• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭರ್ಜರಿ ಮಳೆಗೆ ಬೆಂಗಳೂರು ವಾಹನ ಸವಾರರ ಪರದಾಟ

Oct 06 2024, 01:31 AM IST
ರಾಜಧಾನಿ ಬೆಂಗಳೂರಿನಲ್ಲಿ ಶನಿವಾರವೂ ಮಳೆ ಮುಂದುವರೆದಿದ್ದು, ನಗರದ ಹಲವು ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗಿ ರಸ್ತೆ, ಮೇಲ್ಸೇತುವೆಗಳಲ್ಲಿ ಭಾರೀ ಪ್ರಮಾಣದ ನೀರು ನಿಂತು ವಾಹನ ಸವಾರರು ಪರದಾಡಿದರು.

ಬೆಂಗಳೂರು ಮ್ಯಾರಥಾನ್‌ ನಾಳೆ: 30000 ಮಂದಿ ಭಾಗಿ - ಕಂಠೀರವ ಕ್ರೀಡಾಂಗಣದಲ್ಲಿ ಓಟ ಆರಂಭ

Oct 05 2024, 08:06 AM IST

ಬೆಂಗಳೂರು ಮ್ಯಾರಥಾನ್‌ ಭಾನುವಾರ ನಡೆಯಲಿದ್ದು, 30 ಸಾವಿರಕ್ಕೂ ಹೆಚ್ಚು ಸ್ಪರ್ಧಿಗಳು ಭಾಗಿ ನಿರೀಕ್ಷೆಯಿದೆ ಎಂದು ಆಯೋಜಕರು ತಿಳಿಸಿದ್ದಾರೆ. 41.195 ಕಿ.ಮೀ. ಫುಲ್‌ ಮ್ಯಾರಥಾನ್‌, 21.1 ಕಿ.ಮೀ. ಹಾಫ್‌ ಮ್ಯಾರಥಾನ್‌, 10ಕೆ ಓಟ ಹಾಗೂ 5ಕೆ ಹೋಪ್‌ ರನ್‌ ಸ್ಪರ್ಧೆಗಳು ನಡೆಯಲಿವೆ.

ಗ್ರಾಪಂ ನೌಕರರಿಂದ ಬೆಂಗಳೂರು ಚಲೋ

Oct 05 2024, 01:41 AM IST
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನೌಕರರ ಧರಣಿ ಆರಂಭಿಸಿದ್ದಾರೆ. ಧರಣಿ ದಿನಗಳಲ್ಲಿ ಕುಡಿಯುವ ನೀರು, ಬೀದಿ ದೀಪಗಳಿಗೆ ವಿದ್ಯುತ್‌ ಪೂರೈಕೆ ಹೊರತುಪಡಿಸಿ ಉಳಿದೆಲ್ಲ ಕೆಲಸ ಸ್ಥಗಿತಗೊಳಿಸುವೆವು ಎಂದರು

ದಸರಾ ಕ್ರೀಡಾಕೂಟ: ಬೆಂಗಳೂರು, ಮೈಸೂರು ವಿಭಾಗ ಮೇಲುಗೈ

Oct 05 2024, 01:31 AM IST
ಎತ್ತರ ಜಿಗಿತದಲ್ಲಿ ಬೆಂಗಳೂರಿನ ಬಿ. ಚೇತನ್‌ ಚಿನ್ನ, ದಕ್ಷಿಣಕನ್ನಡದ ಭವಿತ್‌ಕುಮಾರ್‌ಬೆಳ್ಳಿ, ಉಡುಪಿಯ ಸಿನನ್‌ಕಂಚು

ಜಿಲ್ಲೆಯ ನೌಕರರು ಬೆಂಗಳೂರು ಹೋರಾಟಕ್ಕೆ

Oct 04 2024, 01:08 AM IST
ತುಮಕೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು,ನೌಕರರು ಹಾಗೂ ಗ್ರಾಪಂ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವದಿ ಮುಷ್ಕರದಲ್ಲಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ಅ.4 ರಂದು ಪಾಲ್ಗೊಳ್ಳಲಿದ್ದಾರೆ.

ಬೆಂಗಳೂರು : ವೃದ್ಧನ ಎಟಿಎಂ ಬದಲಿಸಿ ₹3.75 ಲಕ್ಷ ಡ್ರಾ : ನಿವೃತ್ತ ಸರ್ಕಾರಿ ಉದ್ಯೋಗಿಗೆ ಮೋಸ

Oct 04 2024, 01:05 AM IST
ಎಟಿಎಂ ಕೇಂದ್ರದಲ್ಲಿ ನಿವೃತ್ತ ಸರ್ಕಾರಿ ನೌಕರರೊಬ್ಬರ ಗಮನ ಬೇರೆಡೆ ಸೆಳೆದ ಅಪರಿಚಿತ ವ್ಯಕ್ತಿ ಎಟಿಎಂ ಕಾರ್ಡ್‌ ಬದಲಿಸಿ ಬಳಿಕ ವಿವಿಧ ಹಂತಗಳಲ್ಲಿ ₹3.75 ಲಕ್ಷ ಡ್ರಾ ಮಾಡಿಕೊಂಡು ವಂಚಿಸಿರುವ ಘಟನೆಯೊಂದು ನಡೆದಿದೆ.

ಬೆಂಗಳೂರು ನಗರದ ವಿವಿಧೆಡೆ ಅದ್ಧೂರಿ ದಸರಾಗೆ ಸಿದ್ಧತೆ

Oct 03 2024, 01:28 AM IST
ನವರಾತ್ರಿ ಉತ್ಸವಕ್ಕೆ ಸಿಲಿಕಾನ್ ಸಿಟಿ ಸಿದ್ಧಗೊಂಡಿದ್ದು, ನಗರದ ವಿವಿಧ ದೇವಿ ದೇವಾಲಯಗಳಲ್ಲಿ ಗುರುವಾರ (ಅ.3) ವಿಶೇಷ ಪೂಜೆ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯಲಿವೆ.

ಬೆಂಗಳೂರು : ಮದುವೆಯಾಗುವಂತೆ ಕಿರುತೆರೆ ನಟಿ ಕಾಡಿಸಿದ್ದಕ್ಕೆ ಬೇಸತ್ತ ಸ್ನೇಹಿತ ಆತ್ಮಹತ್ಯೆ

Oct 03 2024, 01:16 AM IST
ತನ್ನನ್ನು ವಿವಾಹವಾಗುವಂತೆ ಕಿರುತೆರೆ ನಟಿ ಒತ್ತಾಯಿಸುತ್ತಿದ್ದರಿಂದ ಬೇಸರಗೊಂಡು ಆಕೆಯ ಮನೆಯಲ್ಲೇ ಗೆಳೆಯನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಧಾರವಾಡ ಹೂವಿಗೆ ಸ್ಪರ್ಧೆಯೊಡ್ಡಿದ ಬೆಂಗಳೂರು ಹೂವು..!

Oct 02 2024, 01:12 AM IST
ಇದೀಗ ದಸರಾ ಹಾಗೂ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ರೈತರು ಬಗೆಬಗೆಯ ಹೂವನ್ನು ಮಾರುಕಟ್ಟೆಗೆ ತಂದಿದ್ದರು. ಆದರೆ, ಅವರ ಹೂವಿಗೆ ಅತೀ ಕಡಿಮೆ ದರ ಕೇಳಲಾಗುತ್ತಿದೆ. ಇದಕ್ಕೆ ಕಾರಣ ಬೆಂಗಳೂರಿನಿಂದ ಬಂದಿರುವ ಅಪಾರ ಪ್ರಮಾಣದ ಹೂವು

ಆರೋಗ್ಯವಂತರಿಂದ ಸ್ವಸ್ಥ ಸಮಾಜ ನಿರ್ಮಾಣ: ಎಸು ಬೆಂಗಳೂರು

Oct 02 2024, 01:07 AM IST
ಮಕ್ಕಳು ಹಾಗೂ ಮಹಿಳೆಯರ ಆರೋಗ್ಯ ವೃದ್ಧಿಸಲು ಅಂಗನವಾಡಿ ಕಾರ್ಯಕರ್ತೆಯರ ಶ್ರಮವು ಬಹುಮುಖ್ಯವಾಗಿದೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 78
  • next >

More Trending News

Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಯುದ್ಧದ ಕಾರಣ ಪ್ರಾದೇಶಿಕ ಸೇನೆ ನಿಯೋಜನೆಗೆ ನಿರ್ಧಾರ
ರಾತ್ರಿಯಿಡೀ ಪಾಕ್‌ ದಾಳಿ : 3 ಬಲಿ, 6 ಮಂದಿಗೆ ಗಾಯ
ಜೈಸಲ್ಮೇರ್‌, ಅಂಬಾಲಾದಲ್ಲಿ ಬ್ಲ್ಯಾಕೌಟ್ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved