• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾರ್ಖಾನೆ ವಿರುದ್ಧ ದನಿಯೆತ್ತಿದವರಿಗೆ ಬೆದರಿಕೆ: ರಘುನಾಥಪುರ ಗ್ರಾಮಸ್ಥರ ದೂರು

Jul 16 2024, 12:39 AM IST
ಕಾರ್ಖಾನೆಯ ವಿರುದ್ಧ ಧ್ವನಿ ಎತ್ತಿದವರ ವಿರುದ್ಧ ರಘುನಾಥಪುರ ಗ್ರಾಮದಲ್ಲಿ ಅವಹೇಳನಕಾರಿಯಾಗಿ ಮಾತನಾಡುವುದು ಮತ್ತು ಗೊಂದಲದ ವಾತಾವರಣ ಸೃಷ್ಟಿ ಮಾಡುವ ಪ್ರಯತ್ನ ನಡೆಸಿದ್ದು, ಇದರಿಂದ ರಕ್ಷಣೆ ಕೋರಿ ದೊಡ್ಡಬಳ್ಳಾಪುರ ತಾಲೂಕು ಕಾನೂನು ಸೇವಾ ಸಮಿತಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ರೇಪ್‌ ಬೆದರಿಕೆ: ಕೆಆರ್‌ಎಸ್‌ ಪಕ್ಷ ನಾಯಕನ ಸೆರೆ

Jul 12 2024, 01:39 AM IST
ಮಹಿಳೆಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಸಾಮೂಹಿಕ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದಡಿ ಕೆಆರ್‌ಎಸ್‌ ಪಕ್ಷದ ಮುಖಂಡವನ್ನು ಬಂಧಿಸಿದ್ದಾರೆ.

ಅಧಿಕ ಬಡ್ಡಿಗಾಗಿ ನಿರ್ಮಾಪಕ ಪುಷ್ಕರ್‌ಗೆ ಜೀವ ಬೆದರಿಕೆ

Jun 29 2024, 01:16 AM IST
ಸಾಲ ತೀರಿಸಿದ್ದರೂ ಇನ್ನೂ ಹಣ ನೀಡುವಂತೆ ಚಿತ್ರ ನಿರ್ಮಾಪಕ ಪುಷ್ಕರ್‌ ಅವರಿಗೆ ಬೆದರಿಕೆ ಹಾಕಲಾಗಿದೆ. ಪುಷ್ಕರ್‌ ಸಿಸಿಬಿಗೆ ದೂರು ನೀಡಿದ್ಧಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬೆದರಿಕೆ

Jun 27 2024, 01:08 AM IST
ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶಕುಮಾರ ಶ್ರೀಪಾದ ಅವರ ಕಚೇರಿಯ ಮೇಲ್ ಐಡಿಗೆ ಜೂ. 25ರಂದು ಸಂಜೆ 6.30 LongLivepalestine@dnmx.org ಮೇಲ್ ಐಡಿಯಿಂದ ಬೆದರಿಕೆ ಸಂದೇಶ ಬಂದಿದೆ.

ನಟ ಪ್ರಥಮ್‌ಗೆ ಕೊಲೆ ಬೆದರಿಕೆ ಆರೋಪ: ಎಫ್‌ಐಆರ್‌ ದಾಖಲು

Jun 23 2024, 02:03 AM IST
ಸಾಮಾಜಿಕ ಜಾಲತಾಣದಲ್ಲಿ ತನಗೆ ಮತ್ತು ತನ್ನ ಕುಟುಂಬಕ್ಕೆ ಕೊಲೆ ಬೆದರಿಕೆ ಸಂದೇಶಗಳು ಬರುತ್ತಿವೆ ಎಂದು ಆರೋಪಿಸಿ ನಟ ಪ್ರಥಮ್‌ ಜ್ಞಾನಭಾರತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ದರ್ಶನ್‌ ಅಭಿಮಾನಿಗಳಿಂದ ಬೆದರಿಕೆ: ನಟ ಪ್ರಥಮ್‌ ದೂರು

Jun 20 2024, 05:05 AM IST

ಕೊಲೆ ಆರೋಪ ಹೊತ್ತಿರುವ ನಟ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಅಭಿಮಾನಿಗಳ ಹೆಸರಿನಲ್ಲಿ 50ಕ್ಕೂ ಹೆಚ್ಚು ಬೆದರಿಕೆ ಕರೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜ್ಞಾನಭಾರತಿ ಠಾಣೆ ಪೊಲೀಸರಿಗೆ ನಟ ಪ್ರಥಮ್ ಬುಧವಾರ ದೂರು ನೀಡಿದ್ದಾರೆ.

ದೇಶದ 41 ಏರ್‌ಪೋರ್ಟ್‌ಗಳಿಗೆ ಹುಸಿ ಬಾಂಬ್‌ ಬೆದರಿಕೆ

Jun 19 2024, 01:09 AM IST
ದೇಶದ 41 ವಿಮಾನ ನಿಲ್ದಾಣಗಳಿಗೆ ಮಂಗಳವಾರ ಮಧ್ಯಾಹ್ನ ಏಕಕಾಲದಲ್ಲಿ ಹುಸಿ ಬಾಂಬ್‌ ಕರೆ ಬಂದು ಆತಂಕ ಸೃಷ್ಟಿಸಿದೆ.

ಹೊನ್ನಾಳಿ ರೇಣುಕಾಚಾರ್ಯ, ಪುತ್ರನಿಗೆ ಕೊಲೆ ಬೆದರಿಕೆ!

Jun 04 2024, 12:30 AM IST
ಹೊನ್ನಾಳಿ ಕ್ಷೇತ್ರ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ಪುತ್ರನಿಗೆ ಎರಡು ಪ್ರತ್ಯೇಕ ನಂಬರ್‌ಗಳಿಂದ ಪ್ರಾಣ ಬೆದರಿಕೆ ಕರೆಗಳು ಬಂದ ಘಟನೆ ಸೋಮವಾರ ವರದಿಯಾಗಿದೆ.

ಪತ್ರಕರ್ತನಿಗೆ ಬೆದರಿಕೆ ಹಾಕಿದವರ ವಿರುದ್ಧ ಕ್ರಮವಾಗಲಿ

Jun 03 2024, 12:31 AM IST
ಅಕ್ರಮ ಮರಳು ಸಾಗಾಟ ಕುರಿತು ವರದಿ ಮಾಡಿದ ಪತ್ರಕರ್ತನಿಗೆ ಬೆದರಿಕೆ ಹಾಕಿದ ಪೋಲಿಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ತಾಲೂಕು ದಂಡಾಧಿಕಾರಿ ಪ್ರದೀಪಕುಮಾರ ಹಿರೇಮಠ ಅವರ ಮೂಲಕ ರಾಜ್ಯಪಾಲರಿಗೆ ಮತ್ತು ಸಿಎಂ ಅವರಿಗೆ ಕಾನಿಪ ಸಂಘ ಹಾಗೂ ಪತ್ರಕರ್ತರು ಮನವಿ ಸಲ್ಲಿಸಿದರು.

ವಿಸ್ತಾರ ವಿಮಾನಕ್ಕೆ ಬಾಂಬ್‌ ಬೆದರಿಕೆ: 1 ತಾಸು ಆತಂಕ

Jun 01 2024, 12:47 AM IST
ಇತ್ತೀಚಿನ ದಿನಗಳಲ್ಲಿ ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿದೆ. ಈ ನಡುವೆ ವಿಸ್ತಾರ ವಿಮಾನದಲ್ಲಿ ಬಾಂಬ್‌ ಇದೆ ಎಂದು ಶ್ರೀನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದ್ದು, 1 ಗಂಟೆ ಏರ್‌ಪೋರ್ಟ್‌ ಕಾರ್ಯಾಚರಣೆ ಸ್ಥಗಿತಗೊಂಡ ಘಟನೆ ಶುಕ್ರವಾರ ನಡೆದಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 19
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved