• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ ಜಿಲ್ಲೆಯಲ್ಲಿ ಶೇ.74.87 ರಷ್ಟು ಮತದಾನ

May 08 2024, 01:05 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಪ್ರಜಾಪ್ರಭುತ್ವದ ಹಬ್ಬವಾಗಿರುವ ಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, 3 ಲೋಕಸಭಾ ಮತಕ್ಷೇತ್ರಗಳ ವ್ಯಾಪ್ತಿಯನ್ನು ಒಳಗೊಂಡಿರುವ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟಾರೆ ಶೇ.74.87 ರಷ್ಟು ಮತದಾನವಾಗಿರುತ್ತದೆ.

ಶೆಟ್ಟರ್ ಹಿಂದಿನಿಂದಲೂ ಬೆಳಗಾವಿ ಅಭಿವೃದ್ಧಿ ವಿರೋಧಿ

May 06 2024, 12:35 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಅಭಿವೃದ್ಧಿ ಯೋಜನೆಗಳು ಹುಬ್ಬಳ್ಳಿ ದಾಟಿ ಬೆಳಗಾವಿಗೆ ಬರದಂತೆ ತಡೆಯೊಡ್ಡುತ್ತ ಬಂದಿರುವ ಬಿಜೆಪಿ ಅಭ್ಯರ್ಥಿಯನ್ನು ತಿರಸ್ಕರಿಸುವ ಮೂಲಕ ಸರಿಯಾದ ಪಾಠ ಕಲಿಸಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ವಿಶ್ವಾಸ ವ್ಯಕ್ತಪಡಿಸಿದರು.ತಮ್ಮ ಗೃಹ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಹಿಂದಿನಿಂದಲೂ ಬೆಳಗಾವಿ ಅಭಿವೃದ್ಧಿಯ ವಿರೋಧಿ. ಸಾಧ್ಯವಾದಾಗಲೆಲ್ಲ ಬೆಳಗಾವಿಯಿಂದ ಯೋಜನೆಗಳನ್ನು ಕಿತ್ತುಕೊಂಡಿದ್ದೇ ಹೆಚ್ಚು.

ಬೆಳಗಾವಿ ಗ್ರಾಮೀಣದಲ್ಲಿ ಮೃಣಾಲ ಭರ್ಜರಿ ಪ್ರಚಾರ

Apr 24 2024, 02:22 AM IST
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಹೊನ್ನಿಹಾಳ, ಪಂತಬಾಳೆಕುಂದ್ರಿ, ಮೋದಗಾ, ಮುತಗಾ, ಮಾರಿಹಾಳ ಪ್ರದೇಶಗಳಲ್ಲಿ ಸೋಮವಾರ ಸಂಜೆ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಪರ ಭರ್ಜರಿ ಪ್ರಚಾರ ನಡೆಯಿತು.

ಬೆಳಗಾವಿ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ: ಜಗದೀಶ ಶೆಟ್ಟರ್

Apr 20 2024, 01:07 AM IST
ಬೆಳಗಾವಿ ಕೋರ್ಟ್ ಆವರಣದಲ್ಲಿ ಶುಕ್ರವಾರ ವಕೀಲರ ಸಂಘದ ಸಭಾಭವನದಲ್ಲಿ ಚುನಾವಣೆ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಮಾತನಾಡಿದರು.

ಬೆಳಗಾವಿ ಅಭಿವೃದ್ಧಿಗೆ ಶೆಟ್ಟರ್‌ ಆಯ್ಕೆಗೆ ಸಹಕರಿಸಿ: ಪ್ರಭಾಕರ ಕೋರೆ

Apr 20 2024, 01:01 AM IST
ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಜೆಎನ್‌ಎಂಸಿ ಆವರಣದಲ್ಲಿ ಹಾಗೂ ಲಿಂಗರಾಜ ಕಾಲೇಜಿನ ಆವರಣದಲ್ಲಿ ಸಿಬ್ಬಂದಿಯನ್ನು ಭೇಟಿಯಾಗಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಪರವಾಗಿ ರಾಜ್ಯಸಭೆ ಮಾಜಿ ಸದಸ್ಯ, ಕೆಎಲ್‌ಇ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಮತಯಾಚನೆ ನಡೆಸಿದರು.

ಬೆಳಗಾವಿ ಎಂದರೆ ಶೆಟ್ಟರಿಗೆ ಸಿಟ್ಟು ಬರ್ತಿತ್ತು

Apr 18 2024, 02:15 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಬೆಳಗಾವಿ ನನ್ನ ಕರ್ಮಭೂಮಿ ಎನ್ನುತ್ತಿರುವ ಜಗದೀಶ ಶೆಟ್ಟರ್ ಸಚಿವರಾಗಿದ್ದಾಗ ಬೆಳಗಾವಿ ಎಂದರೆ ಸಿಟ್ಟು ಬರುತ್ತಿತ್ತು. ನಾನು ಬೆಳಗಾವಿಗೆ ಇಂಡಸ್ಟ್ರಿಯಲ್ ಕಾರಿಡಾರ್ ಮಾಡೋಣ ಎಂದು ಒತ್ತಾಯಿಸಿದ್ದಕ್ಕೆ ನನ್ನ ಮೇಲೆ ಮುನಿಸಿಕೊಂಡಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಆರೋಪಿಸಿದರು.

ಬೆಳಗಾವಿ ವಿವಸ್ತ್ರ ಸಂತ್ರಸ್ತೆಗೆ 2 ಎಕರೆ, ₹5 ಲಕ್ಷ: ಸರ್ಕಾರ

Apr 16 2024, 01:10 AM IST
ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಪ್ರಕರಣದಲ್ಲಿ ಸಂತ್ರಸ್ತೆಗೆ ಎರಡು ಎಕರೆ ಜಮೀನು ಹಾಗೂ 5 ಲಕ್ಷ ರು. ಪರಿಹಾರ ಕಲ್ಪಿಸಲಾಗಿದೆ ಎಂದು ಸರ್ಕಾರವು ಕೋರ್ಟ್‌ಗೆ ಮಾಹಿತಿ ನೀಡಿದೆ.

ಬೆಳಗಾವಿ ಬಿಜೆಪಿ ನಾಯಕರ ಮುನಿಸು ಶಮನ?

Apr 06 2024, 12:49 AM IST
ಬೆಳಗಾವಿ ಲೋಕಸಭೆಯ ಬಿಜೆಪಿ ಟಿಕೆಟ್‌ ವಂಚಿತ ಸ್ಥಳೀಯ ನಾಯಕರ ಮುನಿಸು ಮಾಜಿ ಸಿಎಂ ಯಡಿಯೂರಪ್ಪ ಮಧ್ಯಪ್ರವೇಶದಿಂದ ಶಮನಗೊಂಡಿದ್ದು, ಪಕ್ಷದ ಅಧಿಕೃತ ಅಭ್ಯರ್ಥಿ, ಮಾಜಿ ಸಿಎಂ ಜಗದೀಶ ಶೆಟ್ಟರ್‌ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಹಾಲಿ ಸಂಸದೆ ಮಂಗಲ ಅಂಗಡಿ ಸೇರಿದಂತೆ ಹಲವಾರು ಆಕಾಂಕ್ಷಿಗಳಿಗೆ ಬಿಜೆಪಿ ಟಿಕೆಟ್‌ ಕೈತಪ್ಪಿತ್ತು. ಟಿಕೆಟ್‌ ವಂಚಿತರು ಸಹಜವಾಗಿಯೇ ಪಕ್ಷದ ನಾಯಕರ ವಿರುದ್ಧ ಮುನಿಸಿಕೊಂಡಿದ್ದರು.

ಬೆಳಗಾವಿ ಕ್ಷೇತ್ರಕ್ಕೆ ಬಿಜೆಪಿ ಕೊಡುಗೆ ಶೂನ್ಯ

Apr 06 2024, 12:47 AM IST
ಕಳೆದ 20 ವರ್ಷಗಳಿಂದ ಬೆಳಗಾವಿ ಕ್ಷೇತ್ರದಲ್ಲಿ ಬಿಜೆಪಿ ಸಂಸದರಿದ್ದರೂ ಕ್ಷೇತ್ರಕ್ಕೆ ಅವರ ಕೊಡುಗೆ ಶೂನ್ಯ. ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ನೀಡದೇ ಜನರಿಂದ ದೂರ ಉಳಿದರು. ಮೋದಿ ಹೆಸರಿನಲ್ಲಿ 2 ಬಾರಿ ಗೆದ್ದಿದ್ದೆ ಅವರ ಸಾಧನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಲೇವಡಿ ಮಾಡಿದರು.

ಬೆಳಗಾವಿ ಶೆಟ್ಟರ ಸ್ಪರ್ಧೆ: ಯಾವ ನೈತಿಕತೆ ಇದೆ?

Apr 03 2024, 01:32 AM IST
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಸೋತರೂ ಮಾಜಿ ಮುಖ್ಯಮಂತ್ರಿ ಅಂತ ಹೇಳಿ ಹಿರಿತನಕ್ಕೆ ಗೌರವ ನೀಡಿ ಕಾಂಗ್ರೆಸ್ ಪಕ್ಷವು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿತ್ತು. ಏಕಾಏಕಿ ದೆಹಲಿಗೆ ಹೋದ ಶೆಟ್ಟರ್ ಬಿಜೆಪಿ ಸೇರ್ಪಡೆಗೊಂಡರು. ಇದೀಗ ಬೆಳಗಾವಿಯಿಂದ ಲೋಕಸಭೆ ಪ್ರವೇಶಿಸಲು ಕನಸು ಕಾಣುತ್ತಿದ್ದಾರೆ. ಬೆಳಗಾವಿಯಿಂದ ಸ್ಪರ್ಧಿಸಲು ಅವರಿಗೆ ಯಾವ ನೈತಿಕತೆ ಇದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಶ್ನಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved