• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖಾಸಗಿ ಬಿಲ್ಡರ್‌ಗಳ ಮೂಲಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ 3,586 ಫ್ಲ್ಯಾಟ್‌ ಮಾರಾಟ?

Sep 12 2024, 01:49 AM IST
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸಿರುವ ಅಪಾರ್ಟ್‌ಮೆಂಟ್‌ಗಳಲ್ಲಿ ಮಾರಾಟವಾಗದೇ ಉಳಿದಿರುವ 3,586 ಫ್ಲ್ಯಾಟ್‌ಗಳನ್ನು ಖಾಸಗಿ ಬಿಲ್ಡರ್‌ಗಳ ಮೂಲಕ ಮಾರಾಟ ಮಾಡಲು ಚಿಂತನೆ ನಡೆಸಿದೆ.

ಬೆಂಗಳೂರು : ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಅವಘಡ : 8 ತಿಂಗಳಲ್ಲಿ 71 ಮಂದಿ ಸಾವು

Sep 12 2024, 01:47 AM IST
ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್‌ ಅವಘಡಗಳು ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಪ್ರಸಕ್ತ ವರ್ಷ ಕಳೆದ 8 ತಿಂಗಳಲ್ಲೇ 71 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರು : ನೀಲಿ ಮೆಟ್ರೋ ಮಾರ್ಗದಲ್ಲಿ ಅಧಿಕಾರಿಗಳಿಂದ ದುರಸ್ತಿ ರಸ್ತೆಗಳ ಪರಿಶೀಲನೆ

Sep 11 2024, 01:34 AM IST
ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಎಸ್ಟಿಮ್‌ ಮಾಲ್‌ ನಿಂದ ಕೆಆರ್‌ ಪುರದವರೆಗಿನ ನೀಲಿ ಮೆಟ್ರೋ ಮಾರ್ಗದ ಕಾಮಗಾರಿ ನಡೆಯುತ್ತಿರುವ ರಸ್ತೆಗಳ ಪರಿಸ್ಥಿತಿಯನ್ನು ಮಂಗಳವಾರ ರಾತ್ರಿ ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕರು ಜಂಟಿಯಾಗಿ ಪರಿಶೀಲಿಸಿದರು.

ಜನಪ್ರತಿನಿಧಿ ಇಲ್ಲದ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ : ಅಧಿಕಾರಿಗಳ ಆಡಳಿತದಲ್ಲೇ 4 ವರ್ಷ!

Sep 11 2024, 01:34 AM IST
ನಾನಾ ಕಾರಣ, ನೆಪದಲ್ಲಿ ಕೋಟಿಗೂ ಮಿಕ್ಕೂ ಜನಸಂಖ್ಯೆ ಇರುವ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಜನಪ್ರತಿನಿಧಿಗಳು ಇಲ್ಲದೇ ಅಧಿಕಾರಿಗಳ ಆಡಳಿತದಲ್ಲೇ ನಡೆಯುತ್ತಿರುವುದಕ್ಕೆ ಇದೀಗ ನಾಲ್ಕು ವರ್ಷ ತುಂಬಿದೆ.

ಬೆಂಗಳೂರು 5 ವಿಭಜನೆಗೆ ಬಿಜೆಪಿ-ಜೆಡಿಎಸ್‌ ವಿರೋಧ

Sep 10 2024, 01:33 AM IST
‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ (ಜಿಬಿಎ) ಅನುಷ್ಠಾನಕ್ಕೆ ಬಿಜೆಪಿ ಮತ್ತು ಜೆಡಿಎಸ್‌ ವಿರೋಧಿಸಿರುವುದು.

ಪ್ರೊ ಕಬಡ್ಡಿ: ಈ ಸಲ ಬೆಂಗಳೂರು ಬುಲ್ಸ್‌ ಮೊದಲ ಪಂದ್ಯ ಯಾವಾಗ, ಯಾರ ವಿರುದ್ಧ ಗೊತ್ತಾ?

Sep 10 2024, 01:31 AM IST
ಟೂರ್ನಿಯಲ್ಲಿ ಒಟ್ಟು 12 ತಂಡಗಳಿದ್ದು, ಪ್ರತಿ ತಂಡಗಳು ಲೀಗ್ ಹಂತದಲ್ಲಿ ಇತರ 11 ತಂಡಗಳ ವಿರುದ್ಧ ಡಬಲ್‌ ರೌಂಡ್‌ ರಾಬಿನ್‌ ಮಾದರಿಯಲ್ಲಿ ಪರಸ್ಪರ 2 ಬಾರಿ ಸೆಣಸಾಡಲಿವೆ.

ಇಂದು ಬೆಂಗಳೂರು ವಿವಿ ಘಟಿಕೋತ್ಸವ: 26 ಸಾವಿರ ವಿದ್ಯಾರ್ಥಿಗೆ ಪದವಿ

Sep 10 2024, 01:31 AM IST
ಬೆಂಗಳೂರು ವಿಶ್ವವಿದ್ಯಾಲಯದ 59ನೇ ಘಟಿಕೋತ್ಸವವನ್ನು ಸೆ.10 ಮಂಗಳವಾರ ಆಯೋಜಿಸಲಾಗಿದೆ.

ಬೆಂಗಳೂರು ಬಿಜೆಪಿ ಕಚೇರಿ ಬ್ಲಾಸ್ಟ್‌ ವಿಫಲ ಆಗಿದ್ದಕ್ಕೆ ಕೆಫೆ ಬಾಂಬ್‌!

Sep 10 2024, 01:30 AM IST
ನಗರದ ಐಟಿಪಿಎಲ್‌ ಬ್ರೂಕ್‌ ಫೀಲ್ಡ್‌ನ ‘ದಿ ರಾಮೇಶ್ವರಂ ಕೆಫೆ’ ಬಾಂಬ್‌ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ತನಿಖೆ ನಡೆಸಿ ನಾಲ್ವರು ಆರೋಪಿಗಳ ವಿರುದ್ಧ ಸೋಮವಾರ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಮಂಗಳೂರು, ಬೆಂಗಳೂರು, ಮೈಸೂರಿನಲ್ಲಿ ಭಾರಿ ವಾಯುಮಾಲಿನ್ಯ: ಗ್ರೀನ್‌ಪೀಸ್‌

Sep 09 2024, 01:38 AM IST
ಕರ್ನಾಟಕದ 3 ಪ್ರಮುಖ ನಗರಗಳಾದ ಬೆಂಗಳೂರು, ಮಂಗಳೂರು ಮತ್ತು ಮೈಸೂರಿನಲ್ಲಿ ವಾಯುಮಾಲಿನ್ಯವು ಹೆಚ್ಚುತ್ತಿರುವ ಕಾರಣ ಅಲ್ಲಿನ ಗಾಳಿಯ ಗುಣಮಟ್ಟ ಹದಗೆಟ್ಟಿದೆ ಎಂದು ‘ಗ್ರೀನ್‌ಪೀಸ್ ಇಂಡಿಯಾ’ ಪರಿಸರ ಸಂಬಂಧಿ ಸ್ವಯಂಸೇವಾ ಸಂಸ್ಥೆಯ ವರದಿ ತಿಳಿಸಿದೆ.

ಬೆಂಗಳೂರಿನ ಶ್ರೇಷ್ಠರಿಗೆ 14ನೇ ವರ್ಷದ ನಮ್ಮ ಬೆಂಗಳೂರು ಪ್ರಶಸ್ತಿ 2024 ನಾಮನಿರ್ದೇಶನ ಆರಂಭ

Sep 07 2024, 08:49 AM IST
ಬೆಂಗಳೂರು ಅಭಿವೃದ್ಧಿಗೆ ಶ್ರಮಿಸುವವರಿಗಾಗಿ ನಮ್ಮ ಬೆಂಗಳೂರು ಫೌಂಡೇಶನ್ ವತಿಯಿಂದ 14ನೇ ವರ್ಷದ ನಮ್ಮ ಬೆಂಗಳೂರು ಪ್ರಶಸ್ತಿಗೆ ನಾಮನಿರ್ದೇಶನ ಆಹ್ವಾನಿಸಲಾಗಿದೆ. ಸೆಪ್ಟೆಂಬರ್ 6 ರಿಂದ ಅಕ್ಟೋಬರ್ 31 ರವರೆಗೆ ನಾಮನಿರ್ದೇಶನ ಸಲ್ಲಿಸಬಹುದು.
  • < previous
  • 1
  • ...
  • 38
  • 39
  • 40
  • 41
  • 42
  • 43
  • 44
  • 45
  • 46
  • ...
  • 78
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved