• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಮುಂದಿನ ತಿಂಗಳು ನಮ್ಮ ಮೆಟ್ರೋ ಪ್ರಯಾಣ ದರ ಶೇ.20 ಹೆಚ್ಚಳ-ಬಿಎಂಆರ್‌ಸಿಎಲ್‌ ಸಿದ್ಧತೆ

Oct 21 2024, 01:33 AM IST
ನವೆಂಬರ್‌ನಿಂದ ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ನಿಗಮ ನಿರ್ಧರಿಸಿದೆ. ಈ ಸಂಬಂಧ ಜನರಅಭಿಪ್ರಾಯ ಸಂಗ್ರಹಕ್ಕೆ ನಿಗದಿ ಮಾಡಿದ್ದ ಅವಧಿಯನ್ನು ವಿಸ್ತರಿಸಿದೆ.

ಬೆಂಗಳೂರು : ರಸ್ತೆಯಲ್ಲಿ ವ್ಹೀಲಿಂಗ್‌ ಹುಚ್ಚಾಟವಾಡಿದ ಸವಾರನ ಬಂಧನ, ಬೈಕ್‌ ಜಪ್ತಿ

Oct 21 2024, 01:30 AM IST
ಬೈಕ್‌ನಲ್ಲಿ ಅಪಾಯಕಾರಿಯಾಗಿ ವೀಲ್ಹಿಂಗ್‌ ಮಾಡುತ್ತಿದ್ದ ಸವಾರನನ್ನು ಬೆಂಗಳೂರಿನ ಮೈಕೋ ಲೇಔಟ್‌ ಪೊಲೀಸರು ಬಂಧಿಸಿದ್ದಾರೆ.

ತನಿಶಾ ಕಶ್ಯಪ್‌ ಬೆಂಗಳೂರು ಓಪನ್‌ ಎಟಿಎಫ್‌ ಮಹಿಳಾ ಟೆನಿಸ್‌ ಟೂರ್ನಿಯಲ್ಲಿ ಚಾಂಪಿಯನ್‌

Oct 21 2024, 12:49 AM IST
ಡಬಲ್ಸ್‌ನಲ್ಲಿ ಪ್ರಶಸ್ತಿ ಗೆದ್ದ ಹುಮೆರಾ-ಪೂಜಾ ಜೋಡಿ. ಫೈನಲ್‌ನಲ್ಲಿ ಆಕಾಂಕ್ಷಾ-ಕರ್ನಾಟಕದ ಸೋಹಾ ಸಾದಿಕ್‌ ವಿರುದ್ಧ ಗೆಲುವು.

11ನೇ ಆವೃತ್ತಿ ಪ್ರೊ ಕಬಡ್ಡಿ : ಮಾಜಿ ಚಾಂಪಿಯನ್‌ ಬೆಂಗ್ಳೂರು ಬುಲ್ಸ್‌ಗೆ ಸತತ 2ನೇ ಸೋಲು!

Oct 21 2024, 12:35 AM IST
ಪ್ರದೀಪ್‌ ನರ್ವಾಲ್‌ ನಾಯಕತ್ವದ ಬುಲ್ಸ್‌ಗೆ ಗುಜರಾತ್‌ ಜೈಂಟ್ಸ್‌ ವಿರುದ್ಧ 32-36 ಅಂಕಗಳಿಂದ ಸೋಲು ಎದುರಾಯಿತು. ಮೊದಲ ಪಂದ್ಯದಲ್ಲಿ ಬುಲ್ಸ್‌ ತಂಡ ತೆಲುಗು ಟೈಟಾನ್ಸ್‌ ವಿರುದ್ಧ ಸೋತಿತ್ತು.

11ನೇ ಆವೃತ್ತಿ ಪ್ರೊ ಕಬಡ್ಡಿ: ಮಾಜಿ ಚಾಂಪಿಯನ್‌ ಬೆಂಗ್ಳೂರು ಬುಲ್ಸ್‌ಗೆ ಸತತ 2ನೇ ಸೋಲು!

Oct 21 2024, 12:35 AM IST
ಪ್ರದೀಪ್‌ ನರ್ವಾಲ್‌ ನಾಯಕತ್ವದ ಬುಲ್ಸ್‌ಗೆ ಗುಜರಾತ್‌ ಜೈಂಟ್ಸ್‌ ವಿರುದ್ಧ 32-36 ಅಂಕಗಳಿಂದ ಸೋಲು ಎದುರಾಯಿತು. ಮೊದಲ ಪಂದ್ಯದಲ್ಲಿ ಬುಲ್ಸ್‌ ತಂಡ ತೆಲುಗು ಟೈಟಾನ್ಸ್‌ ವಿರುದ್ಧ ಸೋತಿತ್ತು.

ಬೆಂಗಳೂರು : ರಸ್ತೆ ದಾಟುವಾಗ ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದು ಪಾದಚಾರಿ ಸಾವು-ಚಾಲಕ ವಶ

Oct 20 2024, 02:08 AM IST
ರಸ್ತೆ ದಾಟುವಾದ ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

ಬೆಂಗಳೂರು : ಜೆಸಿಬಿ ವಾಹನಕ್ಕೆ ಹಿಂದಿನಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸವಾರ ಸಾವು!

Oct 20 2024, 02:01 AM IST

ಜೆಸಿಬಿ ವಾಹನಕ್ಕೆ ಹಿಂದಿನಿಂದ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಹೆಬ್ಬಾಳ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು ನಗರದಲ್ಲಿ ಮತ್ತೆ ಮಳೆರಾಯನ ಆರ್ಭಟ

Oct 20 2024, 01:58 AM IST
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ ಜೋರಾಗಿದ್ದು, ಎಲ್ಲೆಡೆ ಟ್ರಾಫಿಕ್‌ ಜಾಮ್‌ ಆಗುತ್ತಿದೆ. ಅಲ್ಲಕಾಲ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಆರಂಭವಾಗಿದೆ

ಬೆಂಗಳೂರು : ಮದ್ಯ ಸೇವಿಸಿ ಬಂದು ಗಲಾಟೆ ಮಾಡುತ್ತಿದ್ದ ಮಗನ ಕಾಟ ಸಹಿಸಲಾರದೆ ಕೊಂದ ತಂದೆ

Oct 20 2024, 01:56 AM IST

ಮದ್ಯ ಸೇವಿಸಿ ಬಂದು ಗಲಾಟೆ ಮಾಡುತ್ತಿದ್ದ ಮಗನ ಕಾಟ ಸಹಿಸಲಾರದೆ ಆತನ ಮೇಲೆ ಹಲ್ಲೆ ನಡೆಸಿ ತಂದೆ ಹತ್ಯೆಗೈದಿರುವ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಬೆಂಗಳೂರು : ಇಂದಿನಿಂದ 4 ದಿನ ನಗರದ ವಿವಿಧೆಡೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

Oct 20 2024, 01:50 AM IST
ತುರ್ತುನಿರ್ವಹಣಾ ಕೆಲಸದ ಹಿನ್ನೆಲೆಯಲ್ಲಿ ಆ. 20 ರಿಂದ 23ರವರೆಗೆ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 98
  • next >

More Trending News

Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved