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ಭಾರಿ ವ್ಯತ್ಯಯವಾಗಿದೆ. ಈಗಾಗಲೇ ಜನರು ನೀರಿಗೆ ಪರದಾಡುತ್ತಿದ್ದಾರೆ.

ವಾಲಿಬಾಲ್ ಲೀಗ್‌ : ಚೆನ್ನೈ ವಿರುದ್ಧ ಪರಾಭವಗೊಂಡ ಬೆಂಗಳೂರು ಟಾರ್ಪೆಡೊಸ್‌

Mar 09 2024, 01:31 AM IST
ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಬೆಂಗಳೂರು ಟಾರ್ಪೆಡೊಸ್‌ ತಂಡವನ್ನು ಚೆನ್ನೈ ಬ್ಲಿಟ್ಜ್ ನೇರ ಸೆಟ್‌ಗಳಿಂದ ಸೋಲಿಸಿತು. ಚೆನ್ನೈನ ರಮೇಶ್ ಕುಮಾರ್ ಮತ್ತು ದಿಲೀಪ್ ಕುಮಾರ್ ಅದ್ಭುತ ಪ್ರದರ್ಶನ ನೀಡಿದರು.

ಬೆಂಗಳೂರು, ಹುಮ್ನಾಬಾದ್‌ ಬಸ್‌ ಸಿಸಿಟೀವೀಲಿ ಕೆಫೆ ಬಾಂಬರ್‌ ಸೆರೆ!

Mar 08 2024, 01:52 AM IST
ರಾಮೇಶ್ವರ ಕೆಫೆ ಬಾಂಬ್‌ ಸ್ಫೋಟ ಪ್ರಕರಣದ ಶಂಕಿತ ವ್ಯಕ್ತಿಯ ಬೆನ್ನತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಹಾಗೂ ಸಿಸಿಬಿ ಅಧಿಕಾರಿಗಳಿಗೆ ಈಗ ಆತನ ಚಲನವಲನಗಳ ಸಂಬಂಧ ಮತ್ತಷ್ಟು ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳು ಲಭಿಸಿವೆ.

ಕಲಬುರಗಿ-ಬೆಂಗಳೂರು ವಂದೇ ಭಾರತ ರೈಲು

Mar 08 2024, 01:50 AM IST
ಕಲಬುರಗಿಯಿಂದ ಬೆಂಗಳೂರಿಗೆ ವಂದೇ ಭಾರತ ರೈಲು ಘೋಷಣೆಯಾಗಿದ್ದು ಇದೇ ಮಾ.12ರಿಂದ ಓಡಲಿದೆ. ಆ ದಿನ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.

ಬೆಂಗ್ಳೂರು-ಕಲಬುರಗಿ ವಂದೇ ಭಾರತ್‌ 12ರಿಂದ

Mar 08 2024, 01:47 AM IST
ಒಂದೇ ವಾರದಲ್ಲಿ ಕಲಬುರಗಿಗೆ ಎರಡು ರೈಲು ಸಿಕ್ಕಂತಾಗಿದ್ದು, ಸಾಮಾನ್ಯ ವೇಗದೂತ ರೈಲಿನ ಜೊತೆಗೆ ಫೆ.12ರಿಂದ ವಂದೇ ಭಾರತ್‌ ಕೂಡ ಸಂಚಾರ ನಡೆಸಲಿದೆ.

ಪ್ರೈಮ್ ವಾಲಿಬಾಲ್ ಲೀಗ್‌: ಮುಂದುವರಿದ ಬೆಂಗಳೂರು ಟಾರ್ಪೆಡೊಸ್‌ ಗೆಲುವಿನ ನಾಗಾಲೋಟ

Mar 07 2024, 01:46 AM IST
ಕ್ಯಾಲಿಕಟ್‌ ಹೀರೋಸ್‌ ವಿರುದ್ಧದ ಗೆಲುವಿನೊಂದಿಗೆ ಬೆಂಗಳೂರು ಟಾರ್ಪೆಡೊಸ್‌ ತಂಡ ಸೂಪರ್‌ 5 ಕನಸನ್ನು ಜೀವಂತವಾಗಿರಿಸಿಕೊಂಡಿದೆ. ಮಾ.8ಕ್ಕೆ ಬೆಂಗಳೂರಿಗೆ ಚೆನ್ನೈ ಬ್ಲಿಟ್ಜ್‌ ಸವಾಲು ಎದುರಾಗಲಿದೆ.

ಬೆಂಗಳೂರು ಫ್ಯಾನ್ಸ್‌ ಬಗ್ಗೆ ಸ್ಮೃತಿ ಮಂಧನಾ ಮೆಚ್ಚುಗೆ

Mar 06 2024, 02:17 AM IST
ಆರ್‌ಸಿಬಿ ಅಭಿಮಾನಿಗಳ ಬಗ್ಗೆ ತಂಡದ ನಾಯಕಿ ಸ್ಮೃತಿ ಮಂಧನಾ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬಾಂಬ್ ಸ್ಫೋಟ ಪ್ರಕರಣ: ಬೆಂಗಳೂರು ಸಿಸಿಬಿ ತಂಡ ಮಂಗಳೂರಿಗೆ

Mar 05 2024, 01:32 AM IST
ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಜೊತೆಗಿನ ಹೋಲಿಕೆ ಪರೀಕ್ಷಿಸಲು, ಬೆಂಗಳೂರು ಸ್ಫೋಟ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ ತಂಡವು ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಹಾಗೂ ಸಂಬಂಧಿಸಿದ ಅಧಿಕಾರಿಗಳಿಂದ ಪೂರಕ ಮಾಹಿತಿ ಕಲೆಹಾಕಿದೆ ಎಂದು ತಿಳಿದುಬಂದಿದೆ.

ಇಂದಿನಿಂದ 12ರವರೆಗೆ ಬೆಂಗಳೂರು-ಮೈಸೂರು ನಡುವಿನ ಹಲವು ರೈಲುಗಳು ರದ್ದು

Mar 05 2024, 01:32 AM IST
ಕೆಂಗೇರಿ-ಹೆಜ್ಜಾಲ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ.15ರ ಬಳಿಯ ಕಾಮಗಾರಿ ಹಿನ್ನೆಲೆಯಲ್ಲಿ, ಬೆಂಗಳೂರು-ಮೈಸೂರು ನಡುವೆ ಪ್ರಯಾಣಿಸುವ ಕೆಲವು ರೈಲುಗಳ ಸಂಚಾರವನ್ನು ಮಾರ್ಚ್ 6, 7, 8, 12 ಮತ್ತು 13ರ ತನಕ ರದ್ದುಗೊಳಿಸಲಾಗಿದೆ. ಕೆಲವು ರೈಲುಗಳ ಸಂಚಾರವನ್ನು ಭಾಗಶಃ ರದ್ದುಗೊಳಿಸಲಾಗಿದೆ.

ಕಲಬುರಗಿ- ಬೆಂಗಳೂರು ನೂತನ ರೈಲು ಶುಭಾರಂಭ

Mar 05 2024, 01:31 AM IST
ಮಾ.9ರಂದು ಸಂಜೆ 5 ಗಂಟೆಗೆ ಕಲಬುರ್ಗಿಯಲ್ಲಿ ನೂತನ ರೈಲು ಸಂಚಾರದ ಉದ್ಘಾಟನೆಯಾಗಲಿದೆ ವಾರದಲ್ಲಿ 3 ದಿನ ಕಲಬುರಗಿ - ಬೈಯ್ಯಪ್ಪನಹಳ್ಳಿ ಮಧ್ಯೆ ನೂತನ ರೈಲು ತನ್ನ ಓಡಾಟ ನಡೆಸಲಿದೆ.
  • < previous
  • 1
  • ...
  • 75
  • 76
  • 77
  • 78
  • 79
  • 80
  • 81
  • 82
  • 83
  • ...
  • 90
  • next >

More Trending News

Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಕೆಎಸ್‌ಸಿಎ ಚುನಾವಣೆ: ವೆಂಕಟೇಶ್‌ ಪ್ರಸಾದ್‌ ಟೀಮ್‌ಗೆ ಕುಂಬ್ಳೆ, ದ್ರಾವಿಡ್‌, ಶ್ರೀನಾಥ್‌ ಬೆಂಬಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved