• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ ವಿರುದ್ಧ ಯುದ್ಧ: ಬಿಲಾವಲ್‌ ಬೆದರಿಕೆ

Aug 13 2025, 02:31 AM IST
: ಪಾಕ್‌ ಸೇನಾ ಮುಖ್ಯಸ್ಥ ಆಸೀಂ ಮುನೀರ್‌ ಅವರು ಭಾರತ ಹಾಗೂ ವಿಶ್ವದ ಮೇಲೆ ಅಣುದಾಳಿ ಬೆದರಿಕೆ ಹಾಕಿದ ನಂತರ ಪಾಕ್‌ ವಿಪಕ್ಷ ನೇತಾರ, ಮಾಜಿ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ಕೂಡ ಅದೇ ಮಾತು ಆಡಿದ್ದಾರೆ. ‘ಭಾರತವು ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದನ್ನು ಮುಂದುವರಿಸಿದರೆ, ಪಾಕಿಸ್ತಾನಕ್ಕೆ ಯುದ್ಧವನ್ನು ಪರಿಗಣಿಸದೆ ಬೇರೆ ದಾರಿಯಿಲ್ಲ’ ಎಂದು ಅವರು ಎಚ್ಚರಿಸಿದ್ದಾರೆ.

ಶಾಸಕರಿಗೆ ಜೀವ ಬೆದರಿಕೆ ಇದ್ದರೆ ದೂರು ಕೊಡಲಿ: ಮಾಜಿ ಶಾಸಕ ಡಾ.ಅನ್ನದಾನಿ

Aug 08 2025, 01:00 AM IST
ಶಾಸಕರೊಬ್ಬರಿಗೆ ಜೀವಬೆದರಿಕೆ ಹಾಕುವುದೆಂದರೆ ಅದು ಸಾಮಾನ್ಯ ವಿಷಯವಲ್ಲ. ಶಾಸಕರಿಗೇ ರಕ್ಷಣೆ ಇಲ್ಲವೆಂದ ಮೇಲೆ ಕ್ಷೇತ್ರದ ಜನರ ಗತಿ ಏನು?. ಶಾಸಕರು ಜೀವಬೆದರಿಕೆ ವಿಷಯವನ್ನು ಮುಚ್ಚಿಡುವುತ್ತಿರುವುದಾದರೂ ಏಕೆ. ಒಮ್ಮೆ ಶಾಸಕರು ದೂರು ಕೊಡದಿದ್ದರೆ ಶಾಸಕರಿಗೆ ರಕ್ಷಣೆ ನೀಡುವಂತೆ ಕೋರಿ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಲಾಗುವುದು.

ಭಾರತ ಮೇಲೆ ಮತ್ತಷ್ಟು ತೆರಿಗೆ : ಟ್ರಂಪ್‌ ಬೆದರಿಕೆ

Aug 05 2025, 01:30 AM IST
ಇತ್ತೀಚೆಗಷ್ಟೇ ಭಾರತದ ವಸ್ತುಗಳ ಮೇಲೆ ಶೇ.25ರಷ್ಟು ತೆರಿಗೆ ಹೇರಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌, ಇದೀಗ ಭಾರತದ ಮೇಲಿನ ತೆರಿಗೆಯನ್ನು ಶೀಘ್ರವೇ ಇನ್ನಷ್ಟು ಹೆಚ್ಚಳ ಮಾಡುವ ಬೆದರಿಕೆ ಹಾಕಿದ್ದಾರೆ.

ನಟ ಪ್ರಥಮ್‌ಗೆ ಜೀವ ಬೆದರಿಕೆ ಆರೋಪ: ಬೇಕರಿ ರಘು, ಯಶಸ್ವಿನಿಗೆ ಜಾಮೀನು

Aug 01 2025, 12:00 AM IST
ಜುಲೈ 22ರಂದು ನಟ ಪ್ರಥಮ್ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯದ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ನಗರದ 41 ಶಾಲೆಗಳಿಗೆ ಬಾಂಬ್‌ ಬೆದರಿಕೆ!

Jul 19 2025, 02:00 AM IST
ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಹಿನ್ನೆಲೆಯಲ್ಲಿ ನಗರದ ಸುಮಾರು 41ಕ್ಕೂ ಖಾಸಗಿ ಶಾಲೆಗಳಲ್ಲಿ ಶುಕ್ರವಾರ ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ನಡೆಯಿತು.

ಬೆಂಗಳೂರಿನ 41 ಶಾಲೆಗಳಿಗೆಇ-ಮೇಲ್ ಬಾಂಬ್‌ ಬೆದರಿಕೆ!

Jul 19 2025, 01:00 AM IST
ಹುಸಿ ಬಾಂಬ್ ಬೆದರಿಕೆ ಇ-ಮೇಲ್ ಹಿನ್ನೆಲೆಯಲ್ಲಿ ನಗರದ ಸುಮಾರು 41ಕ್ಕೂ ಖಾಸಗಿ ಶಾಲೆಗಳಲ್ಲಿ ಶುಕ್ರವಾರ ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ನಡೆಯಿತು.

ಭಟ್ಕಳ ನಗರ ಸ್ಫೋಟಿಸುವ ಬೆದರಿಕೆ: ಆರೋಪಿ ಪತ್ತೆ

Jul 15 2025, 01:04 AM IST
ಭಟ್ಕಳ ನಗರದಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ ಪ್ರಮುಖ ಆರೋಪಿ ನಿತಿನ್ ಶರ್ಮಾ ಅಲಿಯಾಸ್ ಖಾಲಿದ್ (40) ಎಂಬಾತನನ್ನು ಭಟ್ಕಳ ಪೊಲೀಸರು ಪತ್ತೆ ಹಚ್ಚಿದ್ದಾರೆ.

ವಡಗೇರಾ: ಅಟ್ರಾಸಿಟಿ ಕೇಸ್‌ ಬೆದರಿಕೆ: ಯುವಕ ಆತ್ಮಹತ್ಯೆ

Jul 11 2025, 11:48 PM IST
ಜಮೀನಿಗೆ ತೆರಳುವ ದಾರಿ ವಿಚಾರವಾಗಿನ ವಿವಾದದಲ್ಲಿ ಜಾತಿನಿಂದನೆ (ಅಟ್ರಾಸಿಟಿ) ಪ್ರಕರಣ ದಾಖಲಿಸಿ, ಜೈಲಿಗಟ್ಟುವುದಾಗಿ ದಲಿತ ಸಮುದಾಯದ ಕೆಲವರು ಬೆದರಿಕೆ ಹಾಕಿದ್ದರಿಂದ, ಮನನೊಂದಿದ್ದನೆನ್ನಲಾದ 19 ವರ್ಷದ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು, ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ವಡಗೇರಾ ಪಟ್ಟಣದಲ್ಲಿ ವರದಿಯಾಗಿದೆ. ಇತ್ತ, ಮಗನ ಸಾವು ಕಣ್ಣಾರೆ ಕಂಡು ಆಘಾತಕ್ಕೊಳಗಾದ ತಂದೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಂದೆ-ಮಗನ ಇಂತಹ ದುರಂತದ ಸಾವು ಇಡೀ ಕುಟುಂಸ್ಥರ ಆಕ್ರೋಶ- ಆಕ್ರಂದನಕ್ಕೆ ಸಾಕ್ಷಿಯಾಗಿದೆ.

ಬೀಳಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಿಂದ ಜೀವ ಬೆದರಿಕೆ: ಆರೋಪ

Jun 29 2025, 01:32 AM IST
ಬೀಳಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತ ಕಾಖಂಡಕಿ ಅವರು ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಕೆಪಿಸಿಸಿ ಸಂಯೋಜಕ, ರಾಜ್ಯ ಯುವ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ಪ್ರವೀಣಗೌಡ ಪಾಟೀಲ ಆರೋಪಿಸಿದರು.

ಜೋಸೆಫ್‌ಗೆ ಸಿಎಫ್‌, ಎಸಿಎಫ್‌ ಬೆದರಿಕೆ: ಆರೋಪ

Jun 29 2025, 01:32 AM IST
ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಎಸ್.ಪ್ರಭಾಕರನ್‌, ಸಹಾಯಕ ಸಂರಕ್ಷಣಾಧಿಕಾರಿ ಎನ್.ಪಿ.ನವೀನ್‌ ಕುಮಾರ್‌ ಬೆದರಿಕೆ ಹಾಕಿದ್ದಾರೆಂದು ಪರಿಸರವಾದಿ ಜೋಸೆಫ್‌ ಹೂವರ್‌ ಪೊಲೀಸರಿಗೆ ದೂರು ನೀಡಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved