• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರರಿಗೆ ಬೆದರಿಕೆ : ಕ್ರಮಕ್ಕೆ ದೇವೇಂದ್ರ ಒತ್ತಾಯ

Dec 02 2024, 01:16 AM IST
ಚಿಕ್ಕಮಗಳೂರು, ಸರ್ಕಾರಿ ನೌಕರರ ಸಂಘದ ನಿರ್ದೇಶಕರಿಗೆ ಜಿಲ್ಲಾಧ್ಯಕ್ಷರ ಚುನಾವಣೆಗೆ ಸಂಬಂಧಿಸಿದಂತೆ ಬೆದರಿಕೆ ವೊಡ್ಡುತ್ತಿರುವ ವಿಧಾನ ಪರಿಷತ್ ಸದಸ್ಯರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಂಘದ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ದೇವೇಂದ್ರ ಚುನಾವಣಾಧಿಕಾರಿ ಬಸವರಾಜು ಅವರಿಗೆ ಭಾನುವಾರ ಮನವಿ ಸಲ್ಲಿಸಿದ್ದಾರೆ.

ನಟಿ ದೀಪಿಕಾ ದಾಸ್​ ಪತಿ ಬಗ್ಗೆ ಅಪಪ್ರಚಾರ ಬೆದರಿಕೆ : ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಗೆ ತಾಯಿ ಪದ್ಮಲತಾ ದೂರು

Nov 29 2024, 01:30 AM IST
ನಟಿ ದೀಪಿಕಾ ದಾಸ್ ಪತಿಯ ಬಗ್ಗೆ ಯುವಕನೊಬ್ಬ ಅಪಪ್ರಚಾರ ಮಾಡುತ್ತಿದ್ದು, ಬೆದರಿಕೆ ಹಾಕಿದ್ದಾನೆ ಎಂದು ಆಕೆಯ ತಾಯಿ ಪದ್ಮಲತಾ ಅವರು ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಸರ್ವಜ್ಞನ ಐಕ್ಯ ಸ್ಥಳ ಅಭಿವೃದ್ಧಿಗೆ ಅನುದಾನಕ್ಕೆ ಆಗ್ರಹಿಸಿ ಹೆದ್ದಾರಿ ತಡೆ ಬೆದರಿಕೆ

Nov 25 2024, 01:02 AM IST
ಸರ್ವಜ್ಞ ಪ್ರಾಧಿಕಾರದಿಂದ ಅನುದಾನ ಒದಗಿಸಿ ಮಾಸರಿನಲ್ಲಿರುವ ಅವರ ಐಕ್ಯಸ್ಥಳ ಅಭಿವೃದ್ಧಿಗೊಳಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಲಾಗುವುದು ಎಂದು ಮಾಸೂರು ಗ್ರಾಪಂ ಅಧ್ಯಕ್ಷ, ಸದಸ್ಯರು ಆಗ್ರಹಿಸಿದರು.

ಯಲಹಂಕ ಶಾಸಕ ಎಸ್‌.ಆರ್. ವಿಶ್ವನಾಥ್‌ ಕೊಲೆ ಬೆದರಿಕೆ ಕೇಸ್‌ ರದ್ದಿಗಾಗಿ ಸಲ್ಲಿಸಿದ್ದ ಅರ್ಜಿ ವಜಾ

Nov 22 2024, 01:20 AM IST

ಯಲಹಂಕ ಶಾಸಕ ಎಸ್‌.ಆರ್. ವಿಶ್ವನಾಥ್‌ ಅವರಿಗೆ ಕೊಲೆ ಬೆದರಿಕೆ ಹಾಕಿದ್ದ ಸಂಬಂಧ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಎ1 ಆರೋಪಿ ಎಂ.ಎನ್‌. ಗೋಪಾಲಕೃಷ್ಣ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶಿಸಿದೆ. 

ಸಲ್ಮಾನ್‌ಗೆ ಬೆದರಿಕೆ: ಸುಹೇಲ್ ಪೋಷಕರಿಗೆ ಬುಲಾವ್

Nov 14 2024, 12:54 AM IST
Threat to Salman: Bulav for Suhail's parents

ಸಲ್ಮಾನ್‌ ಖಾನ್‌ಗೆ ಬೆದರಿಕೆ: ರಾಜ್ಯದಲ್ಲಿ ಇನ್ನೊಬ್ಬ ಅರೆಸ್ಟ್‌

Nov 13 2024, 12:07 AM IST
ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ ಹೆಸರಲ್ಲಿ ನಟ ಸಲ್ಮಾನ್‌ ಖಾನ್‌ರಿಂದ 5 ಕೋಟಿ ರು.ಗೆ ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿದ ಪ್ರಕರಣ ಸಂಬಂಧ ರಾಯಚೂರು ಜಿಲ್ಲೆಯ ಮಾನ್ವಿಯ ಸುಹೇಲ್‌ ಪಾಷಾ (24) ಎಂಬಾತನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ನಟ ಸಲ್ಮಾನ್‌ಖಾನ್‌ ಬಳಿಕ ಇದೀಗ ಮತ್ತೊಬ್ಬ ಖ್ಯಾತ ನಟ ಶಾರುಖ್‌ ಖಾನ್‌ಗೂ ಕೊಲೆ ಬೆದರಿಕೆ

Nov 07 2024, 11:50 PM IST
ನಟ ಸಲ್ಮಾನ್‌ಖಾನ್‌ ಬಳಿಕ ಇದೀಗ ಮತ್ತೊಬ್ಬ ಖ್ಯಾತ ನಟ ಶಾರುಖ್‌ ಖಾನ್‌ಗೂ ಕೊಲೆ ಬೆದರಿಕೆ ಹಾಕಲಾಗಿದೆ.

ಸಲ್ಮಾನ್‌ಖಾನ್‌ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿ ಹಾವೇರಿಯಲ್ಲಿ ಸೆರೆ!

Nov 06 2024, 11:47 PM IST
ನಟ ಸಲ್ಮಾನ್‌ ಖಾನ್‌ಗೆ ಪಾತಕಿ ಲಾರೆನ್ಸ್ ಬಿಷ್ಣೋಯಿ ಸೋದರ ಅನ್ಮೋಲ್‌ ಬಿಷ್ಣೋಯಿ ಹೆಸರಲ್ಲಿ ಜೀವ ಬೆದರಿಕೆ ಒಡ್ಡಿದ ಜೊತೆಗೆ 5 ಕೋಟಿ ರು.ಗೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಹಾವೇರಿಯಲ್ಲಿ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಸಲ್ಲುಗೆ ಬೆದರಿಕೆ: ಕರ್ನಾಟಕದ ವ್ಯಕ್ತಿ ಬಂಧನ

Nov 06 2024, 12:46 AM IST
ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ಗೆ ಗ್ಯಾಂಗ್‌ಸ್ಟರ್‌ ಲಾರೆನ್ಸ್‌ ಬಿಷ್ಣೋಯಿ ಸಹೋದರ ಅನ್ಮೋಲ್‌ ಬಿಷ್ಣೋಯಿ ಹೆಸರಿನಲ್ಲಿ ಬೆದರಿಕೆ ಒಡ್ಡಿ 5 ಕೋಟಿ ರು.ಗೆ ಬೇಡಿಕೆ ಇಟ್ಟಿದ್ದ ಆರೋಪಿಯನ್ನು ಕರ್ನಾಟಕದಲ್ಲಿ ಬಂಧಿಸಲಾಗಿದೆ.

ಬಾಗಲಕೋಟೆ ಜಿಲ್ಲೆಯ ಪರಮರಾಮಾರೂಢ ಸ್ವಾಮೀಜಿಗೆ ಜೀವ ಬೆದರಿಕೆ..!

Nov 05 2024, 12:35 AM IST
ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳ ಪದವಿ ಬಳಸಿ ಶ್ರೀಗಳನ್ನು ವಂಚಿಸಿ ಜೈಲು ಸೇರಿದ್ದ ಪ್ರಕಾಶ್ ಮುದೋಳ ಬೇಲ್ ಮೂಲಕ ಹೊರಕ್ಕೆ ಬಂದಿದ್ದು, ಜೊತೆಗೆ ಅನೇಕ ವಂಚನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಈಗ ಸ್ವಾಮೀಜಿ ಅವರಿಗೆ ಬಾಗಲಕೋಟೆ ಮಠ ಬಿಟ್ಟು ಬೇರೆಕಡೆ ತೆರಳಲು ಜೀವ ಭಯ ಕಾಡುತ್ತಿದೆ. ಅವರಿಂದ ಅಥವಾ ಬೇರೆಯವರಿಂದ ತೊಂದರೆಯಾಗಬಹುದು ಎಂದು ಬೇರೆ ಮಠಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 18
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved