ಕಂಡ ಕನಸು ಈಡೇರಿಸಲು ಇಚ್ಚೆ, ಬದ್ಧತೆ, ಶಿಸ್ತು ಹೊಂದಿರಬೇಕು,ಬದ್ಧತೆ ಹಾಗೂ ಶಿಸ್ತಿನಿಂದ ವಿದ್ಯಾಭ್ಯಾಸ ಮಾಡಿದರೆ ಸಿ.ವಿ.ರಾಮನ್, ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್, ರಾಕೇಶ್ ಶರ್ಮಾ ಅವರಂತೆ ಸಾಧನೆ ಮಾಡಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿದ್ಯಾರ್ಥಿಗಳಿಗೆ ಹೇಳಿದರು.
ಬೆಂಗಳೂರು ಮೆಟ್ರೋ ರೈಲು ನಿಗಮದ ಮೂರನೇ ಹಂತದ ಮೆಟ್ರೋ ಯೋಜನೆಗೆ ಹೆಬ್ಬಾಳದಲ್ಲಿನ 45 ಎಕರೆ ಜಮೀನು ಹಸ್ತಾಂತರ ವಿಚಾರದಲ್ಲಿ ಉಂಟಾಗಿರುವ ಕಗ್ಗಂಟು ನಿವಾರಣೆಗೆ ಫೆ. 28ರಂದು ಬೆಂಗಳೂರು ನಗರಾಭಿವೃದ್ಧಿ ಇಲಾಖೆ, ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಸಭೆ ನಡೆಯಲಿದೆ.