• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತದ ಉಸಿರುಗಟ್ಟಿಸುತ್ತೇವೆ : ಪಾಕ್‌ ಸೇನಾಧಿಕಾರಿ ಬೆದರಿಕೆ

May 24 2025, 12:56 AM IST

ಪಾಕ್‌ ಜತೆಗಿನ ಸಿಂಧು ಜಲ ಒಪ್ಪಂದ ತಡೆಹಿಡಿದ ಭಾರತದ ವಿರುದ್ಧ ಗುಡುಗಿರುವ ಪಾಕ್‌ ಸೇನೆ ವಕ್ತಾರ ಲೆ।ಜ। ಅಹ್ಮದ್‌ ಷರೀಫ್‌ ಚೌಧರಿ, ‘ನಮ್ಮತ್ತ ಹರಿಯುವ ನೀರನ್ನು ತಡೆದರೆ ನಾವು ನಿಮ್ಮನ್ನು ಉಸಿರುಗಟ್ಟಿಸುತ್ತೇವೆ’ ಎಂದು ಉದ್ಧಟತನದ ಹೇಳಿಕೆ ನೀಡಿದ್ದಾರೆ.

ಆನಂದ ಗುರೂಜಿಗೆ ಬೆದರಿಕೆ: ದಿವ್ಯಾ ವಸಂತ ವಿರುದ್ಧ ಕೇಸ್‌

May 16 2025, 11:12 AM IST

ಖಾಸಗಿ ಸುದ್ದಿವಾಹಿನಿ ಮಾಜಿ ನಿರೂಪಕಿ ದಿವ್ಯಾ ವಂಸತ್ ಮತ್ತು ಆಕೆಯ ಸ್ನೇಹಿತ ಕೃಷ್ಣ ಮೂರ್ತಿ ಎಂಬಾತನ ವಿರುದ್ಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಶತ್ರೋ.. ಅಣ್ವಸ್ತ್ರ ಬೆದರಿಕೆ ನಡೆಯಲ್ಲ

May 13 2025, 01:15 AM IST
ಅಣ್ವಸ್ತ್ರಗಳಿವೆ ಎಂಬ ಬ್ಲ್ಯಾಕ್‌ಮೇಲ್‌ ಅನ್ನು ನಾವು ಇನ್ನು ಸಹಿಸಲ್ಲ. ಅಣ್ವಸ್ತ್ರ ಬ್ಲ್ಯಾಕ್‌ಮೇಲ್‌ ರಕ್ಷಣೆಯಡಿ ಪೋಷಿಸಲಾಗುತ್ತಿರುವ ಎಲ್ಲ ಭಯೋತ್ಪಾದಕ ತಾಣಗಳ ಮೇಲೂ ಭಾರತ ಇನ್ನು ನಿಖರ ದಾಳಿ ನಡೆಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ನೇರಾನೇರ ಎಚ್ಚರಿಕೆ ಕೊಟ್ಟಿದ್ದಾರೆ.

ಈಡನ್‌ ಗಾರ್ಡನ್ಸ್‌ ಬಳಿಕ ಜೈಪುರದ ಸ್ಟೇಡಿಯಂಗೆ ಬಾಂಬ್ ಬೆದರಿಕೆ

May 09 2025, 12:31 AM IST
ಕೋಲ್ಕತಾದ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣಕ್ಕೆ ಬಾಂಬ್ ಬೆದರಿಕೆ ಬೆನ್ನಲ್ಲೇ ಜೈಪುರದ ಸವಾಯ್‌ ಮಾನ್‌ಸಿಂಗ್ ಸ್ಟೇಡಿಯಂಗೂ ಇಮೇಲ್ ಮುಖೇನ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ‘ಆಪರೇಶನ್ ಸಿಂದೂರ ಯಶಸ್ಸು ವಿರೋಧಿಸಿ ಸ್ಟೇಡಿಯಂ ಸ್ಫೋಟಿಸುತ್ತೇವೆ’ ಎಂದು ಬೆದರಿಕೆ ಹಾಕಿದ್ದಾರೆ.

ನ್ಯಾಯವಾದಿಗೆ ಬೆದರಿಕೆ ಖಂಡಿಸಿ ಮನವಿ

May 08 2025, 12:33 AM IST
ಸಾಗರ: ನ್ಯಾಯವಾದಿ ಕೆ.ವಿ.ಪ್ರವೀಣ್ ಅವರಿಗೆ ಎದುರಿದಾರ ಕಕ್ಷಿದಾರರು ಬೆದರಿಕೆ ಹಾಕಿ ವಕೀಲರ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದನ್ನು ಖಂಡಿಸಿ ಬುಧವಾರ ವಕೀಲರ ಸಂಘದಿಂದ ಡಿವೈಎಸ್‌ಪಿ ಕಚೇರಿಗೆ ಮನವಿ ಸಲ್ಲಿಸಲಾಯಿತು.

ಭಾರತದ ಮೇಲೆ ಪಾಕ್‌ ದೂತನ ಅಣ್ವಸ್ತ್ರ ಬೆದರಿಕೆ

May 05 2025, 12:46 AM IST

 ಪಾಕಿಸ್ತಾನ  ತನ್ನ ಮೇಲೇನಾದರೂ ದಾಳಿ ನಡೆಸಿದರೆ ಅಥವಾ ನೀರಿನ ಹರಿವು ತಡೆದರೆ ಅಣ್ವಸ್ತ್ರ  ಸೇರಿ ಎಲ್ಲಾ ರೀತಿಯ ಅಸ್ತ್ರ ಬಳಸಿ ಭಾರತದ ಮೇಲೆ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದೆ.

ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ

May 03 2025, 12:17 AM IST
ಚಾಮರಾಜನಗರ ಜಿಲ್ಲಾಡಳಿತ ಭವನಕ್ಕೆ ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಶುಕ್ರವಾರ ಸಿಬ್ಬಂದಿ ಕಚೇರಿಯಿಂದ ಹೊರ ಬರುತ್ತಿರುವುದು.

ನಗರದ ವಿವಿಧೆಡೆ ಬಾಂಬ್‌ ಇರಿಸಿರುವುದು ಇ–ಮೇಲ್‌ ಬೆದರಿಕೆ; ಪರಿಶೀಲನೆ ಬಳಿಕ ಹುಸಿ ಬೆದರಿಕೆ ಎಂಬುದು ಸಾಬೀತು

May 03 2025, 12:16 AM IST
ನಗರದ ವಿವಿಧೆಡೆ ಬಾಂಬ್ ಇರಿಸಿದ್ದು, 24 ಗಂಟೆಗಳಲ್ಲಿ ಸ್ಫೋಟಿಸಲಿದೆ ಎಂದು ನಗರ ಪೊಲೀಸ್ ಆಯುಕ್ತರ ಅಧಿಕೃತ ಇಮೇಲ್ ಐಡಿಗೆ ಬೆದರಿಕೆ ಸಂದೇಶವು ಮಧ್ಯರಾತ್ರಿ ಬಂದಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಪೊಲೀಸರು, ನಗರಾದ್ಯಂತ ಪರಿಶೀಲಿಸಿ, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ.

ಪಿಡಬ್ಲ್ಯುಡಿ ಟೆಂಡರ್‌ ಗುತ್ತಿಗೆದಾರರಿಗೆ ಬೆದರಿಕೆ?

Apr 26 2025, 12:03 PM IST

ರಾಜ್ಯ ಸರ್ಕಾರದ ಕೆಲ ಪ್ರಮುಖ ಇಲಾಖೆಗಳಲ್ಲಿ ಸಚಿವರು ಕಾಮಗಾರಿ ಬಿಲ್ ಪಾವತಿಗೆ ಸಂಬಂಧಿಸಿ ಪಕ್ಷಪಾತ ಮಾಡುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಲೋಕೋಪಯೋಗಿ ಇಲಾಖೆಯಲ್ಲಿ ಕಾಮಗಾರಿಗಳ ಟೆಂಡರ್‌ನಲ್ಲಿ ಗುತ್ತಿಗೆದಾರರು ಪಾಲ್ಗೊಳ್ಳದಂತೆ ಬೆದರಿಕೆ ಹಾಕಿ ತಡೆ ಒಡ್ಡುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ.

ಭಾರತ ಕ್ರಿಕೆಟ್‌ ತಂಡದ ಪ್ರಧಾನ ಕೋಚ್‌ ಗೌತಮ್‌ ಗಂಭೀರ್‌ಗೆ ಜೀವ ಬೆದರಿಕೆ!

Apr 25 2025, 01:48 AM IST
ಭಾರತ ಕ್ರಿಕೆಟ್‌ ತಂಡದ ಪ್ರಧಾನ ಕೋಚ್‌ ಗೌತಮ್‌ ಗಂಭೀರ್‌ಗೆ ಜೀವ ಬೆದರಿಕೆ ಇ-ಮೇಲ್‌ಗಳು ಬಂದಿದ್ದು, ಈ ಸಂಬಂಧ ಇಲ್ಲಿನ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved