• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ ಬ್ಯಾಂಕ್‌ಗೆ ಜಾರಕಿಹೊಳಿ ಬಣದ 9 ಮಂದಿ ಅವಿರೋಧ ಆಯ್ಕೆ

Oct 14 2025, 01:01 AM IST

ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ಜಿಲ್ಲಾ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಗಳ ಚುನಾವಣೆಯಲ್ಲಿ 16 ಸ್ಥಾನಗಳ ಪೈಕಿ 9 ಸ್ಥಾನಗಳಲ್ಲಿ ಜಾರಕಿಹೊಳಿ ಪೆನಲ್‌ನಲ್ಲಿ ಗುರುತಿಸಿಕೊಂಡಿರುವ 9 ಜನರು ಸಹ ಅವಿರೋಧ ಆಯ್ಕೆಯಾಗಿದ್ದಾರೆ.  

ನಾಳೆ ಆರ್‌ಎಸ್‌ಎಸ್ ಪಥಸಂಚಲನ: ಸ್ವಾಗತಕ್ಕೆ ಬೆಳಗಾವಿ ಸಜ್ಜು

Oct 11 2025, 02:00 AM IST
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಹಾಗೂ ವಿಜಯ ದಶಮಿ ಹಬ್ಬದ ನಿಮಿತ್ತ ಅ.12 ರಂದು ಆರ್‌ಎಸ್‌ಎಸ್ ಸ್ವಯಂ ಸೇವಕರ ಆಕರ್ಷಕ ಪಥ ಸಂಚಲನ ಜರುಗಲಿದೆ.

ಆರ್.ಎಸ್‌.ಎಸ್ ಶತಾಬ್ದಿ ಪಟಸಂಚಲನ: ಸ್ವಾಗತಕ್ಕೆ ಬೆಳಗಾವಿ ಕೇಸರಿಮಯ

Oct 10 2025, 01:02 AM IST
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಮಾನೋತ್ಸವ ಹಾಗೂ ವಿಜಯ ದಶಮಿ ಹಬ್ಬದ ನಿಮಿತ್ತ ಅ.12 ರಂದು ಆರ್‌ಎಸ್‌ಎಸ್ ಸ್ವಯಂ ಸೇವಕರ ಆಕರ್ಷಕ ಪಥ ಸಂಚಲನ ಜರುಗಲಿದೆ.

ಸ್ವಾರ್ಥಕ್ಕಾಗಿ ರಾಷ್ಟ್ರಾಭಿಮಾನ ಮರೆಯುತ್ತಿರುವ ಜನ: ಮಂಜಣ್ಣ ಬೆಳಗಾವಿ

Oct 05 2025, 01:01 AM IST
ನರಗುಂದ ಪಟ್ಟಣದ ಸೋಮಾಪುರ ಬಡಾವಣೆಯ ಶ್ರೀ ದ್ಯಾಮಮ್ಮ ದೇವಿ ಹಾಗೂ ದುರ್ಗಾದೇವಿ ಮಂದಿರದ ಆವರಣದಲ್ಲಿ ಶ್ರೀ ದುರ್ಗಾಶಕ್ತಿ ಸಪ್ತಶತಿ ಋಷಿಪ್ರಜ್ಞಾ ಆಂದೋಲನದಿಂದ 9 ದಿನಗಳ ಕಾಲ ಬೆಳಗಿನ ಜಾವ ಸಾಮೂಹಿಕ ದೇವಿ ಪಾರಾಯಣದ ನವಮಿ ಕಾರ್ಯಕ್ರಮ ನಡೆಯಿತು.

ಬೆಳಗಾವಿ ಜಿಲ್ಲೆಯ ನೆರೆ ವೀಕ್ಷಿಸಿದ ಬಿಜೆಪಿ

Oct 04 2025, 07:42 AM IST

ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ ನೇತೃತ್ವದ ಬಿಜೆಪಿ ನಿಯೋಗ ಶುಕ್ರವಾರ ಬೆಳಗಾವಿ ಜಿಲ್ಲೆಯ ಅತಿವೃಷ್ಟಿಪೀಡಿತ ಪ್ರದೇಶಗಳ ಸಮೀಕ್ಷೆ ಕೈಗೊಂಡಿತು. ಜಿಲ್ಲೆಯ ಬೈಲಹೊಂಗಲ, ಕಾಗವಾಡ ಮತ್ತು ಚಿಕ್ಕೋಡಿ ತಾಲೂಕುಗಳಿಗೆ ಭೇಟಿ ನೀಡಿ, ಪರಿಸ್ಥಿತಿಯ ಅವಲೋಕನ ನಡೆಸಿತು

ಬೆಳಗಾವಿ ಜಿಲ್ಲೆಯ ನೆರೆ ವೀಕ್ಷಿಸಿದ ಬಿಜೆಪಿ

Oct 04 2025, 01:00 AM IST
ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ ನೇತೃತ್ವದ ಬಿಜೆಪಿ ನಿಯೋಗ ಶುಕ್ರವಾರ ಬೆಳಗಾವಿ ಜಿಲ್ಲೆಯ ಅತಿವೃಷ್ಟಿಪೀಡಿತ ಪ್ರದೇಶಗಳ ಸಮೀಕ್ಷೆ ಕೈಗೊಂಡಿತು.

ಬೆಳಗಾವಿ-ಧಾರವಾಡ ರೈಲು ಮಾರ್ಗ ವಿಳಂಬಕ್ಕೆ ಸಚಿವ ಲಾಡ ಕಾರಣ

Sep 16 2025, 01:00 AM IST
ಬೆಳಗಾವಿ-ಧಾರವಾಡ ನಡುವೆ ನೇರ ರೈಲು ಮಾರ್ಗ ಯೋಜನೆ ವಿಳಂಬಕ್ಕೆ ರಾಜ್ಯ ಸರ್ಕಾರ ಹಾಗೂ ಸಚಿವ ಸಂತೋಷ ಲಾಡ್ ಕಾರಣ ಎಂದು ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಆರೋಪಿಸಿದರು.

ಮುಂಬೈ ಮೀರಿಸಿದ ಬೆಳಗಾವಿ ಗಣೇಶ ಮೆರವಣಿಗೆ

Sep 09 2025, 01:01 AM IST
ಬೆಳಗಾವಿ ನಗರದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಬರೋಬ್ಬರಿ 38 ಗಂಟೆಗಳ ಕಾಲ ನಡೆಯುವ ಮೂಲಕ ಹೊಸ ದಾಖಲೆ ಬರೆದಿದೆ.

ಬೆಳಗಾವಿ- ಮಂತ್ರಾಲಯ ರೈಲಿಗೆ ಮತ್ತೆ ಬೇಡಿಕೆ

Sep 07 2025, 01:00 AM IST
ಕೊರೋನಾಕ್ಕಿಂತ ಮುಂಚೆ ಸಂಚರಿಸುತ್ತಿತ್ತು. ಕೊರೋನಾ ವೇಳೆ ರಶ್‌ ಆಗುವುದನ್ನು ತಡೆಯುವ ಹಿತದೃಷ್ಟಿಯಿಂದ ಕೆಲ ರೈಲುಗಳನ್ನು ಸ್ಥಗಿತಗೊಳಿಸಲಾಗಿತ್ತು. ಆಗ ಸ್ಥಗಿತಗೊಳಿಸಿದ ರೈಲುಗಳ ಪೈಕಿ ಮಂತ್ರಾಲಯಂ ರೋಡ್‌ಗೆ ಉತ್ತರ ಕರ್ನಾಟಕ ಭಾಗದಿಂದ ಸಂಪರ್ಕಿಸುವ ರೈಲು ಕೂಡ ಒಂದಾಗಿದೆ.ಕೊರೋನಾ ಮುಗಿದ ಬಳಿಕ ಸ್ಥಗಿತಗೊಂಡಿದ್ದ ಉಳಿದ ಎಲ್ಲ ರೈಲುಗಳ ಸಂಚಾರ ಪುನಾರಂಭಗೊಳಿಸಲಾಯಿತು. ಆದರೆ ಅದೇಕೋ ಏನೋ ಮಂತ್ರಾಲಯಂ ರೋಡ್‌ಗೆ ಸಂಪರ್ಕಿಸುವ ರೈಲು ಮಾತ್ರ ಪುನಾರಂಭಗೊಳ್ಳಲೇ ಇಲ್ಲ.

ದಸರಾ ಪ್ರಯುಕ್ತ ಬೆಂಗಳೂರು, ಬೆಳಗಾವಿ, ಮೈಸೂರು ನಡುವೆ ವಿಶೇಷ ರೈಲು ಸೇವೆ

Sep 05 2025, 07:50 AM IST

ಮುಂಬರುವ ದಸರಾ ಹಬ್ಬದಲ್ಲಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ನೈಋತ್ಯ ರೈಲ್ವೆಯು ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ನಡುವೆ ವಿಶೇಷ ರೈಲುಗಳ ಸೇವೆ ನೀಡಲಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 20
  • next >

More Trending News

Top Stories
ಬಂದರೋ ಬಂದರೋ ಗಣತಿದಾರರು ಕಾರಲ್ಲಿ ಬಂದರು!
ನಾನು ಶಿವಣ್ಣ ಹತ್ರ ಏಟು ತಿನ್ಬೇಕು : ‘ರತ್ನನ್‌ ಪ್ರಪಂಚ’ ಖ್ಯಾತಿಯ ನಟ ಪ್ರಮೋದ್
ಮೋಂಥಾ ಚಂಡಮಾರುತ ಅಬ್ಬರ : ಹವಾಮಾನ ಇಲಾಖೆ ಕಟ್ಟೆಚ್ಚರ
''ಎಚ್.ಡಿ.ಕುಮಾರಸ್ವಾಮಿ ಮತ್ತೆ ಸಿಎಂ ಆಗುವ ದಿನ ದೂರವಿಲ್ಲ''
ಕಾಳ ಸಂತೆಗೆ ಅಕ್ಕಿ ತಡೆಗಾಗಿ ರಾಗಿ, ಎಣ್ಣೆ, ಬೇಳೆ: ಮುನಿಯಪ್ಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved