• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದೇಶಿ ಅಲಂಕಾರಿಕ ಮರಗಳ ಪ್ರೀತಿ ರಾಜಧಾನಿ ಬೆಂಗಳೂರು ಜನರ ಪ್ರಾಣಕ್ಕೆ ಹೊರೆ : ಮಳೆಯಿಂದ ಹೆಚ್ಚು ಧರಾಶಾಯಿ

Aug 30 2024, 01:00 AM IST
ಪಾಲಿಕೆಯ ವಿದೇಶಿ ಅಲಂಕಾರಿಕ ಮರಗಳ ಪ್ರೀತಿ ರಾಜಧಾನಿ ಬೆಂಗಳೂರು ಜನರ ಪ್ರಾಣಕ್ಕೆ ಹೊರೆಯಾಗಿ ಪರಿಣಮಿಸಿದೆ. ಸಣ್ಣ ಗಾಳಿ, ಮಳೆಗೂ ಧರೆಗುರುಳುತ್ತಿರುವ ಈ ಮರಗಳು ಯಾವಾಗ ಯಾರಪ್ರಾಣ ಹೊತ್ತೊಯ್ಯತ್ತವೆಯೋ ಎಂಬ ಭಯದಲ್ಲೇ ಜನರು ಓಡಾಡುವಂತಾಗಿದೆ.

ಬೆಂಗಳೂರು- ಉತ್ತರ ಕರ್ನಾಟಕ ರೈಲ್ವೆ ಪ್ರಯಾಣ ಅವಧಿ ಇಳಿಕೆಗೆ ಕ್ರಮವಹಿಸಿ : ಸಚಿವ ಎಂ.ಬಿ.ಪಾಟೀಲ್‌

Aug 29 2024, 02:09 AM IST
ಬೆಂಗಳೂರು ಉತ್ತರ ಕರ್ನಾಟಕಕ್ಕೆ ಚಲಿಸುವ ರೈಲುಗಳ ಸಮಯವನ್ನು ಮತ್ತಷ್ಟು ಇಳಿಸಬೇಕು ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಬೆಂಗಳೂರು : ದಕ್ಷಿಣ ಭಾರತದ ಮೊದಲ ಅಂತಾರಾಜ್ಯ ಮೆಟ್ರೋ ಯೋಜನೆ ಅಧ್ಯಯನ ಅಂತಿಮ ಹಂತಕ್ಕೆ

Aug 29 2024, 02:08 AM IST
ತೀವ್ರ ವಿರೋಧದ ನಡುವೆಯೂ ನಮ್ಮ ಮೆಟ್ರೋವನ್ನು ತಮಿಳುನಾಡಿನ ಹೊಸೂರಿಗೆ ಕೊಂಡೊಯ್ಯವ ಅಧ್ಯಯನ ವರದಿ ಅಂತಿಮ ಹಂತಕ್ಕೆ ತಲುಪಿದೆ.

ಬೆಂಗಳೂರು : ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಮದ್ಯ ಸೇವಿಸಿ ಸ್ನೇಹಿತೆ ಜತೆ ಮನೆಗೆ ಬಂದು ಮಲಗಿದ್ದ ಪತ್ನಿ ಹತ್ಯೆ

Aug 29 2024, 02:03 AM IST
ಪತ್ನಿಯ ಶೀಲ ಶಂಕಿಸಿದ ಪತಿಯು ಆಕೆ ಮಲಗಿದ್ದಾಗ ಕತ್ತನ್ನು ಸೀಳಿ ಕೊಂದು ಪೊಲೀಸರಿಗೆ ಶರಣಾಗಿದ್ದಾನೆ.

ಬೆಂಗಳೂರು : ಸಾಲ ತೀರಿಸಲು ಮನೆ ಮಾರಾಟಕ್ಕೆ ಒಪ್ಪದ ಪತ್ನಿಯನ್ನು ಪತಿ ಕೊಂದು ಕತೆ ಕಟ್ಟಿದ

Aug 29 2024, 02:01 AM IST
ಸಾಲ ತೀರಿಸಲು ಮನೆ ಮಾರಾಟಕ್ಕೆ ಒಪ್ಪದ ಪತ್ನಿಯನ್ನು ಪತಿ ಕೊಂದು ಹಾಕಿದ್ದಾನೆ. ಬಳಿಕ ಯಾರೋ ತನ್ನ ಪತ್ನಿಯನ್ನು ಹತ್ಯೆ ಮಾಡಿದ್ದಾರೆ ಎಂದು ಕತೆ ಕಟ್ಟಿದ್ದ.

ಬೆಂಗಳೂರು : ಡೆಂಘಿ, ಮಲೇರಿಯಾ ಹರಡುವ ಸೊಳ್ಳೆಗಳ ನಿಯಂತ್ರಣಕ್ಕಾಗಿ ಓವಿ ಟ್ರ್ಯಾಪ್‌ ಸಾಧನ

Aug 27 2024, 01:43 AM IST
ಡೆಂಘಿ, ಮಲೇರಿಯಾ ಹರಡುವ ಸೊಳ್ಳೆಗಳ ನಿಯಂತ್ರಣಕ್ಕಾಗಿ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೋಪಾಲಪುರದ ಆಯ್ದ ಮನೆಗಳಿಗೆ ಪ್ರಾಯೋಗಿಕವಾಗಿ ಓವಿ ಟ್ರ್ಯಾಪ್‌ ಸಾಧನಗಳನ್ನು ಅಳವಡಿಸಲಾಗಿದೆ.

ಬೆಂಗಳೂರು : ದೇಶದಲ್ಲಿ ಪ್ರಥಮ ಬಾರಿಗೆ ಟ್ರಾಫಿಕ್‌ ತಡೆಗೆ ಜಾಯಿನ್‌ ದಿ ಕಮ್ಯೂಟ್‌ ಅಭಿಯಾನ

Aug 27 2024, 01:31 AM IST
ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ಸಮಸ್ಯೆಗಳನ್ನು ನಿಭಾಯಿಸಲು ದೇಶದಲ್ಲಿ ಪ್ರಥಮ ಬಾರಿಗೆ ನಗರದ ಸಂಚಾರ ದಕ್ಷಿಣ ವಿಭಾಗದಲ್ಲಿ ಡಿಸಿಪಿ ಶಿವಪ್ರಕಾಶ್‌ ದೇವರಾಜು ನೇತೃತ್ವದಲ್ಲಿ ‘ಜಾಯಿನ್‌ ದಿ ಕಮ್ಯೂಟ್‌’ ಎಂಬ ಅಭಿಯಾನ ಆರಂಭಿಸಲಾಗಿದೆ.

ಬೆಂಗಳೂರು : ಸಿಗರೆಟ್‌ ಡೆಲಿವೆರಿ ಬಾಯ್‌ಗೆ ಅಡ್ಡಗಟ್ಟಿ ಚಾಕು ತೋರಿಸಿ ಹಣದ ಸುಲಿಗೆ ಇಬ್ಬರ ಬಂಧನ

Aug 25 2024, 07:21 AM IST

: ಇತ್ತೀಚೆಗೆ ಸಿಗರೆಟ್‌ ಡೆಲಿವೆರಿ ಬಾಯ್‌ನನ್ನು ಅಡ್ಡಗಟ್ಟಿ ಚಾಕು ತೋರಿಸಿ ಹಣ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ವರ್ತೂರು ಠಾಣೆ ಪೊಲೀಸರು ಬಂಧಿಸಿದ್ದಾರೆ

ಗೌಪ್ಯ ಮಾಹಿತಿ ಕಳವು : ಬೆಂಗಳೂರು ಮೂಲದ ಟೆಕ್‌ ದೈತ್ಯ ಇನ್ಫೋಸಿಸ್ ವಿರುದ್ಧ ಕಾಗ್ನಿಜೆಂಟ್‌ ದಾವೆ

Aug 25 2024, 01:56 AM IST

ಅಮೆರಿಕ ಮೂಲದ ಸಾಫ್ಟ್‌ವೇರ್ ಕಂಪನಿ ‘ಕಾಗ್ನಿಜೆಂಟ್’, ಬೆಂಗಳೂರು ಮೂಲದ ಟೆಕ್‌ ದೈತ್ಯ ಇನ್ಫೋಸಿಸ್ ವಿರುದ್ಧ ಅಮೆರಿಕದ ಟೆಕ್ಸಾಸ್ ಫೆಡರಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದೆ. 

ಬೆಂಗಳೂರು ಉತ್ತರ ವಿವಿಯ ಅಭಿವೃದ್ಧಿಗೆ ನೆರವು

Aug 25 2024, 01:51 AM IST
ಬೆಂಗಳೂರು ಉತ್ತರ ವಿವಿಯಲ್ಲಿ ಸುಮಾರು ೧೩ ಕೋರ್ಸುಗಳು ಇದ್ದು ಬಹುತೇಕ ಅತಿಥಿ ಪ್ರಾಧ್ಯಾಪಕರು ಹೆಚ್ಚಾಗಿದ್ದು, ಕಾಯಂ ಪ್ರಾಧ್ಯಾಪಕರ ನೇಮಕಕ್ಕೆ ಕ್ರಮ ವಹಿಸುತ್ತೇವೆ,ವಿವಿಯಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಬೇಕು, ಹೊಸ ಹೊಸ ವಿಷಯಗಳ ಬಗ್ಗೆ ವಿದ್ಯಾರ್ಥಿಗಳು ಸಂಶೋಧನೆ ನಡೆಸಲು ಸಾಧ್ಯವಾಗುತ್ತದೆ,
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 93
  • next >

More Trending News

Top Stories
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ಬೆಂಗಳೂರು : 2 ಎಕರೆ ಜಾಗದಲ್ಲಿ 25 ಅಡಿ ಎತ್ತರದ ಡಾ। ವಿಷ್ಣುವರ್ಧನ್‌ ಪ್ರತಿಮೆ ನಿರ್ಮಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved