• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ : ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಹಿಡನ್‌ ಅಜೆಂಡಾ ಕಾರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ

Aug 29 2024, 12:58 AM IST
ಕೆಲವರ ಹಿಡನ್‌ ಅಜೆಂಡಾಗಳಿಂದ ಬೆಳಗಾವಿ ಮಹಾನಗರ ಪಾಲಿಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಬೇಸರ ವ್ಯಕ್ತಪಡಿಸಿದರು.

ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ಶತಮಾನದ ಸಂಭ್ರಮ

Aug 25 2024, 01:47 AM IST
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ನಡೆದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ ಇದೀಗ ಶತಮಾನದ ಸಂಭ್ರಮ. ಈ ಅಧಿವೇಶನದ ಸವಿನೆನಪಿಗಾಗಿ ಶತಮಾನೋತ್ಸವ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ರಾಜ್ಯಮಟ್ಟದ ಟೇಕ್ವಾಂಡೋ ಚಾಂಪಿಯನ್‌; ಬೆಳಗಾವಿ ಜಿಲ್ಲಾ ತಂಡಕ್ಕೆ 29 ಪದಕ

Aug 12 2024, 01:33 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಇಂಡಿಯಾ ಟೇಕ್ವಾಂಡೋ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಅಂಗ ಸಂಸ್ಥೆಯಾದ ಕರ್ನಾಟಕ ಟೇಕ್ವಾಂಡೋ ಸಂಸ್ಥೆ ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಈಚೆಗೆ ಆಯೋಜಿಸಿದ್ದ ೪೧ನೇ ರಾಜ್ಯ ಮಟ್ಟದ ಸಬ್-ಜೂನಿಯರ್, ಜೂನಿಯರ್, ಸೀನಿಯರ್ ಮತ್ತು ೧೦ನೇ ಕೆಡೆಟ್ ಟೇಕ್ವಾಂಡೋ ಪಂದ್ಯಾವಳಿಯಲ್ಲಿ ಬೆಳಗಾವಿ ಜಿಲ್ಲಾ ಟೇಕ್ವಾಂಡೋ ಸಂಸ್ಥೆಯ ಕ್ರೀಡಾಪಟುಗಳು 3 ಚಿನ್ನ, 8 ಬೆಳ್ಳಿ ಮತ್ತು 18 ಕಂಚಿನ ಪದಕ ಪಡೆದು ಸಾಧನೆ ಮಾಡಿದ್ದಾರೆ.

ಬೆಳಗಾವಿ : ಚೀಲದಲ್ಲಿ ಮಗನ ಮೃತದೇಹದ ಅವಶೇಷ ಹಿಡಿದು ಅಂತ್ಯಕ್ರಿಯೆಗೆ ತೆರಳಿದ ತಂದೆ

Aug 08 2024, 01:41 AM IST

ಬೆಳಗಾವಿ: ಅಗ್ನಿ ದುರಂತದಲ್ಲಿ ಸುಟ್ಟು ಕರಕಲಾಗಿ ದುರಂತ ಅಂತ್ಯ ಕಂಡ ಯಲ್ಲಪ್ಪ ಗುಂಡ್ಯಾಗೋಳ ಮೃತದೇಹದ ಅವಶೇಷಗಳನ್ನು ಕೈ ಚೀಲದಲ್ಲಿ ತುಂಬಿಕೊಂಡು ಕಣ್ಣೀರಿಡುತ್ತ ತಂದೆ ಸಣ್ಣಗೌಡ ಅಂತ್ಯಕ್ರಿಯೆಗೆ ತೆರಳಿದರು. 

ಬೆಂಗಳೂರು ಟು ಬೆಳಗಾವಿ ಇನ್ಸ್ಟಾಗ್ರಾಂ ಲವ್ ಸ್ಟೋರಿ

Jul 31 2024, 01:09 AM IST
ಪ್ರೀತಿ ಯಾವಾಗ ಯಾರ ಮೇಲೆ ಹುಟ್ಟುತ್ತದೆ ಅನ್ನೋದು ಯಾರಿಗೂ ಗೊತ್ತಾಗಲ್ಲ. ಇಲ್ಲಿಯೂ ಹಾಗೇ ಇನ್ ಸ್ಟಾಗ್ರಾಂ ನಲ್ಲಿ ಹುಟ್ಟಿದ ಪ್ರೀತಿ ಯುವತಿಯನ್ನು ಬೆಂಗಳೂರಿನಿಂದ ಬೆಳಗಾವಿಯ ಖಾನಾಪುರಕ್ಕೆ ತಂದು ನಿಲ್ಲಿಸಿದೆ.

ರಟ್ಟೀಹಳ್ಳಿ-ಬೆಳಗಾವಿ ಬಸ್‌ಗೆ ಶಾಸಕ ಬಣಕಾರ ಚಾಲನೆ

Jul 30 2024, 12:42 AM IST
ರಟ್ಟೀಹಳ್ಳಿ ತಾಲೂಕು ಕೇಂದ್ರದಿಂದ ಬ್ಯಾಡಗಿ, ಹಾವೇರಿ ಮೂಲಕ ಬೆಳಗಾವಿಗೆ ನೂತನ ಬಸ್‌ಗೆ ಶಾಸಕ ಯು.ಬಿ. ಬಣಕಾರ ಚಾಲನೆ ನೀಡಿದರು.

ಬೆಳಗಾವಿ ಜಿಲ್ಲೆಯಲ್ಲಿ ವರುಣನ ಆರ್ಭಟ; ಜನಜೀವನ ಅಸ್ತವ್ಯಸ್ತ

Jul 21 2024, 01:16 AM IST
ಬೆಳಗಾವಿ ಜಿಲ್ಲೆಯಲ್ಲಿ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯಲ್ಲಿ 13 ಸೇತುವೆ ಮುಳುಗಡೆಯಾಗಿವೆ.

ಬೆಳಗಾವಿ, ಚಿಕ್ಕೋಡಿ ಡಿಡಿಪಿಐ ಹುದ್ದೆ ಖಾಲಿ

Jul 15 2024, 01:52 AM IST
ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ಎರಡೂ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರ ಹುದ್ದೆಗಳು ಖಾಲಿಯಾಗಿವೆ.

‘ಪಿಎಂ ಕುಸುಮ್‌’ ಯೋಜನೆಯಲ್ಲಿ ಬೆಳಗಾವಿ ಜಿಲ್ಲೆ ನಂ.1

Jul 08 2024, 12:40 AM IST

ವಿದ್ಯುತ್ ಮೇಲಿನ ಅವಲಂಬನೆಯ ಪ್ರಮಾಣವನ್ನು ಕಡಿಮೆ ಮಾಡಲು ಹಾಗೂ ಬರಗಾಲ, ಬೇಸಿಗೆಯಲ್ಲಿ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಸರ್ಕಾರಗಳು ಅನುಷ್ಠಾನಗೊಳಿಸಿರುವ ಕುಸುಮ್‌ ಯೋಜನೆಯನ್ನು ಪಡೆದುಕೊಳ್ಳಲು ರಾಜ್ಯದ ರೈತರು ಮುಂದಾಗಿದ್ದಾರೆ. 

ಬೆಳಗಾವಿ ಅವೃದ್ಧಿಯಲ್ಲಿ ರುದ್ರಾಕ್ಷಿ ಮಠ ಪಾತ್ರ ಹಿರಿದು

Jun 23 2024, 02:07 AM IST
ನಾಡಿನ ಜನತೆಗೆ ಅನ್ನ, ಅರಿವು, ಅಕ್ಷರ ದಾಸೋಹ ನೀಡುತ್ತಾ ಕನ್ನಡ ಉಳಿಸಿ ಬೆಳೆಸುವುದರ ಜೊತೆಗೆ ಬೆಳಗಾವಿಯ ಅಭಿವೃದ್ಧಿಯಾಗುವಲ್ಲಿ ನಾಗನೂರು ರುದ್ರಾಕ್ಷಿ ಮಠದ ಪಾತ್ರ ಹಿರಿದಾಗಿದೆ ಎಂದು ಬೆಳಗಾವಿ ನೂತನ ಸಂಸದ ಜಗದೀಶ ಶೆಟ್ಟರ ಹೇಳಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 19
  • next >

More Trending News

Top Stories
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved