• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುರ್ತು ಪರಿಸ್ಥಿತಿ ವೇಳೆ ಬೆಂಗ್ಳೂರು ಜೈಲಲ್ಲಿ ವಾಸವಿದ್ದ ಅಡ್ವಾಣಿ

Feb 04 2024, 01:33 AM IST

ತುರ್ತುಪರಿಸ್ಥಿತಿ ವೇಳೆ ಜಂಟಿ ಸಂಸದೀಯ ಸಮಿತಿಯ ಸಭೆಯೊಂದರಲ್ಲಿ ಭಾಗವಹಿಸಲು ಅಡ್ವಾಣಿ ಬೆಂಗಳೂರಿಗೆ ಬಂದಿದ್ದರು. ಹೀಗೆ ಬಂದಿದ್ದ ಅಟಲ್‌ಜಿ ಹಾಗೂ ಅಡ್ವಾಣಿ ಅವರನ್ನು ಬಂಧಿಸಿ ಬೆಂಗಳೂರಿನ ಸೆಂಟ್ರಲ್‌ ಜೈಲಿಗೆ ಕರೆದೊಯ್ದರು.ಬೆಂಗಳೂರು ಸೆಂಟ್ರಲ್‌ ಜೈಲಲ್ಲಿ ಅಡ್ವಾಣಿ ವಾಸ

ಬೆಂಗಳೂರು ಉತ್ತರದಲ್ಲಿ ಸ್ಪರ್ಧೆ ಬಗ್ಗೆ ಮಾತಾಡ್ಬೇಡಿ ಅಂದಿದ್ದಾರೆ

Feb 04 2024, 01:31 AM IST
ಬೆಂಗಳೂರು ಉತ್ತರದಲ್ಲಿ ಸ್ಪರ್ಧೆ ಬಗ್ಗೆ ಮಾತಾಡ್ಬೇಡಿ ಎಂದು ಪಕ್ಷದ ನಾಯಕರು ನನಗೆ ಸೂಚನೆ ನೀಡಿದ್ದಾರೆ ಎಂದು ಸಂಸದ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಬೆಂಗಳೂರು ಆರೋಗ್ಯ ವ್ಯವಸ್ಥೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿ: ದಿನೇಶ್‌

Feb 03 2024, 01:48 AM IST
‘ಬೆಂಗಳೂರು ಆರೋಗ್ಯ ವ್ಯವಸ್ಥೆ’ ಜಾರಿಗೊಳಿಸುವ ಬಗ್ಗೆ ಅಂತಿಮ ನಿರ್ಧಾರದೊಂದಿಗೆ ತ್ವರಿತವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನಿರ್ದೇಶನ

ಬೆಂಗಳೂರು: ವರ್ಕ್‌ ಫ್ರಮ್‌ ಹೋಂ ಸಂದೇಶ ಕಳುಹಿಸಿ ₹1.63 ಲಕ್ಷ ವಂಚನೆ

Feb 02 2024, 01:03 AM IST
ಮೊಬೈಲ್‌ಗೆ ವರ್ಕ್‌ ಫ್ರಂ ಹೋಂ ಸಂದೇಶ ಕಳುಹಿಸಿ ಹಣ ಪಡೆದು ವಂಚಿಸಿದ ಘಟನೆ ಸಂಬಂಧ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ.

೬ ರಂದು ಬೆಂಗಳೂರು ಚಲೋ ಚಳವಳಿ

Feb 02 2024, 01:00 AM IST
ರಾಜ್ಯ ಸರ್ಕಾರ ಫೆ.೧೬ ರಂದು ಮಂಡಿಸುವ ಬಜೆಟ್‌ನಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಗಮನ ಸೆಳೆಯಲು ಕಬ್ಬು ಬೆಳೆಗಾರ ಸಂಘ ಸೇರಿದಂತೆ ರಾಜ್ಯ ರೈತ ಒಕ್ಕೂಟಗಳು ಫೆ. ೬ ರಂದು ಬೆಂಗಳೂರು ಚಲೋ ಚಳವಳಿ ಹಮ್ಮಿಕೊಂಡಿದ್ದು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ಕಬ್ಬು ಬೆಳೆಗಾರರಿಂದ ಫೆ.6ರಂದು ಬೆಂಗಳೂರು ಚಲೋ: ಭುವನೇಶ್ವರ ಶಿಡ್ಲಾಪೂರ

Feb 01 2024, 02:05 AM IST
ಸಕ್ಕರೆ ಕಾರ್ಖಾನೆಗಳು ಮನಬಂದಂತೆ ಕಡಿತ ಮಾಡಿರುವ ಹೆಚ್ಚುವರಿ ಹಣ ರೈತರಿಗೆ ವಾಪಸ್ ಕೊಡಿಸಬೇಕು.

ಬೆಂಗಳೂರು ಬುಲ್ಸ್‌ನ ಸತತ 2ನೇ ಪಂದ್ಯವೂ ಟೈ

Feb 01 2024, 02:04 AM IST
10ನೇ ಆವೃತ್ತಿ ಪ್ರೊ ಕಬಡ್ಡಿಯಲ್ಲಿ ಮಾಜಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ಸತತ 2ನೇ ಪಂದ್ಯದಲ್ಲೂ ಟೈಗೆ ತೃಪ್ತಿಪಟ್ಟುಕೊಂಡಿದೆ. ಬುಧವಾರ 3 ಬಾರಿ ಚಾಂಪಿಯನ್‌ ಪಾಟ್ನಾ ಪೈರೇಟ್ಸ್‌ ವಿರುದ್ಧದ ಪಂದ್ಯ 29-29 ಅಂಕಗಳಿಂದ ಸಮಬಲಗೊಂಡಿತು.

ನಮ್ಮ ಬೆಂಗಳೂರು ಕಂಪ್ಯೂಟರ್‌ ಲ್ಯಾಬ್‌ಗೆ ಚಾಲನೆ

Feb 01 2024, 02:02 AM IST

ನಮ್ಮ ಬೆಂಗಳೂರು ಪ್ರತಿಷ್ಠಾನ ಹಾಗೂ ಬೋಟ್‌ ಸಂಸ್ಥೆಯ ಸಹಯೋಗದಲ್ಲಿ ರಾಮಮೂರ್ತಿನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ಹಾಗೂ ಲ್ಯಾಬ್‌ ನಿರ್ಮಿಸಿಕೊಡಲಾಗಿದ್ದು, ಬುಧವಾರ ಕಂಪ್ಯೂಟರ್‌ ಲ್ಯಾಬ್‌ಗೆ ಚಾಲನೆ ನೀಡಲಾಯಿತು..

ಮಯಾಂಕ್‌ ಆರೋಗ್ಯ ಸ್ಥಿರ: ಬೆಂಗಳೂರು ಆಸ್ಪತ್ರೆಗೆ ಶಿಫ್ಟ್‌

Feb 01 2024, 02:02 AM IST
ವಿಮಾನದಲ್ಲಿ ನೀರು ಎಂದು ಭಾವಿಸಿ ದ್ರವ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡಿದ್ದ ಕರ್ನಾಟಕ ಕ್ರಿಕೆಟ್‌ ತಂಡದ ನಾಯಕ ಮಯಾಂಕ್‌ ಅಗರ್‌ವಾಲ್‌ ಆರೋಗ್ಯ ಚೇತರಿಸಿದೆ

ಬೆಂಗ್ಳೂರು ಎಫ್‌ಸಿ ಸೇರಿದ ರಾಜ್ಯದ ನಿಖಿಲ್‌ ಪೂಜಾರಿ

Feb 01 2024, 02:01 AM IST
ಭಾರತ ಫುಟ್ಬಾಲ್‌ ತಂಡದ ಡಿಫೆಂಡರ್‌ ನಿಖಿಲ್‌ ಪೂಜಾರಿ ಐಎಸ್‌ಎಲ್‌ನ ಬೆಂಗಳೂರು ಎಫ್‌ಸಿ ತಂಡ ಸೇರ್ಪಡೆಗೊಂಡಿದ್ದಾರೆ. ಅವರೊಂದಿಗೆ 2027-28ನೇ ಆವೃತ್ತಿ ವರೆಗೂ ಒಪ್ಪಂದ ಮಾಡಿಕೊಂಡಿದ್ದಾಗಿ ಬಿಎಫ್‌ಸಿ ಘೋಷಿಸಿದೆ.
  • < previous
  • 1
  • ...
  • 81
  • 82
  • 83
  • 84
  • 85
  • 86
  • 87
  • 88
  • 89
  • 90
  • next >

More Trending News

Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್‌ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಅನನ್ಯಾ ನಾಪತ್ತೆ ನಿಜವೆ?:ತನಿಖೆ ಹೊಣೆ ಎಸ್ಐಟಿಗೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್‌
ಮಾಸ್ಕ್‌ ಮ್ಯಾನ್‌ ಆರೋಪಸುಳ್ಳು : ಸಹೋದ್ಯೋಗಿ ನುಡಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved