• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಪೇಯಿಂಗ್‌ ಗೆಸ್ಟ್‌ ಕೇಂದ್ರ ನಡೆಸಲು ಬಿಬಿಎಂಪಿಯ ಒಪ್ಪಿಗೆ ಕಡ್ಡಾಯ : ಹೊಸ ನಿಯಮ

Aug 06 2024, 01:33 AM IST
ಪಿಜಿಗೆ ಯುವತಿಯೊಬ್ಬಳ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಬಿಬಿಎಂಪಿ ಪಿಜಿಗಳಿಗೆ ಹೊಸ ನಿಯಮ ರೂಪಿಸಿದೆ. ಪಿಜಿ ಕೇಂದ್ರ ತೆರೆಯಲು ಬಿಬಿಎಂಪಿ ಒಪ್ಪಿಗೆ ಕಡ್ಡಾಯಗೊಳಿಸಲಾಗಿದೆ.

ಬೆಂಗಳೂರು- ಮಂಗಳೂರು ಹಳಿ ದುರಸ್ತಿ ಬಹುತೇಕ ಪೂರ್ಣ : 15 ಕಿ.ಮೀ. ವೇಗದಲ್ಲಿ ಗೂಡ್ಸ್‌ ರೈಲುಗಳ ಸಂಚಾರಕ್ಕೆ ಅವಕಾಶ

Aug 06 2024, 01:33 AM IST

ಬೆಂಗಳೂರು-ಮಂಗಳೂರು ಮಾರ್ಗದ ಎಡಕುಮೇರಿ ಮತ್ತು ಕಡಗರವಳ್ಳಿ ಬಳಿ ಭೂಕುಸಿತ ಸ್ಥಳದಲ್ಲಿ ರೈಲ್ವೆ ಹಳಿ ದುರಸ್ತಿ ಕಾರ್ಯ ಬಹುತೇಕ ಪೂರ್ಣಗೊಂಡಿದೆ. 15 ಕಿ.ಮೀ. ವೇಗದಲ್ಲಿ ಗೂಡ್ಸ್‌ ರೈಲುಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ಖಾಲಿ ಗೂಡ್ಸ್ ರೈಲುಗಳ ಮೂಲಕ ಪ್ರಾಯೋಗಿಕ ತಪಾಸಣೆ ನಡೆಸಲಾಗಿದೆ.  

ಬೆಂಗಳೂರು : ಸ್ವಚ್ಛತೆ ಕಾಪಾಡದ ಖಾಲಿ ಸೈಟ್‌ ಮಾಲೀಕರಿಗೆ ದಂಡ: ತುಷಾರ್‌ ಗಿರಿನಾಥ್‌ ಸೂಚನೆ

Aug 06 2024, 01:32 AM IST
ನಗರದಲ್ಲಿ ಖಾಲಿ ಸೈಟ್‌ಗಳ ಸ್ವಚ್ಛತೆ ಕಾಪಾಡದಿದ್ದರೆ ದಂಡ ವಿಧಸಲು ತುಷಾರ್‌ ಗಿರಿನಾಥ್‌ ಸೂಚನೆ ನೀಡಿದ್ದಾರೆ.

ಸತತ 2 ಗಂಟೆಗೂ ಹೆಚ್ಚಿನ ಕಾಲ ಭಾರೀ ಪ್ರಮಾಣದಲ್ಲಿ ಮಳೆ : ಜಲಾವೃತವಾದ ಬೆಂಗಳೂರು ರಸ್ತೆಗಳು :

Aug 06 2024, 01:32 AM IST
ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದಿದೆ. ಇದರಿಂದ ನಗರದ ರಸ್ತೆಗಳು ಜಲಾವೃತಗೊಂಡಿದ್ದವು. ವಾಹನ ಚಲಾಯಿಸಲು ತೀವ್ರ ಸಮಸ್ಯೆ ಎದುರಾಯಿತು.

ಪ್ರಾಥಮಿಕ ಶಾಲಾ ಶಿಕ್ಷಕರಿಂದ 12 ರಂದು ಬೆಂಗಳೂರು ಚಲೋ

Aug 06 2024, 12:34 AM IST
ಚಿಕ್ಕಮಗಳೂರು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆ. 12 ರಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಬೆಂಗಳೂರು ಚಲೋ ಚಳುವಳಿ ಹಮ್ಮಿಕೊಂಡಿದ್ದಾರೆ.

ಬೈಯಪ್ಪನಹಳ್ಳಿ - ಚಿಕ್ಕಬಾಣಾವರ ಸಂಪರ್ಕಿಸುವ ಬೆಂಗಳೂರು ಉಪನಗರ ರೈಲ್ವೇ ಯೋಜನೆ ಮಲ್ಲಿಗೆ ಮಾರ್ಗಕ್ಕೆ ಗ್ರಹಣ

Aug 05 2024, 01:30 AM IST
ಬೈಯಪ್ಪನಹಳ್ಳಿ - ಚಿಕ್ಕಬಾಣಾವರ ಸಂಪರ್ಕಿಸುವ ಬೆಂಗಳೂರು ಉಪನಗರ ರೈಲ್ವೇ ಯೋಜನೆ (ಬಿಎಸ್‌ಆರ್‌ಪಿ) ‘ಮಲ್ಲಿಗೆ’ ಮಾರ್ಗದ ಕಾಮಗಾರಿ ವಿಳಂಬದಿಂದ ಸಾಗಿದ್ದು, ಮುಂದಿನ ವರ್ಷಾಂತ್ಯಕ್ಕೆ ಯೋಜನೆಯ ಮೊದಲ ಹಂತ ಪೂರ್ಣಗೊಳ್ಳುವುದು ಬಹುತೇಕ ಅನುಮಾನವಾಗಿದೆ.

ಪಶ್ಚಿಮ ಘಟ್ಟದ ಎಡಕುಮೇರಿ-ಕಡಗರವಳ್ಳಿ ನಡುವೆ ಮಣ್ಣಿನ ರಾಶಿ ತೆರವು : ಆ.6ರಿಂದ ಮಂಗಳೂರು- ಬೆಂಗಳೂರು ರೈಲು ಸಂಚಾರ ಪುನಾರಂಭ

Aug 05 2024, 12:36 AM IST
ಆ.6ರಿಂದ ಎಲ್ಲ ರೈಲುಗಳ ಓಡಾಟ ಪುನಾರಂಭಗೊಳ್ಳುವ ಸಾಧ್ಯತೆ ಇದೆ. ಈ ಕುರಿತು ನೈಋತ್ಯ ರೈಲ್ವೆ ಅಧಿಕೃತ ಮಾಹಿತಿ ನೀಡಬೇಕಷ್ಟೆ.

ಬೆಂಗಳೂರು ಜಿಲ್ಲಾ ಸಂಯುಕ್ತ ಖಾಝಿಯಾಗಿ ಇಂಡಿಯನ್ ಗ್ರಾಂಡ್ ಮುಫ್ತಿ ಎ.ಪಿ. ಅಬೂಬಕರ್ ಮುಸ್ಲಿಯಾರ್

Aug 04 2024, 01:17 AM IST
ಕೆ.ಜಿ ಹಳ್ಳಿಯ ಸಿ.ಎಂ.ಎ ಕನ್ವೆನ್ಷನ್ ಹಾಲ್‌ನಲ್ಲಿ ನಡೆದ ಸಯ್ಯದ್ ಕೂರ ತಂಗಳ್‌ ಅವರ ಅನುಸ್ಮರಣಾ ಕಾರ್ಯಕ್ರಮದಲ್ಲಿ ಎ.ಪಿ. ಅಬೂಬಕರ್ ಮುಸ್ಲಿಯಾರ್‌ ಖಾಝಿ ಸ್ಥಾನ ವಹಿಸಿಕೊಂಡರು.

ಬೆಂಗಳೂರು : ಪತಿಯ ಸುಪರ್ದಿಯಲ್ಲಿದ್ದ ಮಗನನ್ನು ಸ್ನೇಹಿತನೊಂದಿಗೆ ಸೇರಿ ಅಪಹರಿಸಿದ ತಾಯಿ

Aug 03 2024, 01:32 AM IST
ತಂದೆಯ ಸುಪರ್ಧಿಯಲ್ಲಿದ್ದ ಮಗನನ್ನು ತಾಯಿ ತನ್ನ ಸ್ನೇಹಿತನೊಂದಿಗೆ ಸೇರಿ ಅಪಹರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಮಳೆಗೆ ಭಾರೀ ಪ್ರಮಾಣದ ನೀರು : ರಸ್ತೆಗಳು ಜಲಾವೃತವಾಗಿ ವಾಹನ ಸಂಚಾರಕ್ಕೆ ತೀವ್ರ ಅಡಚಣೆ

Aug 01 2024, 02:02 AM IST
ನಗರದಲ್ಲಿ ಬುಧವಾರ ಸಂಜೆ ಸುರಿದ ಮಳೆಗೆ ರಸ್ತೆಗಳು ಜಲಾವೃತಗೊಂಡವು. ಇದರಿಂದ ವಾಹನ ಸಂಚಾರಕ್ಕೆ ತೀವ್ರ ಅಡಚಣೆ ಆಯಿತು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 98
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved