• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು : ಆಸ್ಪತ್ರೆಗಳಿಗೂ ಹುಸಿಬಾಂಬ್‌ ಬೆದರಿಕೆ ಸಂದೇಶ: ಕೆಲ ಕಾಲ ಆತಂಕ

May 13 2024, 01:01 AM IST
ರಾಷ್ಟ್ರ ರಾಜಧಾನಿ ದೆಹಲಿಯ ಹಲವು ಆಸ್ಪತ್ರೆಗಳಿಗೆ ಹುಸಿ ಬಾಂಬ್‌ ಇ-ಮೇಲ್‌ ಬಂದ ಬೆನ್ನಲ್ಲೇ ನಗರದ ಪ್ರತಿಷ್ಠಿತ ಆಸ್ಪತ್ರೆಗಳಿಗೂ ಹುಸಿ ಬಾಂಬ್‌ ಮೇಲ್‌ ಬಂದಿದೆ.

2 ಏರ್ಪೋರ್ಟ್‌, 7 ಸರ್ಕಾರಿ ಆಸ್ಪತ್ರೆಗಳಿಗೆ ಬಾಂಬ್‌ ಬೆದರಿಕೆ

May 13 2024, 12:04 AM IST
2 ಅಂತಾರಾಷ್ಟ್ರಿಯ ವಿಮಾನ ನಿಲ್ದಾಣ ಮತ್ತು ಏಳು ಸರ್ಕಾರಿ ಆಸ್ಪತ್ರೆಗೆಗಳಿಗೆ ಭಾನುವಾರ ಇ ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ.

ಅಹಮದಾಬಾದ್‌ನ 10 ಶಾಲೆಗೆ ಬಾಂಬ್‌ ಬೆದರಿಕೆ

May 07 2024, 01:06 AM IST
ದಿಲ್ಲಿ ರೀತಿ ರಷ್ಯಾದಿಂದಲೇ ಇ-ಮೇಲ್‌ ಕಳುಹಿಸಿರುವ ಶಂಕೆ ವ್ಯಕ್ತವಾಗಿದ್ದು, ತನಿಖೆ ಪ್ರಾರಂಭವಾಗಿದೆ.

ಇಸ್ರೇಲ್‌ ಬೆದರಿಕೆ ಬೆನ್ನಲ್ಲೇ ಕದನ ವಿರಾಮಕ್ಕೆ ಹಮಾಸ್‌ ಒಪ್ಪಿಗೆ

May 07 2024, 01:03 AM IST
ಆದರೆ ಇಸ್ರೇಲ್‌ ಮೌನವಹಿಸಿದ್ದು, ಈ ಕುರಿತು ಪರಸ್ಪರ ಒಪ್ಪಿಗೆ ದೊರೆತ ಬಳಿಕವಷ್ಟೇ ಇದು ಅಧಿಕೃತವಾಗಲಿದೆ.

ಮಂಗಳೂರು ವಿಮಾನ ನಿಲ್ದಾಣಕ್ಕೆ ಮತ್ತೆ ಬಾಂಬ್‌ ಬೆದರಿಕೆ ಮೇಲ್‌

May 05 2024, 02:02 AM IST
ಏಪ್ರಿಲ್ 29ರಂದು ಬೆಳಗ್ಗೆ 9.37 ಗಂಟೆಗೆ ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಮೇಲ್ ಬಂದಿದ್ದು, ಈ ಬಗ್ಗೆ ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿ ಮೋನಿಶ ಬಜಪೆ ಪೊಲೀಸರಿಗೆ ದೂರು ನೀಡಿದ್ದಾರೆ.

ಬೆದರಿಕೆ ಹಾಕಿದ್ದಲ್ಲದೇ ನಮ್ಮವರ ವಿರುದ್ಧ ದೂರು

May 04 2024, 12:32 AM IST
ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ನಮಗೆ ಬೆದರಿಕೆ ಹಾಕಿದ್ದಾರೆ. ನಂತರ ಅವರೇ ಹೋಗಿ ಪೊಲೀಸ್ ಠಾಣೆಯಲ್ಲಿ ನಮ್ಮ ವಿರುದ್ಧ ದೂರು ನೀಡಿದ್ದಾರೆ ಎಂದು ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಆರೋಪಿಸಿದರು.

ವಿಜುಗೌಡರಿಂದ ನನಗೆ ಜೀವ ಬೆದರಿಕೆ

May 04 2024, 12:32 AM IST
ಬಿಜೆಪಿ ಮುಖಂಡ ವಿಜುಗೌಡ ಪಾಟೀಲ್ ಅವರಿಂದ ನನಗೆ ಹಾಗೂ ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದ್ದು, ಸೂಕ್ತ ಪೊಲೀಸ್ ರಕ್ಷಣೆ ಬೇಕು ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ್ ಹೇಳಿದರು.

ಪ್ರಜ್ವಲ್‌ ಕೇಸ್‌ ಸಂತ್ರಸ್ತೆಯರಿಂದ ಆತ್ಮಹತ್ಯೆ ಬೆದರಿಕೆ: ಮೂಲಗಳು

May 03 2024, 09:11 AM IST

ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾಗುತ್ತಿರುವ ಅಶ್ಲೀಲ ವಿಡಿಯೋಗಳಲ್ಲಿರುವ ಮಹಿಳೆಯರನ್ನು ಸಂಪರ್ಕಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ಹರಸಾಹಸ ಪಡುತ್ತಿದ್ದು, ಭೇಟಿ ಮಾಡಲು ಯತ್ನಿಸಿದ ವೇಳೆ ತಾವು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ತವರಿಗೆ ಹಣ ಕೊಟ್ಟ ಪತ್ನಿಯ ಕೊಂದ ಪತಿ; ಪ್ರಶ್ನಿಸಿದ ಮಕ್ಕಳಿಗೂ ಕೊಲೆ ಬೆದರಿಕೆ!

May 03 2024, 01:05 AM IST
ಹಣಕಾಸಿನ ವಿಚಾರದ ಜಗಳದಲ್ಲಿ ಪತಿಯಿಂದಲೇ ಪತ್ನಿಯ ಭೀಕರ ಕೊಲೆಯಾಗಿರುವ ಘಟನೆ ದಾಬಸ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಕಡಿಮೆ ಮತಗಳು ಬಂದರೇ ವಿದ್ಯುತ್ ಸಂಪರ್ಕ ಕಡಿತ: ಕಾಗೆ ಬೆದರಿಕೆ

May 02 2024, 07:08 AM IST

ಒಂದು ವೇಳೆ ಕಡಿಮೆ ಮತಗಳು ಬಂದರೇ ಗ್ರಾಮಸ್ಥರಿಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಕಾಗವಾಡ ಶಾಸಕ ರಾಜು ಕಾಗೆ ಎಚ್ಚರಿಕೆ ನೀಡುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved