• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಮಳೆ : ಪ್ರವಾಹ ಸ್ಥಿತಿ ತಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಮಹತ್ವದ ಸೂಚನೆ

Aug 17 2024, 10:18 AM IST

ಬೆಂಗಳೂರಿನಲ್ಲಿ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗದಂತೆ ಎಲ್ಲಾ ರಾಜಕಾಲುವೆ ಒತ್ತುವರಿ ತೆರವುಗೊಳಿಸಲು ಮತ್ತು ಕೆರೆಗಳಿಗೆ ಕೋಡಿ ಗೇಟ್ ಅಳವಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. 

ಬೆಂಗಳೂರು ಮೆಟ್ರೋ : 9.17 ಲಕ್ಷ ಪ್ರಯಾಣಿಕರೊಂದಿಗೆ ಹೊಸ ದಾಖಲೆ -ಪ್ರಯಾಣಿಕರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ

Aug 16 2024, 01:49 AM IST
ಆಗಸ್ಟ್ 14 ರಂದು ಬೆಂಗಳೂರು ಮೆಟ್ರೋ 9.17 ಲಕ್ಷ ಪ್ರಯಾಣಿಕರನ್ನು ದಾಖಲಿಸಿದ್ದು, ಹಿಂದಿನ ದಾಖಲೆಯನ್ನು ಮುರಿದಿದೆ. ಹೊಸ ಮಾರ್ಗಗಳು ತೆರೆದುಕೊಳ್ಳುವುದರೊಂದಿಗೆ ಪ್ರಯಾಣಿಕರ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆಯಿದೆ.

ಬೆಂಗಳೂರು : ಅಡುಗೆ ಮಾಡುವಾಗ ಅವಘಡ - ಕುಕ್ಕರ್ ಸ್ಫೋಟಿಸಿದ ಮನೆಗೆ ಎನ್‌ಐಎ, ಐಬಿ ಭೇಟಿ

Aug 15 2024, 01:45 AM IST
ಅಡುಗೆ ಮಾಡುವಾಗ ಕುಕ್ಕರ್‌ ಸ್ಫೋಟಿಸಿ ನಡೆದ ಅವಘಡದಲ್ಲಿ ಗಾಯಗೊಂಡಿದ್ದ ಯುವಕನೊಬ್ಬ ಮೃತಪಟ್ಟಿದ್ದಾನೆ. ಅಲ್ಲದೆ ಸ್ಪೋಟ ನಡೆದ ಮನೆಗೆ ಎನ್‌ಐಎ, ಐಬಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಜಿಕೆವಿಕೆಯಲ್ಲಿ ನವೆಂಬರ್‌ 2ನೇ ವಾರ ‘ಕೃಷಿ ಮೇಳ’

Aug 13 2024, 01:20 AM IST
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯ ಪ್ರತಿವರ್ಷ ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸುವ ಬಹು ನಿರೀಕ್ಷಿತ ‘ಕೃಷಿ ಮೇಳ’ ಈ ಬಾರಿ ನವೆಂಬರ್‌ ಎರಡನೇ ವಾರದಲ್ಲಿ ನಡೆಯುವ ಸಾಧ್ಯತೆಯಿದ್ದು, 4 ಹೊಸ ತಳಿ, 17 ನೂತನ ತಾಂತ್ರಿಕತೆ, 2 ವಿಭಿನ್ನ ಯಂತ್ರಗಳ ಲೋಕಾರ್ಪಣೆಗೆ ಸಿದ್ಧತೆ ನಡೆದಿದೆ.

ಬೆಂಗಳೂರು ನಗರಾದ್ಯಂತ ಮುಂಜಾನೆ ಮಳೆ : ಹಲವು ಬಡಾವಣೆ ಹಾಗೂ ಪ್ರಮುಖ ರಸ್ತೆಗಳು ಜಲಾವೃತ

Aug 13 2024, 01:15 AM IST
ಬೆಂಗಳೂರು ನಗರಾದ್ಯಂತ ಮುಂಜಾನೆಯಿಂದ ಭರ್ಜರಿ ಮಳೆಯಾಗಿ ರಸ್ತೆಗಳೆಲ್ಲಾ ನದಿಯಂತೆ ಹರಿದು ವಾಹನ ಸವಾರರು ಪರದಾಡುವಂತಾಗಿತ್ತು.

ಬೆಂಗಳೂರು : ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನದಿಂದ ಬಿದ್ದು ಸವಾರ ಸ್ಥಳದಲ್ಲೇ ಸಾವು

Aug 13 2024, 01:15 AM IST
ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡು ಸಾವರ ಮೃತಪಟ್ಟಿರುವುದು.

ಥ್ರೋಬಾಲ್: ಬೆಂಗಳೂರು, ಚಿತ್ರದುರ್ಗ ತಂಡಗಳಿಗೆ ಪ್ರಶಸ್ತಿ

Aug 13 2024, 01:00 AM IST
ಸಂಜೀವಿನಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ 25-17, 23-25, 15-13ರಿಂದ ಚಿತ್ರದುರ್ಗದ ಬಸವೇಶ್ವರ ವೈದ್ಯಕೀಯ ಕಾಲೇಜು ತಂಡವನ್ನು ಮಣಿಸಿತು.

ಪ್ರತಿಭಟನೆಗೆ ಬೆಂಬಲಿಸಿ ಬೆಂಗಳೂರು ಚಲೋಗೆ ಪ್ರಾಥಮಿಕ ಶಾಲಾ ಶಿಕ್ಷಕರು

Aug 13 2024, 12:54 AM IST
ಶಿಕ್ಷಕರ ಬೇಡಿಕೆ ಕುರಿತಂತೆ ಈ ಹಿಂದೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರೊಂದಿಗೆ ನಡೆಸಿದ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಿಕ್ಷಕರು ಶಾಲೆಗಳ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದೇವೆ.

ಬೆಂಗಳೂರು ಐಐಎಸ್ಸಿ ಸತತ 9ನೇ ವರ್ಷ ದೇಶದ ನಂಬರ್‌ ಒನ್‌ ವಿವಿ! ಕರ್ನಾಟಕದ 6 ಶಿಕ್ಷಣ ಸಂಸ್ಥೆಗಳಿಗೆ ಸ್ಥಾನ

Aug 13 2024, 12:52 AM IST
16 ವಿವಿಧ ಶೈಕ್ಷಣಿಕ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಸಂಸ್ಥೆಗಳಿಗೆ ನೀಡುವ ಎನ್‌ಐಆರ್‌ಎಫ್‌ (ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ರ್‍ಯಾಂಕಿಂಗ್‌ ಫ್ರೇಮ್‌ವರ್ಕ್‌) ರ್‍ಯಾಂಕಿಂಗ್‌ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಅನ್ಯಾಯದ ವಿರುದ್ಧ ಬೆಂಗಳೂರು ಚಲೋಗೆ ಹೊರಟ ಪ್ರಾಥಮಿಕ ಶಾಲಾ ಶಿಕ್ಷಕರು

Aug 13 2024, 12:48 AM IST
ಸರ್ಕಾರ 2017ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮೊದಲು ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲವೆಂದು ಕರ‍್ಯಾದೇಶ ಹೊರಡಿಸಿ, ಮೂಲತಃ 1 ರಿಂದ 7, 7ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್‌ಟಿ ಎಂದು ಪದನಾಮ ಮಾಡಿ 1 ರಿಂದ 5ಕ್ಕೆ ಹಿಂಬಡ್ತಿ ನೀಡಿದೆ. ಇದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 78
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved