ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಹೆಸರು ಪ್ರಬಲವಾಗಿ ಕೇಳಿಬರುತ್ತಿರುವ ನಡುವೆಯೇ, ಬಿಜೆಪಿ ಘಟಾನುಘಟಿ ನಾಯಕರು ಹೊರಗಿನ ಅಭ್ಯರ್ಥಿಗಳ ಸ್ಪರ್ಧೆಗೆ ಅವಕಾಶವಿಲ್ಲ. ಯಾವ ಕಾರಣಕ್ಕೂ ಸ್ಥಳೀಯ ನಾಯಕರನ್ನು ಹೊರತುಪಡಿಸಿ ವಲಸಿಗರಿಗೆ ಅವಕಾಶ ನೀಡದಂತೆ ವರಿಷ್ಠರ ಮೇಲೆ ಒತ್ತಡ ಹೇರಿದ್ದಾರೆ.