• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು: ಕುಡಿಯುವ ನೀರಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ!

Jun 08 2024, 09:55 AM IST

ರಾಜಧಾನಿ ಬೆಂಗಳೂರಿನ 10 ಶುದ್ಧಕುಡಿಯುವ ನೀರಿನ ಘಟಕ ಹಾಗೂ ಕೊಳವೆ ಬಾವಿಯಿಂದ ಪೂರೈಕೆ ಆಗುವ ನೀರಿನಲ್ಲಿ ಅಪಾಯಕಾರಿ ಬ್ಯಾಕ್ಟೀರಿಯ ಪತ್ತೆಯಾಗಿರುವ ಆತಂಕಕಾರಿ ವರದಿ ಬಂದ ಹಿನ್ನೆಲೆಯಲ್ಲಿ ಆ ಘಟಕಗಳು ಮತ್ತು ಕೊಳವೆ ಬಾವಿಯಿಂದ ನೀರು ಪೂರೈಕೆಯನ್ನು ಸ್ಥಗಿತಗೊಳಿಸಲಾಗಿದೆ.

ವಾಲ್ಮೀಕಿ ನಿಗಮದ ₹90 ಕೋಟಿ ಬೆಂಗಳೂರು, ಬಳ್ಳಾರೀಲಿ ಹಂಚಿಕೆ!

Jun 08 2024, 01:19 AM IST
ಮಹರ್ಷಿ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹೈದರಾಬಾದ್‌ನ ಸಹಕಾರಿ ಬ್ಯಾಂಕ್‌ನ 17 ನಕಲಿ ಖಾತೆಗಳಿಗೆ ವರ್ಗಾವಣೆಯಾಗಿದ್ದ ಹಣವನ್ನು ಡ್ರಾ ಮಾಡಿಕೊಂಡು ಬಳ್ಳಾರಿ ಹಾಗೂ ಬೆಂಗಳೂರಿನ ವ್ಯಕ್ತಿಗಳಿಗೆ ನಗದು ರೂಪದಲ್ಲಿ ರವಾನೆ ಮಾಡಿರುವ ಬಗ್ಗೆ ವಿಶೇಷ ತನಿಖಾ ದಳ (ಎಸ್‌ಐಟಿ) ಪತ್ತೆಹಚ್ಚಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ಬೀದಿಯಲ್ಲಿ ಸಪ್ತಮಿ ಗೌಡ ಫೋಟೋಶೂಟ್

Jun 06 2024, 12:30 AM IST
ಬೆಂಗಳೂರಿನ ಮಳೆಗೆ ಸಪ್ತಮಿ ಗೌಡ ಫೋಟೋ ಶೂಟ್‌ ಮಾಡಿಸಿದ್ದಾರೆ. ಕಾಂತಾರ ಹುಡುಗಿಯ ಹಾಟ್‌ ಫೋಟೋಶೂಟ್‌ಗೆ ಬೆಂಗ್ಳೂರು ಪಡ್ಡೆಗಳು ಟೆಂಪರೇಚರ್‌ ಹೆಚ್ಚಿಸಿಕೊಂಡಿದ್ದಾರೆ.

ಬೆಂಗಳೂರು ರೇವ್‌ ಪಾರ್ಟಿ: ತೆಲುಗು ನಟಿ ಹೇಮಾ ಸೆರೆ

Jun 04 2024, 01:30 AM IST
ಇತ್ತೀಚಿಗೆ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ ನಡೆಸಿ ತೆಲಗು ಚಿತ್ರರಂಗದ ನಟಿ ಹೇಮಾ ಅವರನ್ನು ಬಂಧಿಸಿದೆ.

ಬೆಂಗಳೂರು ಪದವೀಧರ ಕ್ಷೇತ್ರ: ಶೇ.78.88 ಮತದಾನ

Jun 04 2024, 12:31 AM IST
ರಾಮನಗರ: ವಿಧಾನ ಪರಿಷತ್ ನ ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಸೋಮವಾರ ನಡೆದ ಚುನಾವಣಾ ಪ್ರಕ್ರಿಯೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆದಿದ್ದು, ಶೇ.78.88ರಷ್ಟು ಮತದಾನ ಆಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಶೇ.77.03 ಮತದಾನ

Jun 04 2024, 12:31 AM IST
ದೊಡ್ಡಬಳ್ಳಾಪುರ: ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ಸೋಮವಾರ ನಡೆದ ಚುನಾವಣೆ ಬೆಂಗಳೂರು ಗ್ರಾಮಾಂತರ ಜಿಲ್ಲಾದ್ಯಂತ ಶಾಂತಿಯುತ ಮತದಾನ ನಡೆದು, 4 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸರಾಸರಿ ಶೇ.77.03 ಮತದಾನ ನಡೆದಿದೆ.

ಬೆಂಗ್ಳೂರು ಸೇರಿ 7 ಜಿಲ್ಲೆಯಲ್ಲಿ ಭಾರಿ ಮಳೆ

Jun 03 2024, 01:15 AM IST
ರಾಜ್ಯದಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆಯಿಂದಾಗಿ ಇನ್ನೊಂದು ವಾರ ಭರ್ಜರಿ ವರ್ಷಧಾರೆ ಸುರಿಯಲಿದ್ದು, ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಮೆಟ್ರೋ ಮೇಲ್ಸೇತುವೆ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತಗೊಂಡಿದೆ

ಇಂದು ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಮತದಾನ

Jun 03 2024, 12:31 AM IST
ದೊಡ್ಡಬಳ್ಳಾಪುರ: ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ 2024ರ ಪ್ರಯುಕ್ತ ಜೂನ್ 3ರಂದು ಸೋಮವಾರ ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.

ಬಿರುಗಾಳಿ, ಮಳೆಗೆ ತತ್ತರಿಸಿದ ಬೆಂಗಳೂರು!

Jun 03 2024, 12:30 AM IST
ಬೆಂಗಳೂರು ನಗರಾದ್ಯಂತ ಭಾನುವಾರ ಭಾರಿ ಮಳೆಯಾಗಿ ರಸ್ತೆಗಳಲ್ಲಿ ನೀರು ತುಂಬಿ ಜನಜೀವನ ಅಸ್ತವ್ಯಸ್ಥವಾಗಿತ್ತು.

ಬೆಂಗಳೂರು ಸಂಚಾರದಲ್ಲಿ ಬದಲಾವಣೆ : ಪರ್ಯಾಯ ಮಾರ್ಗ ಬಳಸಿ

Jun 02 2024, 01:47 AM IST
ಲೋಕಸಭಾ ಚುನಾವಣೆ-2024ರ ಸಂಬಂಧ ಜೂನ್‌ 4ರಂದು ನಗರದಲ್ಲಿ ಮೂರು ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 93
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved