• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರು ಅಸ್ವಸ್ಥ: ಕಾಲರಾ?

Apr 06 2024, 06:56 AM IST

 ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ (ಬಿಎಂಆರ್‌ಸಿಐ) ವಿದ್ಯಾರ್ಥಿನಿಲಯದ 47 ಮಂದಿ ವಿದ್ಯಾರ್ಥಿನಿಯರು ಅತಿಸಾರ ಬೇಧಿಯಿಂದ ತೀವ್ರ ಅಸ್ವಸ್ಥರಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದಾರೆ. 

 

ಬೆಂಗಳೂರು : ಸರ್ಕಾರಿ ಭೂ ಒತ್ತುವರಿ ಮಾಡಿ ಶಾಲೆ ನಿರ್ಮಾಣ: ನೋಟಿಸ್‌

Apr 05 2024, 01:46 AM IST
ನಗರದ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ಸಾರ್ವಜನಿಕ ಉದ್ದೇಶ ಬಳಕೆಗೆ ಮೀಸಲಿಟ್ಟಿದ್ದ ಎರಡು ಎಕರೆ ಜಾಗವನ್ನು ಸೂರ್ಯೋದಯ ಎಜುಕೇಷನಲ್ ಟ್ರಸ್ಟ್ ಒತ್ತುವರಿ ಮಾಡಿ ಶಾಲೆ ನಿರ್ಮಾಣ ಮಾಡಿದೆ ಎಂಬ ಆರೋಪಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಬೆಂಗಳೂರು: ಕೆಎಸ್ಆರ್‌ಟಿಸಿ ಬಸ್‌ಗೆ ವೃದ್ಧ ಪ್ರಯಾಣಿಕ ಬಲಿ

Apr 05 2024, 01:12 AM IST
ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ವೃದ್ಧ ಪ್ರಯಾಣಿಕ ಮೃತಪಟ್ಟಿರುವ ಘಟನೆ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು : ಜಲ ಮಂಡಳಿ ಕೆಲಸದ ವೇಳೆ ಒಡೆದ ಗ್ಯಾಸ್ ಪೈಪ್‌ಲೈನ್‌

Apr 04 2024, 02:01 AM IST
ಕಾವೇರಿ ನೀರಿನ ಕೊಳವೆ ಸಂಪರ್ಕ ಕಾಮಗಾರಿ ಮಾಡುತ್ತಿದ್ದ ವೇಳೆ ಯಮಲೂರು ಬಳಿ ಗ್ಯಾಸ್‌ ಪೈಪ್‌ಗೆ ಹಾನಿ ಆಗಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.

ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಮನ್ಸೂರ್‌ ಅಲಿ ಖಾನ್‌ ನಾಮಪತ್ರ ಸಲ್ಲಿಕೆ

Apr 04 2024, 01:16 AM IST
ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್ ಅಲಿಖಾನ್‌ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಬುಧವಾರ ಉಮೇದುವಾರಿಕೆ ಸಲ್ಲಿಸಿದರು.

ಬೆಂಗಳೂರು ಉತ್ತರದಿಂದ ಶೋಭಾ ಉಮೇದುವಾರಿಕೆ

Apr 04 2024, 01:04 AM IST
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಭ್ಯರ್ಥಿ ಕು.ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಸಿ ಈ ಬಾರಿ ಐದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ಗ್ರಾಮಾಂತರ ಕ್ಷೇತ್ರ-ಹಲವು ಅಚ್ಚರಿಗಳ ಅಖಾಡ

Apr 03 2024, 01:33 AM IST
2008ರ ಕ್ಷೇತ್ರ ಪುನರ್ ವಿಂಗಡಣೆಯಲ್ಲಿ ಕನಕಪುರ ಲೋಕಸಭಾ ಕ್ಷೇತ್ರ ಕಣ್ಮರೆಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ರಚನೆಯಾಯಿತು.ಅದಕ್ಕೂ ಮುನ್ನ ರಾಮನಗರ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳು (ಹಿಂದಿನ ಸಾತನೂರು ಕ್ಷೇತ್ರವನ್ನೂ ಒಳಗೊಂಡು), ಬೆಂಗಳೂರಿನ ಉತ್ತರಹಳ್ಳಿ, ಆನೇಕಲ್‌ ಹಾಗೂ ಮಂಡ್ಯ ಜಿಲ್ಲೆಯ ಮಳವಳ್ಳಿ ವಿಧಾನಸಭಾ ಕ್ಷೇತ್ರವನ್ನು ಒಳಗೊಂಡ ಕನಕಪುರ ಲೋಕಸಭಾ ಕ್ಷೇತ್ರವು ಅಸ್ತಿತ್ವದಲ್ಲಿ ಇತ್ತು. ದೇಶದಲ್ಲಿಯೇ ಅತಿದೊಡ್ಡ ಲೋಕಸಭಾ ಕ್ಷೇತ್ರ ಎಂಬ ಖ್ಯಾತಿ ಇದರದ್ದಾಗಿತ್ತು.

ಬೆಂಗಳೂರು : ಆನ್‌ಲೈನ್‌ನಲ್ಲಿ ಗಾಂಜಾ ಖರೀದಿಸಿ ಮಾರಾಟ ಮಾಡುತ್ತಿದ್ದವನ ಬಂಧನ

Apr 03 2024, 01:32 AM IST
ಆನ್‌ಲೈನ್‌ನಲ್ಲಿ ಗಾಂಜಾ ಖರೀದಿಸಿ ಬಳಿಕ ನಗರದಲ್ಲಿ ದುಬಾರಿ ಮೊತ್ತಕ್ಕೆ ಮಾರುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತನಿಂದ 16 ಲಕ್ಷ ಮೊತ್ತದ ಗಾಂಜಾ ಜಪ್ತಿ ಮಾಡಲಾಗಿದೆ.

ಬೆಂಗಳೂರು : ಕೇಜ್ರಿವಾಲ್ ಬಂಧನ ಖಂಡಿಸಿ ಭಾರಿ ಪ್ರತಿಭಟನೆ

Apr 01 2024, 02:18 AM IST

ಆಮ್‌ ಆದ್ಮಿ ಪಾರ್ಟಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಬಂಧನ ವಿರೋಧಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಬೃಹತ್‌ ಪ್ರತಿಭಟನೆ

ಬೆಂಗಳೂರು ವರ್ತುಲ ರೈಲು: ಡಿಪಿಆರ್‌ ಶೀಘ್ರ ರೈಲ್ವೇ ಮಂಡಳಿಗೆ

Mar 31 2024, 02:07 AM IST
ನಗರದ ವರ್ತುಲ ರೈಲ್ವೆ (ರಿಂಗ್ ರೈಲ್ವೇ) ಯೋಜನೆ ಪೂರ್ಣಗೊಳ್ಳಲು ಕನಿಷ್ಠ 5-8 ವರ್ಷ ಬೇಕು. ಪ್ರಸ್ತುತ ಫೈನಲ್‌ ಲೋಕೇಶನ್‌ ಸರ್ವೇ, ಹಾಗೂ ಡಿಪಿಆರ್‌ ಕಾರ್ಯಗಳು ನಡೆಯುತ್ತಿದೆ ಎಂದು ನೈಋತ್ಯ ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 97
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved