• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂಡಿಯನ್‌ ಸೂಪರ್‌ ಲೀಗ್‌ ಫುಟ್ಬಾಲ್ ಟೂರ್ನಿ : ಬೆಂಗಳೂರು ಎಫ್‌ಸಿಗೆ ಸತತ 2ನೇ ಗೆಲುವು

Sep 20 2024, 01:36 AM IST
ಬೆಂಗಳೂರು ಎಫ್‌ಸಿ ತಂಡವು ಹೈದರಾಬಾದ್ ಎಫ್‌ಸಿ ವಿರುದ್ಧ 3-0 ಗೋಲುಗಳಿಂದ ಗೆಲುವು ಸಾಧಿಸಿ ಐಎಸ್‌ಎಲ್‌ ಟೂರ್ನಿಯಲ್ಲಿ ಸತತ ಎರಡನೇ ಜಯ ದಾಖಲಿಸಿದೆ. ಇನ್ನೊಂದೆಡೆ ಚೀನಾ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಭಾರತದ ಮಾಳವಿಕಾ ಬನ್ಸೋದ್‌ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.

ಬೆಂಗಳೂರು : 5ನೇ ಹಂತದ ಕಾವೇರಿ ನೀರಿನ ಜೋಡಣಾ ಕಾರ್ಯ - ನಾಳೆ ನಗರದ ಉತ್ತರ ಭಾಗಕ್ಕೆ ನೀರಿಲ್ಲ

Sep 20 2024, 01:30 AM IST
ನಗರಕ್ಕೆ ನೀರು ಒದಗಿಸುವ 5ನೇ ಹಂತದ ಕಾವೇರಿ ನೀರಿನ ಜೋಡಣಾ ಕಾರ್ಯ ನಡೆಯಲಿದೆ. ಹಾಗಾಗಿ ಉತ್ತರ ಭಾಗದಲ್ಲಿ ನೀರು ಪೂರೈಕೆ ವ್ಯತ್ಯಯ ಆಗಲಿದೆ.

ಬೆಂಗಳೂರು : ಬೊಮ್ಮನಹಳ್ಳಿ ವಲಯದಲ್ಲಿ24 ಗಂಟೆಯೂ ರಸ್ತೆ ಗುಂಡಿ ಮುಚ್ಚುವ ಕಾರ್ಯಾಚರಣೆ

Sep 17 2024, 07:34 AM IST

ಬೊಮ್ಮನಹಳ್ಳಿ ವಲಯದಲ್ಲಿ ದಿನದ 24 ಗಂಟೆಯೂ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದ್ದು, ಜೆಪಿ ನಗರದಲ್ಲಿ ಸೋಮವಾರ ಗುಂಡಿ ಮುಚ್ಚಲಾಗಿದೆ.  

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು-2 ನಿರ್ಮಾಣ - ಪ್ರಧಾನಿ ಮೋದಿ ಬಳಿ ಸಮಾಲೋಚನೆ ನಡೆಸಿ

Sep 17 2024, 01:01 AM IST

ಬೆಂಗಳೂರು-2 ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತುಮಕೂರಿನಲ್ಲಿ ನಿರ್ಮಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾಜಿ ಸಂಸದ ಜಿ.ಎಸ್. ಬಸವರಾಜು ಸ್ವಾಗತಿಸಿದ್ದಾರೆ.  

ಬೆಂಗಳೂರು : ಮನೆಯಲ್ಲಿ ಅನಿಲ ಸೋರಿಕೆಯಾಗಿ ಗ್ಯಾಸ್ ಸಿಲಿಂಡರ್ ಸ್ಫೋಟ : ಬಾಲಕಿ ಸೇರಿ ನಾಲ್ವರಿಗೆ ಗಾಯ

Sep 17 2024, 12:48 AM IST
ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆ ನಡೆದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆಗೆ ಆರು ಮನೆಗಳಿಗೂ ಹಾನಿಯಾಗಿದೆ. ಗಾಯಾಳುಗಳಿಗೆ ಸಚಿವ ಜಮೀರ್ ಅಹಮದ್ ಖಾನ್ ಭೇಟಿ ನೀಡಿ ಆರ್ಥಿಕ ನೆರವು ನೀಡಿದ್ದಾರೆ.

ಬೆಂಗಳೂರು ವಿದ್ಯಾರ್ಥಿ ನಿಪಾ ಸೋಂಕಿಂದ ಕೇರಳದಲ್ಲಿ ಸಾವು - ಜಾಂಡೀಸ್‌ ಎಂದು ತವರಿಗೆ ಹೋದವ ಬಲಿ

Sep 16 2024, 05:26 AM IST

ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಕೇರಳದಲ್ಲಿ ಮಾರಕ ನಿಪಾ ವೈರಾಣು ಸೋಂಕಿಗೆ ಬಲಿಯಾಗಿದ್ದಾನೆ

ಬೆಂಗಳೂರು : ಈದ್‌ ಮಿಲಾದ್‌ ಮೆರವಣಿಗೆ : ನಾಡಿದ್ದು ಸಂಚಾರ ವ್ಯವಸ್ಥೆಯಲ್ಲಿ ಕೆಲ ಮಾರ್ಪಾಡು

Sep 14 2024, 01:48 AM IST

ಈದ್‌ ಮಿಲಾದ್‌ ಹಬ್ಬದ ಪ್ರಯುಕ್ತ ಸೆ.16ರಂದು   ಸುಗಮ ಸಂಚಾರದ ದೃಷ್ಟಿಯಿಂದ ನಗರ ಸಂಚಾರ ಪೊಲೀಸರು ಸಂಚಾರ ವ್ಯವಸ್ಥೆಯಲ್ಲಿ ಕೆಲ ಮಾರ್ಪಾಡುಗಳನ್ನು ಮಾಡಿದ್ದಾರೆ.

ಬೆಂಗಳೂರು : ರೈಸ್ ಪುಲ್ಲಿಂಗ್ ಚೊಂಬು ವಂಚನೆ - ಉದ್ಯಮಿಯಿಂದ ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಕೆ

Sep 13 2024, 01:36 AM IST
ಕಚ್ಚಾ ತೈಲ ಮತ್ತು ರಿಫೈನರಿ ಪ್ಲಾಂಟ್‌ ತೆರೆಯಲು ಸಹಾಯ ಮಾಡುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಒಂದು ಗುಂಪು ವಂಚಿಸಿದೆ. ರೈಸ್ ಪುಲ್ಲಿಂಗ್ ಚೊಂಬುಗಳಿಂದ ಲಾಭ ಗಳಿಸುವುದಾಗಿ ನಂಬಿಸಿ, ಈ ಗುಂಪು ಉದ್ಯಮಿಯ ಜಮೀನು ಮತ್ತು ಮನೆಯನ್ನು ತಮ್ಮ ಹೆಸರಿಗೆ ಬರೆಸಿಕೊಂಡಿದೆ.

ಬೆಂಗಳೂರು : ತಾಯಿ ಬೈಕ್‌ ಕೊಡಿಸಲಿಲ್ಲ ಎಂದು ಬೇಸರಗೊಂಡು ಬಿಎಸ್ಸಿ ವಿದ್ಯಾರ್ಥಿ ನೇಣಿಗೆ ಶರಣು

Sep 13 2024, 01:32 AM IST
ತಾಯಿ ಬೈಕ್‌ ಕೊಡಿಸಲಿಲ್ಲ ಎಂದು ಬೇಸರಗೊಂಡು ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರು : 51 ಕಿ.ಮೀ ಮಾನವ ಸರಪಳಿ ರಚಿಸಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Sep 12 2024, 01:49 AM IST
ಸೆ.15ರ 51 ಕಿ.ಮೀ ಮಾನವ ಸರಪಳಿ ನಿರ್ಮಿಸುವ ಮೂಲಕ ‘ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ’ ಆಚರಿಸಲಾಗುವುದು ಎಂದು ಕೆ.ಎ.ದಯಾನಂದ್‌ ತಿಳಿಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 78
  • next >

More Trending News

Top Stories
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved