• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಕ್ಫ್‌ ಕುರಿತ ಜೆಪಿಸಿ ಅಧ್ಯಕ್ಷ ಜಗದಾಂಬಿಕಾಗೆ ವಿಪಕ್ಷಗಳ ಬೆದರಿಕೆ : ತೇಜಸ್ವಿ ಸೂರ್ಯ

Oct 19 2024, 12:21 AM IST
ವಕ್ಫ್‌ ತಿದ್ದುಪಡಿ ಕುರಿತ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್‌ಗೆ ಕೆಲ ವಿರೋಧ ಪಕ್ಷದ ಸಂಸದರು ಬೆದರಿಕೆ ಹಾಕಿದ್ದಾರೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಲೋಕಸಭಾ ಸ್ವೀಕರ್‌ ಓಂ ಬಿರ್ಲಾರಿಗೆ ಪತ್ರ ಬರೆದಿದ್ದಾರೆ.

₹5 ಕೋಟಿ ನೀಡು: ನಟ ಸಲ್ಮಾನ್ ಖಾನ್ಗೆ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಹೆಸರಿನಲ್ಲಿ ಕೊಲೆ ಬೆದರಿಕೆ

Oct 19 2024, 12:20 AM IST

 ನಟ ಸಲ್ಮಾನ್ ಖಾನ್ ಅವರಿಗೆ ಪಾತಕಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಹೆಸರಿನಲ್ಲಿ ಕೊಲೆ ಬೆದರಿಕೆ ಬಂದಿದ್ದು, ‘ಶತ್ರುತ್ವ ಕೊನೆಗಾಣಿಸಬೇಕು ಎಂದರೆ 5 ಕೋಟಿ ರು. ಕೊಡು. ಇಲ್ಲದಿದ್ದರೆ ನಿನ್ನ ಸ್ಥಿತಿ ಬಾಬಾ ಸಿದ್ದಿಕಿಗಿಂತ ಕೆಟ್ಟದಾಗಿರಲಿದೆ’ ಎಂದು ಎಚ್ಚರಿಸಲಾಗಿದೆ.

ನಿನ್ನೆ ಮತ್ತೆ 9 ವಿಮಾನಕ್ಕೆ ಬಾಂಬ್‌ ಬೆದರಿಕೆ : 4 ದಿನದಲ್ಲಿ 28 ವಿಮಾನಗಳಿಗೆ ಕರೆ

Oct 18 2024, 12:12 AM IST
ವಿಮಾನಗಳಿಗೆ ಬಾಂಬ್‌ ಬೆದರಿಕೆ ಪ್ರಕರಣಗಳು ಮುಂದುವರೆದಿದ್ದು, ಗುರುವಾರ ಮತ್ತೆ ಏರಿಂಡಿಯಾದ 5, ವಿಸ್ತಾರಾದ 2 ಮತ್ತು ಇಂಡಿಗೋದ 2 ವಿಮಾನಗಳಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಬೆದರಿಕೆ ಸಂದೇಶ ಬಂದಿದೆ.

3 ದಿನದಲ್ಲಿ 19 ವಿಮಾನಕ್ಕೆ ಹುಸಿ ಬಾಂಬ್‌ ಬೆದರಿಕೆ ಕರೆ

Oct 17 2024, 12:03 AM IST
ವಿಮಾನಗಳಿಗೆ ಬಾಂಬ್‌ ಬೆದರಿಕೆ ಹಾಕುವ ಪ್ರಕರಣಗಳು ಮುಂದುವರೆದಿದ್ದು, ಸತತ ಮೂರನೇ ದಿನವಾದ ಬುಧವಾರ ಮತ್ತೆ 7 ವಿಮಾನಗಳಿಗೆ ಬಾಂಬ್‌ ಬೆದರಿಕೆ ಕರೆ ರವಾನಿಸಲಾಗಿದೆ.

ಬೆಂಗಳೂರಿಗೆ ಹೊರಟಿದ್ದ 2 ಸೇರಿದಂತೆ ಒಟ್ಟು 7 ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆ ಕರೆ

Oct 16 2024, 12:52 AM IST
ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಕರೆ ಪ್ರಕರಣಗಳು ಮುಂದುವರೆದಿದ್ದು, ಬೆಂಗಳೂರಿಗೆ ಹೊರಟಿದ್ದ 2 ಸೇರಿದಂತೆ ಒಟ್ಟು 7 ವಿಮಾನಗಳಿಗೆ ಮಂಗಳವಾರ ಹುಸಿ ಬಾಂಬ್‌ ಬೆದರಿಕೆ ಕರೆ ಮಾಡಲಾಗಿದೆ.

ಚೀನಾ ದೇಶದ ಭಾಗ ಎಂದು ಒಪ್ಪಿಕೊಳ್ಳಲು ನಿರಾಕರಿಸಿದ ತೈವಾನ್‌ ವಿರುದ್ಧ ಮತ್ತೆ ಸೇನೆ ಬಳಸಿ ಬೆದರಿಕೆ

Oct 15 2024, 11:16 AM IST

ತನ್ನನ್ನು ಚೀನಾ ದೇಶದ ಭಾಗ ಎಂದು ಒಪ್ಪಿಕೊಳ್ಳಲು ನಿರಾಕರಿಸಿದ ತೈವಾನ್‌ ವಿರುದ್ಧ ಮತ್ತೆ ಸೇನಾಬಳ ಬಳಸಿ ಬೆದರಿಕೆ ಹಾಕುವ ತಂತ್ರವನ್ನು ಚೀನಾ ಮಾಡಿದೆ. ಈ ಮೂಲಕ ಈಗಾಗಲೇ ಉದ್ವಿಗ್ನವಾಗಿರುವ ತೈವಾನ್‌ ಜಲಸಂಧಿ ಪ್ರದೇಶವನ್ನು ಮತ್ತಷ್ಟು ತ್ವೇಷಮಯಗೊಳಿಸಿದೆ.

ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಜೈಲಿನಿಂದಲೇ ರೌಡಿಶೀಟರ್‌ನಿಂದ ಸಾಕ್ಷ್ಯದಾರನಿಗೆ ಬೆದರಿಕೆ

Oct 14 2024, 01:22 AM IST
ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ ರೌಡಿಯೊಬ್ಬ ಕೊಲೆ ಪ್ರಕರಣವೊಂದರ ಸಾಕ್ಷಿದಾರನೊಬ್ಬನಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಬೆದರಿಕೆ ಹಾಕಿದ ಆರೋಪದಡಿ ಸಿಸಿಬಿಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರು : ಪತ್ರಕರ್ತನ ಪತ್ನಿಯ ಮುಖಕ್ಕೆ ಆ್ಯಸಿಡ್‌ ಹಾಕೋದಾಗಿ ಬೆದರಿಕೆ : ಕೆಲಸದಿಂದ ವಜಾ

Oct 13 2024, 01:09 AM IST
ಪತ್ರಕರ್ತರೊಬ್ಬರ ಪತ್ನಿಯ ಮುಖಕ್ಕೆ ಆ್ಯಸಿಡ್‌ ಹಾಕುವುದಾಗಿ ನಗರದ ಖಾಸಗಿ ಕಂಪನಿ ಉದ್ಯೋಗಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

ಕಾರ್ಯಕರ್ತೆಯರ ಗೌರವಧನ ಪಾವತಿಸದಿದ್ದರೆ ಅಂಗನವಾಡಿ ಬಂದ್‌ ಬೆದರಿಕೆ

Oct 11 2024, 11:55 PM IST
ಅಂಗನವಾಡಿ ಕಾರ್ಯಕರ್ತೆಯರಿಗೆ ಕಳೆದ ಮೂರು ತಿಂಗಳಿಂದ ಗೌರವಧನ ಪಾವತಿಯಾಗಿಲ್ಲ. ಜತೆಗೆ, ಮೊಟ್ಟೆ ಬಿಲ್ ಕೂಡ ಬಿಡುಗಡೆಯಾಗಿಲ್ಲ. ಇದನ್ನು ಖಂಡಿಸಿ ಅ.೨೧ರಿಂದ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಫೆಡರೇಷನ್ ಜಿಲ್ಲಾಧ್ಯಕ್ಷ ಹೊನ್ನಪ್ಪ ಮರೆಮ್ಮನವರ ಹೇಳಿದರು.

3 ಪ್ರತಿಷ್ಠಿತ ಇಂಜಿನಿಯರಿಂಗ್‌ ಕಾಲೇಜಿಗೆ ಇ-ಮೇಲ್‌ ಸಂದೇಶದ ಬಾಂಬ್‌ ಬೆದರಿಕೆ : ಆತಂಕದ ವಾತಾವರಣ ಸೃಷ್ಟಿ

Oct 05 2024, 01:31 AM IST

ಕಿಡಿಗೇಡಿಗಳು ನಗರದ 3 ಪ್ರತಿಷ್ಠಿತ ಇಂಜಿನಿಯರಿಂಗ್‌ ಕಾಲೇಜುಗಳಿಗೆ ಶುಕ್ರವಾರ ಬಾಂಬ್ ಬೆದರಿಕೆ ಇ-ಮೇಲ್‌ ಸಂದೇಶ ಕಳುಹಿಸಿದ್ದ ಹಿನ್ನೆಲೆಯಲ್ಲಿ ಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಜರುಗಿದೆ.

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 21
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved