• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರೈಮ್ ವಾಲಿಬಾಲ್ ಲೀಗ್‌: ಗೆಲುವಿನ ಓಟ ಮುಂದುವರೆಸಿದ ಬೆಂಗಳೂರು ಟಾರ್ಪೆಡೊಸ್‌

Mar 05 2024, 01:30 AM IST
ಬೆಂಗಳೂರು ಟಾರ್ಪೆಡೊಸ್‌ ಪರ ಕರ್ನಾಟಕದ ನೆಚ್ಚಿನ ಆಟಗಾರ ಸೃಜನ್‌ ಶೆಟ್ಟಿ ಅಮೋಘ ಆಟ ಪ್ರದರ್ಶಿಸಿದರು. ಸೇತು ಅವರ ಆಕ್ರಮಣಕಾರಿ ಸರ್ವ್‌ಗಳು ಗಮನ ಸೆಳೆದವು.

ಬೆಂಗಳೂರು ಸ್ಫೋಟ: ದಿಲ್ಲಿಯಲ್ಲಿ ಪೊಲೀಸರ ಕಟ್ಟೆಚ್ಚರ

Mar 03 2024, 01:32 AM IST
ಬೆಂಗಳೂರಿನ ಹೊಟೆಲ್‌ ಒಂದರಲ್ಲಿ ಬಾಂಬ್‌ ಸ್ಫೋಟವಾದ ಬೆನ್ನಲ್ಲೇ ದೆಹಲಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಬಿಗಿ ಬಂದೋಬಸ್ತ್‌ ಏರ್ಪಡಿಸಿದ್ದಾರೆ.

ಬ್ರ್ಯಾಂಡ್‌ ಬೆಂಗಳೂರು ಅನುಷ್ಢಾನಕ್ಕೆ ಬಿಬಿಎಂಪಿ ಹಣ: ತುಷಾರ್‌

Mar 01 2024, 02:16 AM IST
ಬ್ರ್ಯಾಂಡ್‌ ಬೆಂಗಳೂರಿಗಾಗಿ ಆಯವ್ಯಯದಲ್ಲಿ 1580 ಕೋಟಿ ಮೀಸಲು ಇಡಲಾಗಿದ್ದು, ಇದಕ್ಕಾಗಿ ಎಸ್ಕ್ರೋ ಖಾತೆ ತೆರೆದು ಆದ್ಯತೆ ಮೇರೆಗೆ ಕಾಮಗಾರಿ ನಡೆಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.

‘ಬ್ರ್ಯಾಂಡ್‌ ಬೆಂಗಳೂರು’ಗಾಗಿಯೇ ಪಾಲಿಕೆ ಬಜೆಟ್‌

Mar 01 2024, 02:15 AM IST

ಬಿಬಿಎಂಪಿ ಗುರುವಾರ ತನ್ನ 2024-25ನೇ ಸಾಲಿನ ಬಜೆಟ್‌ ಮಂಡಿಸಿದೆ. ಎಲ್ಲಿಯೂ ನಾಗರಿಕರಿಗೆ ನೇರವಾಗಿ ಹೊರೆ ಉಂಟಾಗುವ ಆರ್ಥಿಕ ಭಾರ ಹೇರಿಲ್ಲ.

ಬೆಂಗಳೂರು ರೈಲು ಅವಘಡ: ಜಾರ್ಖಂಡಲ್ಲಿ ಇಬ್ಬರು ಸಾವು

Feb 29 2024, 02:08 AM IST
ಹಳಿಯಲ್ಲಿ ಬೆಂಕಿ ಭಯದಿಂದ ರೈಲು ಇಳಿದ ಜನರ ಮೇಲೆ ಹರಿದ ಪಕ್ಕದ ಹಳಿಯ ರೈಲಿನಿಂದಾಗಿ ಇಬ್ಬರು ಸಾವನ್ನಪ್ಪಿದ್ದು ಹಲವು ಮಂದಿಗೆ ಗಾಯಗಳಾಗಿವೆ.

ಇಂದು ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯಡಿ ಇಂದು ಬಿಬಿಎಂಪಿ ಬಜೆಟ್:‌ ₹13 ಸಾವಿರ ಕೋಟಿ ಗಾತ್ರ?

Feb 29 2024, 02:07 AM IST
ರಾಜ್ಯ ಸರ್ಕಾರದ ಬ್ರ್ಯಾಂಡ್‌ ಬೆಂಗಳೂರು ಪರಿಕಲ್ಪನೆಯಡಿ ಬಿಬಿಎಂಪಿಯ 2024-25ನೇ ಆಯವ್ಯಯದಲ್ಲಿ ಒತ್ತು ನೀಡಲಾಗಿದ್ದು, ಬಜೆಟ್‌ ಮಂಡನೆಗೆ ಗುರುವಾರ ಮುರ್ಹೂತ ನಿಗದಿಯಾಗಿದೆ. ಬರೋಬ್ಬರಿ ₹13 ಸಾವಿರ ಕೋಟಿ ಗಾತ್ರದ ಆಯವ್ಯಯ ಮಂಡನೆ ಆಗುವ ಸಾಧ್ಯತೆ ಇದೆ.

ಇಂದಿನಿಂದ 1 ವಾರ 15ನೇ ಬೆಂಗಳೂರು ಚಲನಚಿತ್ರೋತ್ಸವ

Feb 29 2024, 02:01 AM IST
15ನೇ ಬೆಂಗಳೂರು ಚಲನಚಿತ್ರೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಚಾಲನೆ ನೀಡಲಿದ್ದಾರೆ.

ಬೆಂಗಳೂರು: 29ರಂದು ರಾಜ್ಯ ಪಡಿತರ ವಿತರಕರ ಸಮಾವೇಶ

Feb 28 2024, 02:31 AM IST
ಆಹಾರ ನಾಗರಿಕ ಸರಬರಾಜು ನಿಗಮವು ಪ್ರಾರಂಭವಾಗಿ 50ರ ವಸಂತದ ಹಂತದಲ್ಲಿ ಸುವರ್ಣ ಮಹೋತ್ಸವ ಆಚರಣೆ ಹಂತದಲ್ಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಪಡಿತರ ವಿತರಕರ ಸಮಾವೇಶ ಬೆಂಗಳೂರಿನ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ 29ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ

ಅಹ್ಮದಾಬಾದ್‌ ಡಿಫೆಂಡರ್ಸ್‌ ವಿರುದ್ಧ ಸೇಡು ತೀರಿಸಿಕೊಂಡ ಬೆಂಗಳೂರು ಟಾರ್ಪಿಡೊಸ್‌ಗೆ

Feb 27 2024, 01:38 AM IST
ಇಲ್ಲಿನ ಜವಾಹರಲಾಲ್‌ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ರುಪೇ ಪ್ರೈಮ್‌ ವಾಲಿಬಾಲ್‌ ಲೀಗ್‌ನ ಮೂರನೇ ಆವೃತ್ತಿಯ ಪಂದ್ಯದಲ್ಲಿ ಬೆಂಗಳೂರು ಟಾರ್ಪಿಡೊಸ್‌ ತಂಡವು ಹಾಲಿ ಚಾಂಪಿಯನ್ಸ್‌ ತಂಡವನ್ನು 17-15, 15-13, 15-13 ಸೆಟ್‌ಗಳಿಂದ ಮಣಿಸಿತು.

ರೈತನಿಗೆ ಒಳಗೆ ಬಿಡದ ಬೆಂಗಳೂರು ಮೆಟ್ರೋ

Feb 27 2024, 01:33 AM IST
ಕೊಳಕು ಬಟ್ಟೆ ಧರಿಸಿದ್ದಾನೆಂದು ರೈತನೊಬ್ಬನಿಗೆ ನಮ್ಮ ಮೆಟ್ರೋ ಪ್ರವೇಶಿಸಲು ತಡೆ ನೀಡಿದ ವೀಡಿಯೋ ವೈರಲ್ ಆಗಿದೆ. ಈ ಕುರಿತು ಜನರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
  • < previous
  • 1
  • ...
  • 76
  • 77
  • 78
  • 79
  • 80
  • 81
  • 82
  • 83
  • 84
  • ...
  • 90
  • next >

More Trending News

Top Stories
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved