• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಬ್ಬಕ್ಕೆ ಈ ಬಾರಿಯೂ ಬೆಂಗಳೂರು-ಕರಾವಳಿ ಪ್ರಯಾಣ ದರ ಹೆಚ್ಚಳ ಬರೆ!

Oct 26 2024, 12:48 AM IST
ದೀಪಾವಳಿ ಹಬ್ಬ ಮಾತ್ರವಲ್ಲ ವಾರಾಂತ್ಯವೂ ಆಗಿರುವುದರಿಂದ ಖಾಸಗಿ ಟೂರಿಸ್ಟ್‌ ಬಸ್‌ ಹಾಗೂ ವಿಮಾನಯಾನದ ದರ ವಿಪರೀತ ಹೆಚ್ಚಳವಾಗಿದೆ.

ನಮಗೆ ಬ್ರ್ಯಾಂಡ್‌ ಬೆಂಗಳೂರು ಬೇಡ ಸುರಕ್ಷಿತ ನಗರ ಸಾಕು : ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌

Oct 25 2024, 08:02 AM IST

ಸರ್ಕಾರ ನಮಗೆ ಬ್ರ್ಯಾಂಡ್‌ ಬೆಂಗಳೂರು ನೀಡುವುದು ಬೇಡ. ಸುರಕ್ಷಿತ ಬೆಂಗಳೂರು ನೀಡಿದರೆ ಸಾಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ವ್ಯಂಗ್ಯವಾಗಿ ಹೇಳಿದ್ದಾರೆ.

ಬೆಂಗಳೂರು : ಆಯತಪ್ಪಿ ನೀರು ತುಂಬಿದ್ದ ಲಿಫ್ಟ್‌ ಗುಂಡಿಗೆ ಬಿದ್ದು 7 ವರ್ಷದ ಬಾಲಕ ಸಾವು

Oct 25 2024, 01:50 AM IST
ಆಟ ಅಡುವಾಗ ನೀರು ತುಂಬಿದ್ದ ಲಿಫ್ಟ್‌ ಗುಂಡಿಯಲ್ಲಿ ಬಿದ್ದು ಬಾಲಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಅಪಾಯಕಾರಿ ಕಟ್ಟಡ ತೆರವಿಗೆ ಕಾಯ್ದೆ ತಿದ್ದುಪಡಿ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

Oct 25 2024, 01:47 AM IST
ಅಪಾಯಕಾರಿ, ಶಿಥಿಲಗೊಂಡ ಹಾಗೂ ಅನಧಿಕೃತ ಕಟ್ಟಡ ತೆರವಿಗೆ ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು : ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿದ ಗುತ್ತಿಗೆದಾರ 2ನೇ ದಿನವೂ ಪತ್ತೆ ಇಲ್ಲ

Oct 25 2024, 01:46 AM IST
ಬಾಬುಸಾಪಾಳ್ಯದ ನಿರ್ಮಾಣ ಹಂತದ ಕಟ್ಟಡ ಕುಸಿತ ದುರಂತದಲ್ಲಿ ಅವಶೇಷಗಳಡಿ ಸಿಲುಕಿರುವ ಉಪ ಗುತ್ತಿಗೆದಾರ ಏಳುಮಲೈ ಅವರ ಮೃತದೇಹ ಎರಡು ದಿನವಾದರೂ ಪತ್ತೆಆಗಿಲ್ಲ.

ಬೀದರ್-ಬೆಂಗಳೂರು ಮಧ್ಯೆ ಹೊಸ ವಂದೇ ಭಾರತ್ ರೈಲು ಸೇವೆಗೆ ಸಾಗರ ಖಂಡ್ರೆ ಒತ್ತಾಯ

Oct 25 2024, 12:53 AM IST
ಸಿಕಿಂದ್ರಾಬಾದ್‌ನಲ್ಲಿ ಗುರುವಾರ ನಡೆದ ದಕ್ಷಿಣ ಮಧ್ಯ ರೈಲ್ವೆ ವ್ಯಾಪ್ತಿಯ ಸಂಸದರ ಸಭೆಯಲ್ಲಿ ಬೀದರ್‌ ಸಂಸದ ಸಾಗರ ಖಂಡ್ರೆ ಭಾಗವಹಿಸಿ, ಚರ್ಚಿಸಿದರು.

ದೀಪಾವಳಿ ಹಬ್ಬದ ಹಿನ್ನೆಲೆ ಬೆಂಗಳೂರು-ಕಲಬುರಗಿಗೆ 31ಕ್ಕೆ ಟ್ರಿಪ್‌ ವಿಶೇಷ ರೈಲು ಸಂಚಾರ

Oct 24 2024, 08:01 AM IST

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆಯು ಬೆಂಗಳೂರು-ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ರೈಲು ಸೇವೆ ಕಲ್ಪಿಸಿದೆ.

ಬೆಂಗಳೂರು ದಕ್ಷಿಣ ಭಾಗದಲ್ಲಿ 2ನೇ ಏರ್‌ಪೋರ್ಟ್‌ ನಿರ್ಮಿಸಿ : ಜನಪ್ರತಿನಿಧಿಗಳ ಮನವಿ

Oct 24 2024, 07:37 AM IST

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ)ದ ಒತ್ತಡ ಕಡಿಮೆ ಮಾಡಲು ಉದ್ದೇಶಿತ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬೆಂಗಳೂರು ದಕ್ಷಿಣ ಭಾಗದಲ್ಲಿ ನಿರ್ಮಿಸುವಂತೆ ರಾಮನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಜನಪ್ರತಿನಿಧಿಗಳು ಮನವಿ ಮಾಡಿದ್ದಾರೆ.

ಬೆಂಗಳೂರು : ನಿರಂತರವಾಗಿ ಸುರಿಯುತ್ತಿರುವ ಮಳೆ ಎಫೆಕ್ಟ್‌- ಸಾಂಕ್ರಾಮಿಕ ರೋಗದ ಭೀತಿ

Oct 24 2024, 05:49 AM IST

ರಾಜಧಾನಿ ಬೆಂಗಳೂರಿನಲ್ಲಿ ಕಳೆದೊಂದು ಎಂಟ್ಹತ್ತು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ತಗ್ಗು ಪ್ರದೇಶ, ರಾಜಕಾಲುವೆ ಹಾಗೂ ಕೆರೆ ಆಸುಪಾಸಿನಲ್ಲಿರುವ ಹಲವು ಬಡಾವಣೆಗಳು ಜಲಾವೃತಗೊಂಡಿವೆ. ಇದರಿಂದ ಆ ಭಾಗದಲ್ಲಿ ಸಾಂಕ್ರಾಮಿಕ ರೋಗಗಳು ಸ್ಫೋಟಗೊಳ್ಳುವ ಆತಂಕ ಎದುರಾಗಿದೆ.

ಬೆಂಗಳೂರು : ಏಳು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ : 8 ಜನ ಬಡ ಕಾರ್ಮಿಕರು ಬಲಿ

Oct 24 2024, 01:30 AM IST
ಬಾಬುಸಾಬ್‌ಪಾಳ್ಯದಲ್ಲಿ ಏಳು ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಕುಸಿತ ಅವಘಡದಲ್ಲಿ 8 ಮಂದಿ ಬಡ ಕಾರ್ಮಿಕರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
  • < previous
  • 1
  • ...
  • 28
  • 29
  • 30
  • 31
  • 32
  • 33
  • 34
  • 35
  • 36
  • ...
  • 78
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved