ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)ದ ಎಂಜಿನಿಯರ್ಗಳಿಗೆ ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇರೆಗೆ ಸ್ಥಳೀಯ ಪತ್ರಿಕೆಯ ಪತ್ರಕರ್ತರ ವಿರುದ್ಧ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದುಬೈಯಿಂದ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣದ ಆರೋಪಿ ನಟಿ ರನ್ಯಾ ರಾವ್ (33) ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನಗರದ ಆರ್ಥಿಕ ಅಪರಾಧಗಳ ತಡೆ ವಿಶೇಷ ನ್ಯಾಯಾಲಯ ಸೋಮವಾರ ಆದೇಶಿಸಿದೆ.
ವಿಮಾನದಲ್ಲಿ ಹುಸಿ ಬಾಂಬ್ ಬೆದರಿಕೆಗಳು ಮುಂದುವರೆದಿದ್ದು, ಮುಂಬೈನಿಂದ ನ್ಯೂಯಾರ್ಕ್ಗೆ ತೆರಳುತ್ತಿದ್ದ ಏರಿಂಡಿಯಾ ವಿಮಾನದ ಶೌಚಾಲಯದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿದೆ.
ಶೇ.20ರಷ್ಟು ಹೆಚ್ಚುವರಿ ಸುಂಕ ಹೇರುವ ಟ್ರಂಪ್ ನಿರ್ಧಾರಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಚೀನಾ
‘ಬೆದರಿಕೆ, ಹೆದರಿಕೆ ನಮ್ಮ ಬಳಿ ನಡೆಯಲ್ಲ. ಅಮೆರಿಕವು ಯುದ್ಧವನ್ನು ಬಯಸಿದರೆ, ಅದು ತೆರಿಗೆ, ವ್ಯಾಪಾರ ಅಥವಾ ಇನ್ಯಾವುದೇ ಯುದ್ಧವಾದರೂ ನಾವು ಕೊನೆಯ ತನಕ ಹೋರಾಡಲು ಸಿದ್ಧ’