ಬೆಂಗಳೂರಿನಲ್ಲಿ 1998ರಲ್ಲಿ ಏರೋ ಇಂಡಿಯಾ ನೋಡಲು ಪೋಷಕರೊಂದಿಗೆ ಬಂದಿದ್ದ ಆರನೇ ತರಗತಿಯ ಬೆಂಗಳೂರಿನ ಹುಡುಗ ಅಂದು ಪಣ ತೊಟ್ಟ ಫಲವಾಗಿ ಈಗ ದೇಶದ ಹೆಮ್ಮೆಯ ಸೂರ್ಯಕಿರಣ್ ವೈಮಾನಿಕ ಪ್ರದರ್ಶನ ತಂಡದ ವಿಂಗ್ ಕಮಾಂಡರ್!
ಕಳಪೆ ಆಹಾರ ಪೂರೈಕೆ ಹಿನ್ನೆಲೆಯಲ್ಲಿ ವೈಮಾನಿಕ ಪ್ರದರ್ಶನದ ಭದ್ರತೆಗೆ ನಿಯೋಜಿತ 10 ಸಾವಿರ ಪೊಲೀಸರಿಗೆ ಆಹಾರ ಸರಬರಾಜು ಗುತ್ತಿಗೆ ಪಡೆದಿದ್ದ ಖಾಸಗಿ ಸಂಸ್ಥೆ ವಿರುದ್ಧ ಯಲಹಂಕ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದ್ದು, ಆ ಸಂಸ್ಥೆಗೆ ನೀಡಿದ್ದ ಗುತ್ತಿಗೆ ರದ್ದುಪಡಿಸಲಾಗಿದೆ.
ನಮ್ಮ ಮೆಟ್ರೋ ಟಿಕೆಟ್ ದರ ಶೇ.50ರಷ್ಟು ಏರಿಕೆಗೆ ವ್ಯಾಪಕವಾಗಿ ಜನಾಕ್ರೋಶ ವ್ಯಕ್ತವಾಗಿದ್ದು, ಬಿಎಂಟಿಸಿ ಬಸ್ಗಿಂತ ಮೆಟ್ರೋ ದರವೇ ಹೆಚ್ಚಾಗಿದೆ, ದೇಶದಲ್ಲಿ ಇರುವ ಮೆಟ್ರೋ ಪೈಕಿ ಬೆಂಗಳೂರು ಮೆಟ್ರೊ ದರ ಅತಿ ಹೆಚ್ಚಾಗಿದೆ, ದರ ಹೆಚ್ಚಳದಿಂದ ಜನರು ಮತ್ತೆ ಸ್ವಂತ ವಾಹನಗಳತ್ತ ಹೋಗುವುದು ಅನಿವಾರ್ಯವಾಗುತ್ತದೆ
ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಿಗೆ ತಿಂಗಳಿಗೆ 50 ಸಾವಿರ ಹಾಗೂ ತಾಲೂಕಾಧ್ಯಕ್ಷರಿಗೆ 25 ಸಾವಿರ ನಿಗದಿ ಮಾಡಿ ಕಾಂಗ್ರೆಸ್ ಕಾರ್ಯಕರ್ತರಿಗೆ ಹಂಚಿಕೆ ಮಾಡಲಾಗುತ್ತಿದೆ. ರಾಜ್ಯದ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.