ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಇವತ್ತು ಗಮನಿಸಬಹುದಾದ 6 ಸಿನಿಮಾಗಳು
ಪ್ರಯಾಣಿಕರ ದರ ಹೆಚ್ಚಳದ ಸಾಕಷ್ಟು ವಿರೋಧ ಎದುರಿಸುತ್ತಿರುವ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ಈಗ ಸಂಚಾರದಿಂದ ಬರುವ ಆದಾಯ ಹೊರತುಪಡಿಸಿ ಜಾಹೀರಾತು, ಬಾಡಿಗೆ ಸೇರಿ ಇನ್ನಿತರ ಮೂಲಗಳಿಂದ ವಾರ್ಷಿಕ ₹100 ಕೋಟಿ ಆದಾಯ ಗಳಿಸಲು ಮುಂದಾಗಿದೆ.
ಹಣಕಾಸು ವಂಚನೆ ಆರೋಪ ಎದುರಿಸುತ್ತಿರುವ ವಿದ್ಯಾರ್ಥಿಯೊಬ್ಬನಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಿ ಪೊಲೀಸರು ವಾಟ್ಸಾಪ್ ಮೂಲಕ ಜಾರಿಗೊಳಿಸಿದ್ದ ನೋಟಿಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.
ಕಂಡ ಕನಸು ಈಡೇರಿಸಲು ಇಚ್ಚೆ, ಬದ್ಧತೆ, ಶಿಸ್ತು ಹೊಂದಿರಬೇಕು,ಬದ್ಧತೆ ಹಾಗೂ ಶಿಸ್ತಿನಿಂದ ವಿದ್ಯಾಭ್ಯಾಸ ಮಾಡಿದರೆ ಸಿ.ವಿ.ರಾಮನ್, ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್, ರಾಕೇಶ್ ಶರ್ಮಾ ಅವರಂತೆ ಸಾಧನೆ ಮಾಡಬಹುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿದ್ಯಾರ್ಥಿಗಳಿಗೆ ಹೇಳಿದರು.