ಬೆಂಗಳೂರಿನ ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ 43 ದಿನಗಳಿಂದ ತಲೆಮರೆಸಿಕೊಂಡಿದ್ದ ‘ಶಿವಮೊಗ್ಗ ಐಸಿಸ್ ಮಾಡ್ಯುಲ್’ನ ಇಬ್ಬರು ಮೋಸ್ಟ್ ವಾಂಟೆಡ್ ಶಂಕಿತ ಉಗ್ರರನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾ ಸಮೀಪ ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ
ಎಚ್ಡಿಡಿ - ಡಿಕೆಶಿ ಕುಟುಂಬಗಳ ನಡುವಿನ ಪ್ರತಿಷ್ಠೆಯ ಫೈಟ್- ಯೋಗೇಶ್ವರ್ ವೇಗ ತಗ್ಗಿಸಲು ಡಿ.ಕೆ. ಸಹೋದರರಿಗೆ ನಿಶಾ ಯೋಗೇಶ್ವರ್ ಅಸ್ತ್ರ- ಕಾಂಗ್ರೆಸ್ಗೆ ಶಾಸಕರ ಶಕ್ತಿ । ಜೆಡಿಎಸ್ - ಬಿಜೆಪಿಗೆ ಡಾಕ್ಟರ್ ಮಂಜುನಾಥ್ ಬಲ
ಹೊರವಲಯದ ನಾಲ್ಕು ದಿಕ್ಕುಗಳಲ್ಲಿ ಹೊಸದಾಗಿ ನಾಲ್ಕು ತರಕಾರಿ, ದಿನಸಿ ಸಗಟು ಮಾರುಕಟ್ಟೆ ನಿರ್ಮಿಸುವ ಯೋಜನೆ ಇನ್ನೂ ಕಡತದಲ್ಲೇ ಉಳಿದುಕೊಂಡಿದೆ. ಇದರಿಂದ ನಗರದ ಒಳಗಿರುವ ಮಾರುಕಟ್ಟೆ ಮೇಲಿನ ಒತ್ತಡ ನಿವಾರಣೆ, ಸಂಚಾರ ದಟ್ಟಣೆ ನಿವಾರಿಸುವ ಚಿಂತನೆ ಕಾರ್ಯ ರೂಪಕ್ಕೆ ಬಂದಿಲ್ಲ
ಈ ತಿಂಗಳ 14ರಂದು ಕರ್ನಾಟಕದಲ್ಲಿ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರವಾಸದಲ್ಲಿ ಕೊಂಚ ಮಾರ್ಪಾಟಾಗಿದೆ
ಲೋಕಸಭಾ ಚುನಾವಣೆ ಘೋಷಣೆಯಾದ ಬಳಿಕ ಎರಡನೇ ಬಾರಿ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ಏ.14ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟದಲ್ಲಿ ಮತ್ತಷ್ಟು ಉತ್ಸಾಹ ಹೆಚ್ಚಿಸಲಿದೆ.