ಸರ್ಕಾರಿ ನೌಕರರಿಗೆ ಬೆದರಿಕೆ : ಕ್ರಮಕ್ಕೆ ದೇವೇಂದ್ರ ಒತ್ತಾಯ
Dec 02 2024, 01:16 AM ISTಚಿಕ್ಕಮಗಳೂರು, ಸರ್ಕಾರಿ ನೌಕರರ ಸಂಘದ ನಿರ್ದೇಶಕರಿಗೆ ಜಿಲ್ಲಾಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಬೆದರಿಕೆ ವೊಡ್ಡುತ್ತಿರುವ ವಿಧಾನ ಪರಿಷತ್ ಸದಸ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಘದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ದೇವೇಂದ್ರ ಚುನಾವಣಾಧಿಕಾರಿ ಬಸವರಾಜು ಅವರಿಗೆ ಭಾನುವಾರ ಮನವಿ ಸಲ್ಲಿಸಿದ್ದಾರೆ.