• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ಆರೋಗ್ಯ ವ್ಯವಸ್ಥೆ ಬಗ್ಗೆ ಪ್ರಸ್ತಾವನೆ ಸಲ್ಲಿಸಿ: ದಿನೇಶ್‌

Feb 03 2024, 01:48 AM IST
‘ಬೆಂಗಳೂರು ಆರೋಗ್ಯ ವ್ಯವಸ್ಥೆ’ ಜಾರಿಗೊಳಿಸುವ ಬಗ್ಗೆ ಅಂತಿಮ ನಿರ್ಧಾರದೊಂದಿಗೆ ತ್ವರಿತವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ನಿರ್ದೇಶನ

ಬೆಂಗಳೂರು: ವರ್ಕ್‌ ಫ್ರಮ್‌ ಹೋಂ ಸಂದೇಶ ಕಳುಹಿಸಿ ₹1.63 ಲಕ್ಷ ವಂಚನೆ

Feb 02 2024, 01:03 AM IST
ಮೊಬೈಲ್‌ಗೆ ವರ್ಕ್‌ ಫ್ರಂ ಹೋಂ ಸಂದೇಶ ಕಳುಹಿಸಿ ಹಣ ಪಡೆದು ವಂಚಿಸಿದ ಘಟನೆ ಸಂಬಂಧ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ.

೬ ರಂದು ಬೆಂಗಳೂರು ಚಲೋ ಚಳವಳಿ

Feb 02 2024, 01:00 AM IST
ರಾಜ್ಯ ಸರ್ಕಾರ ಫೆ.೧೬ ರಂದು ಮಂಡಿಸುವ ಬಜೆಟ್‌ನಲ್ಲಿ ರೈತರ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಗಮನ ಸೆಳೆಯಲು ಕಬ್ಬು ಬೆಳೆಗಾರ ಸಂಘ ಸೇರಿದಂತೆ ರಾಜ್ಯ ರೈತ ಒಕ್ಕೂಟಗಳು ಫೆ. ೬ ರಂದು ಬೆಂಗಳೂರು ಚಲೋ ಚಳವಳಿ ಹಮ್ಮಿಕೊಂಡಿದ್ದು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.

ಕಬ್ಬು ಬೆಳೆಗಾರರಿಂದ ಫೆ.6ರಂದು ಬೆಂಗಳೂರು ಚಲೋ: ಭುವನೇಶ್ವರ ಶಿಡ್ಲಾಪೂರ

Feb 01 2024, 02:05 AM IST
ಸಕ್ಕರೆ ಕಾರ್ಖಾನೆಗಳು ಮನಬಂದಂತೆ ಕಡಿತ ಮಾಡಿರುವ ಹೆಚ್ಚುವರಿ ಹಣ ರೈತರಿಗೆ ವಾಪಸ್ ಕೊಡಿಸಬೇಕು.

ಬೆಂಗಳೂರು ಬುಲ್ಸ್‌ನ ಸತತ 2ನೇ ಪಂದ್ಯವೂ ಟೈ

Feb 01 2024, 02:04 AM IST
10ನೇ ಆವೃತ್ತಿ ಪ್ರೊ ಕಬಡ್ಡಿಯಲ್ಲಿ ಮಾಜಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ಸತತ 2ನೇ ಪಂದ್ಯದಲ್ಲೂ ಟೈಗೆ ತೃಪ್ತಿಪಟ್ಟುಕೊಂಡಿದೆ. ಬುಧವಾರ 3 ಬಾರಿ ಚಾಂಪಿಯನ್‌ ಪಾಟ್ನಾ ಪೈರೇಟ್ಸ್‌ ವಿರುದ್ಧದ ಪಂದ್ಯ 29-29 ಅಂಕಗಳಿಂದ ಸಮಬಲಗೊಂಡಿತು.

ನಮ್ಮ ಬೆಂಗಳೂರು ಕಂಪ್ಯೂಟರ್‌ ಲ್ಯಾಬ್‌ಗೆ ಚಾಲನೆ

Feb 01 2024, 02:02 AM IST

ನಮ್ಮ ಬೆಂಗಳೂರು ಪ್ರತಿಷ್ಠಾನ ಹಾಗೂ ಬೋಟ್‌ ಸಂಸ್ಥೆಯ ಸಹಯೋಗದಲ್ಲಿ ರಾಮಮೂರ್ತಿನಗರದ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಕಂಪ್ಯೂಟರ್‌ ಹಾಗೂ ಲ್ಯಾಬ್‌ ನಿರ್ಮಿಸಿಕೊಡಲಾಗಿದ್ದು, ಬುಧವಾರ ಕಂಪ್ಯೂಟರ್‌ ಲ್ಯಾಬ್‌ಗೆ ಚಾಲನೆ ನೀಡಲಾಯಿತು..

ಮಯಾಂಕ್‌ ಆರೋಗ್ಯ ಸ್ಥಿರ: ಬೆಂಗಳೂರು ಆಸ್ಪತ್ರೆಗೆ ಶಿಫ್ಟ್‌

Feb 01 2024, 02:02 AM IST
ವಿಮಾನದಲ್ಲಿ ನೀರು ಎಂದು ಭಾವಿಸಿ ದ್ರವ ಪದಾರ್ಥವನ್ನು ಸೇವಿಸಿ ಅಸ್ವಸ್ಥಗೊಂಡಿದ್ದ ಕರ್ನಾಟಕ ಕ್ರಿಕೆಟ್‌ ತಂಡದ ನಾಯಕ ಮಯಾಂಕ್‌ ಅಗರ್‌ವಾಲ್‌ ಆರೋಗ್ಯ ಚೇತರಿಸಿದೆ

ಬೆಂಗ್ಳೂರು ಎಫ್‌ಸಿ ಸೇರಿದ ರಾಜ್ಯದ ನಿಖಿಲ್‌ ಪೂಜಾರಿ

Feb 01 2024, 02:01 AM IST
ಭಾರತ ಫುಟ್ಬಾಲ್‌ ತಂಡದ ಡಿಫೆಂಡರ್‌ ನಿಖಿಲ್‌ ಪೂಜಾರಿ ಐಎಸ್‌ಎಲ್‌ನ ಬೆಂಗಳೂರು ಎಫ್‌ಸಿ ತಂಡ ಸೇರ್ಪಡೆಗೊಂಡಿದ್ದಾರೆ. ಅವರೊಂದಿಗೆ 2027-28ನೇ ಆವೃತ್ತಿ ವರೆಗೂ ಒಪ್ಪಂದ ಮಾಡಿಕೊಂಡಿದ್ದಾಗಿ ಬಿಎಫ್‌ಸಿ ಘೋಷಿಸಿದೆ.

ಕೆಂಪೇಗೌಡರ ದೂರದೃಷ್ಟಿ ಚಿಂತನೆಯೇ ಇಂದಿನ ಬೆಂಗಳೂರು

Jan 30 2024, 02:05 AM IST
ಕನಕಪುರ: ಕೆಂಪೇಗೌಡರ ದೂರದೃಷ್ಟಿ ಚಿಂತನೆ ಮತ್ತು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿ ನಿರ್ಮಿಸಿದ ಬೆಂಗಳೂರು ಇಂದು ವಿಶ್ವ ಮಾನ್ಯತೆ ಪಡೆದಿದೆ ಎಂದು ಸಮುದಾಯದ ಮುಖಂಡ ಕೃಷ್ಣಮೂರ್ತಿ ತಿಳಿಸಿದರು.

ಬೆಂಗಳೂರು ಕಂಬಳದಿಂದ ಕ್ರೀಡೆ ಘನತೆ ವಿಶ್ವವ್ಯಾಪಿಯಾಗಿದೆ: ವಿನಯ ಕುಮಾರ್ ಸೊರಕೆ

Jan 29 2024, 01:30 AM IST
ಪುತ್ತೂರು ಕಂಬಳದಲ್ಲಿ ಸಾಧಕ ಐವರನ್ನು ಸನ್ಮಾನಿಸಲಾಯಿತು. ಕಂಬಳ ವೇಳೆ ನಡೆದ ಸಭಾ ಕಾರ್ಯಕ್ರಮದಲ್ಲಿ ವಿನಯ್‌ ಕುಮಾರ್‌ ಸೊರಕೆ ಬೆಂಗಳೂರು ಕಂಬಳವನ್ನು ಹೊಗಳಿದರು. ಕಂಬಳಕ್ಕೆ ಅನೇಕ ಸಿನಿ ತಾರೆಯರು ಆಗಮಿಸಿದ್ದರು.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • 88
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved