• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಲ್ಲಿ: 100 ಶಾಲೆಗಳಿಗೆ ಒಂದೇ ದಿನ ಬಾಂಬ್‌ ಬೆದರಿಕೆ

May 02 2024, 12:23 AM IST
ಅತ್ಯಂತ ಕಂಡು ಕೇಳರಿಯದ ಸನ್ನಿವೇಶವೊಂದರಲ್ಲಿ ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವಲಯವಾದ ಎನ್‌ಸಿಆರ್ ಪ್ರದೇಶದಲ್ಲಿ ಕನಿಷ್ಠ 100 ಶಾಲೆಗಳು ಬುಧವಾರ ಮುಂಜಾನೆ ಇ-ಮೇಲ್ ಮೂಲಕ ಒಂದೇ ರೀತಿಯ ಬಾಂಬ್ ಬೆದರಿಕೆ ಸ್ವೀಕರಿಸಿವೆ.

ಅಂಬೇಡ್ಕರ್ ನಾಮಫಲಕ ತೆರವುಗೊಳಿಸಿದರೆ ಮತದಾನ ಬಹಿಷ್ಕಾರ ಬೆದರಿಕೆ

Apr 27 2024, 01:15 AM IST
ರಾಣಿಬೆನ್ನೂರಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ನಾಮಫಲಕ ತೆರವುಗೊಳಿಸಿದಲ್ಲಿ ಸಮಸ್ತ ದಲಿತ ಸಮುದಾಯ ಲೋಕಸಭಾ ಚುನಾವಣೆ ಮತದಾನ ಬಹಿಷ್ಕರಿಸುವುದಾಗಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಶುಕ್ರವಾರ ನಾಮಫಲಕ ಅಳವಡಿಸಿದ ಸ್ಥಳದ ಎದುರು ಪ್ರತಿಭಟಿಸಿ ತಹಸೀಲ್ದಾರ್ ಸುರೇಶಕುಮಾರ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಪತ್ರಕರ್ತರೆಂದು ಬೆದರಿಕೆ ಹಾಕಿದ್ದ ಮೂವರ ವಿರುದ್ಧ ಕೇಸ್‌

Apr 26 2024, 12:45 AM IST
ಬಂಧಿತರನ್ನು ಹುಬ್ಬಳ್ಳಿಯ ಭೈರಿದೇವರಕೊಪ್ಪದ ಲಕ್ಷ್ಮಣ್ ಪ್ರೇಮ ರೋಕಾ, ಮಂಜುನಾಥ್ ಚಂದ್ರಶೇಖರ್ ಚೌಹಾಣ್, ಹಳೆಹುಬ್ಬಳ್ಳಿಯ ಸಂತೋಷ್ ಮಡಿವಾಳಪ್ಪ ಕಮಲಾಕರ ಎಂದು ಗುರುತಿಸಲಾಗಿದೆ.

ನಿವಾಸಿಗಳಿಗೆ ಬೆದರಿಕೆ ಕೇಸ್‌ ವಿರುದ್ಧ ಕೋರ್ಟ್‌ಗೆ ಡಿಕೆಶಿ ಮೊರೆ

Apr 25 2024, 02:01 AM IST

 ಅಪಾರ್ಟ್‌ಮೆಂಟ್‌ ನಿವಾಸಿಗಳಿಗೆ ಬೆದರಿಕೆ ಹಾಕಿದ ಮತ್ತು ಆಮಿಷವೊಡ್ಡಿದ ಆರೋಪದ ಮೇಲೆ ತಮ್ಮ ವಿರುದ್ಧ ನಗರದ ಆರ್‌ಎಂಸಿ ಯಾರ್ಡ್‌ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಕುಡಿವ ನೀರಿನ ಸಮಸ್ಯೆ: ಮತದಾನ ಬಹಿಷ್ಕಾರದ ಬೆದರಿಕೆ

Apr 25 2024, 01:01 AM IST
ಕರವೇ, ದಲಿತ ಮುಖಂಡರ ಸಭೆ ಕರೆದು ಸಮಸ್ಯೆಗೆ ಸ್ಪಂದಿಸಲು ಮುಖ್ಯಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿ ಮತದಾನ ಬಹಿಷ್ಕಾರ ಕರೆ ವಾಪಸ್‌ ಪಡೆಯಲು ತಹಸೀಲ್ದಾರ್‌ ಡಾ.ಮಲ್ಲಪ್ಪ ಯರಗೋಳ ಮನವಿ ಮಾಡಿಕೊಂಡರು.

ಹರಿಹರ ಶಾಸಕ ಹರೀಶ್‌ಗೆ ಪ್ರಾಣ ಬೆದರಿಕೆ: ಎಸ್‌ಪಿಗೆ ದೂರು

Apr 24 2024, 02:15 AM IST
ಅಕ್ರಮ ಮರಳುಗಾರಿಕೆ ವಿಷಯವಾಗಿ ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ, ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದಿದ್ದ ಹರಿಹರ ಶಾಸಕ ಬಿ.ಪಿ.ಹರೀಶ್‌ ಅವರಿಗೆ ಜೀವ ಬೆದರಿಕೆ ಹಾಕಿರುವ ಘಟನೆ ದಾವಣಗೆರೆ ನಗರದಲ್ಲಿ ಮಂಗಳ‍ವಾರ ಬೆಳಗ್ಗೆ ನಡೆದಿದೆ.

ಜಾಲಹಳ್ಳಿ 2ನೇ ಹಂತ ಕದಂಬ ಹೋಟೆಲ್‌ಗೆ ಬಾಂಬ್ ಬೆದರಿಕೆ

Apr 23 2024, 01:45 AM IST
ನಗರದ ಮತ್ತೊಂದು ಜನಸಂದಣಿ ತುಂಬಿರುವ ಹೋಟೆಲ್‌ಗೆ ಬಾಂಬ್ ಬೆದರಿಕೆ ಪತ್ರ ಬಂದು ಸೋಮವಾರ ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ಜಾಲಹಳ್ಳಿ ಸಮೀಪ ನಡೆಯಿತು.

ವಿದ್ಯಾರ್ಥಿನಿ ಜತೆಗೆ ಹೋಗುತ್ತಿದ್ದ ವಿದ್ಯಾರ್ಥಿಗೆ ಹಲ್ಲೆ, ಬೆದರಿಕೆ

Apr 23 2024, 12:48 AM IST
ಅನ್ಯಕೋಮಿನ ಪರಿಚಿತ ಯುವತಿಯನ್ನು ದ್ವಿಚಕ್ರ ವಾಹನ ಮೇಲೆ ಕರೆದುಕೊಂಡು ಹೋಗುತ್ತಿದ್ದ ಹಿಂದು ಯುವಕನ ಮೇಲೆ ಅಪರಿಚಿತ ಯುವಕರ ಗುಂಪು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕುವ ಮೂಲಕ ನೈತಿಕ ಪೊಲೀಸ್‌ಗಿರಿ ನಡೆಸಿದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಯುವಕನ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನ ಅಪ್ರಾಪ್ತರನ್ನು ವಶಕ್ಕೆ ಪಡೆದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಕಾಂಗ್ರೆಸ್‌ಗೆ ಐಟಿ ದಾಳಿ ಬೆದರಿಕೆ: ಡಿಕೆಸು

Apr 19 2024, 01:37 AM IST
ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಕೇಂದ್ರ ಬಿಜೆಪಿ ಸರ್ಕಾರ ಐಟಿ, ಇ.ಡಿ. ಮೂಲಕ ದಾಳಿ ನಡೆಸಿ ಬೆದರಿಸುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ.ಸುರೇಶ್‌ ಆರೋಪಿಸಿದ್ದಾರೆ.

ಹಿಂದೂಗಳ ಅವಹೇಳನ ಮಾಡಿ ಮೇಯರ್‌ಗೆ ಕೊಲೆ ಬೆದರಿಕೆ: ಭಾರತೀಯೆ ಸೆರೆ

Apr 14 2024, 01:55 AM IST
ನವರಾತ್ರಿಯ ವೇಳೆ ಹಿಂಸಾ ಪ್ರವೃತ್ತಿಯಲ್ಲಿ ದುಷ್ಟರನ್ನು ಕೊಲ್ಲಲಾಗುವಂತೆ ನಿಮ್ಮನ್ನೂ (ಬ್ರೇಕ್ಸ್‌ಫೀಲ್ಡ್‌ ನಗರದ ಮೇಯರ್‌ ಮತ್ತು ಇತರ ಸದಸ್ಯರು) ಕೊಲ್ಲುತ್ತೇನೆ ಎಂದು ಹೇಳಿದ್ದ ಪ್ಯಾಲೆಸ್ತೀನ್‌ ಪರ ಭಾರತ ಮೂಲದ ಅಮೆರಿಕ ಹೋರಾಟಗಾರ್ತಿ ರಿದ್ಧಿ ಪಟೇಲ್‌ ಅವರನ್ನು ಬಂಧಿಸಲಾಗಿದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved