• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ : ನಗ್ನ ಚಿತ್ರ ವೈರಲ್‌ ಆಗುತ್ತದೆ ಎಂದು ಹೆದರಿ ವೃದ್ಧ ದಂಪತಿ ಆತ್ಮಹತ್ಯೆ

Mar 29 2025, 10:36 AM IST

ಸೈಬರ್‌ ಖದೀಮರು ತಾವು ಪೊಲೀಸರೆಂದು ವೃದ್ಧ ದಂಪತಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ಕೊಡದಿದ್ದರೆ ನಿಮ್ಮ ನಗ್ನ ಚಿತ್ರಗಳನ್ನು ವೃರಲ್‌ ಮಾಡುವುದಾಗಿ ಬೆದರಿಸಿದ ಪರಿಣಾಮ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ : ಎರಡು ವರ್ಷ 4 ತಿಂಗಳಿನ ಕೋಣವೊಂದು ಬರೋಬ್ಬರಿ ₹1. 15 ಲಕ್ಷಕ್ಕೆ ಮಾರಾಟ

Mar 27 2025, 09:03 AM IST

ಎರಡು ವರ್ಷ 4 ತಿಂಗಳಿನ ಕೋಣವೊಂದು ಬರೋಬ್ಬರಿ ₹1.15 ಲಕ್ಷಕ್ಕೆ ಮಾರಾಟವಾಗಿದೆ.

ಬೆಳಗಾವಿ ಬಂದ್‌ ಮಾಡುವ ತಾಕತ್‌ ಇರೋದು ನಮಗೆ ಮಾತ್ರ : ಮರಾಠಿಯಲ್ಲಿ ಶಿವಸೇನೆಯ ಯುವ ಸೇನೆ ಪೋಸ್ಟ್‌

Mar 24 2025, 12:22 PM IST

ಶಿವಸೇನೆಯ ಯುವ ಸೇನೆ ‘ಬೆಳಗಾವಿ ಬಂದ್‌ ಮಾಡುವ ತಾಕತ್ತು ಕೇವಲ ಮರಾಠಿಗರ ರಕ್ತದಲ್ಲಿದೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದು ಕನ್ನಡಿಗರನ್ನು ಕೆರಳಿಸಿದೆ.

ಬಣ್ಣದೋಕುಳಿಯಲ್ಲಿ ಮಿಂದೆದ್ದ ಬೆಳಗಾವಿ ಜನತೆ

Mar 15 2025, 01:02 AM IST
ರಂಗಿನಾಟ ನಗರದ ಬಡಾವಣೆಗಳಲ್ಲಿ ರಂಗು ರಂಗಿನ ಚಿತ್ತಾರ ಬಿಡಿಸಿದಂತೆ ಕಂಡು ತಂದಿತು.

ಮತ್ತೆ ಹುಸಿಯಾದ ಬೆಳಗಾವಿ ಜಿಲ್ಲಾ ವಿಭಜನೆ ನಿರೀಕ್ಷೆ

Mar 07 2025, 11:48 PM IST
ರಾಜ್ಯದ ಅತೀ ದೊಡ್ಡ ಜಿಲ್ಲೆ ಬೆಳಗಾವಿಯನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವಿಭಜನೆ ಮಾಡಬೇಕು. ಹೊಸದಾಗಿ ಬೆಳಗಾವಿ, ಗೋಕಾಕ, ಚಿಕ್ಕೋಡಿ ಜಿಲ್ಲೆ ರಚನೆ ಬೇಡಿಕೆಗೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಸ್ಪಂದನೆ ಸಿಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ.

ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ಬಸ್ ನಿರ್ವಾಹಕ ಯೋಗಕ್ಷೇಮ ವಿಚಾರಿಸಿದ ಕರವೇ ಸ್ವಾಭಿಮಾನಿ ಸೇನೆ

Feb 27 2025, 02:02 AM IST

ಕರವೇ ಸ್ವಾಭಿಮಾನಿ ಸೇನೆ ಖಾನಾಪುರ ತಾಲೂಕು ಸಮಿತಿಯ ಪದಾಧಿಕಾರಿಗಳು ಬುಧವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಇತ್ತೀಚಿಗೆ ಹಲ್ಲೆಗೊಳಗಾದ ಬೆಳಗಾವಿ ನಗರ ಸಾರಿಗೆ ನಿರ್ವಾಹಕರಾದ ಮಹದೇವಪ್ಪ ಹಾಗೂ ಬಸ್ ಚಾಲಕರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.  

ಬೆಳಗಾವಿ ನಗರದಲ್ಲಿ ನಾಳೆ ಕರವೇ ಬಹೃತ್ ಪ್ರತಿಭಟನೆ - ಸರ್ಕಾರಕ್ಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಎಚ್ಚರಿಕೆ

Feb 24 2025, 10:46 AM IST

ಮರಾಠಿ ಪುಂಡರಿಂದ ಹಲ್ಲೆಗೊಳಗಾದ ಕನ್ನಡಿಗ ನಿರ್ವಾಹಕ ಮಹದೇವಪ್ಪ ಹುಕ್ಕೇರಿ ಮೇಲೆ ಈಗ ಸುಳ್ಳು ಪೋಸ್ಕೋ ಕೇಸು ದಾಖಲಿಸಲಾಗಿದೆ.

ಬೆಳಗಾವಿ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣ ಖಂಡನೀಯ : ಜನಪರ ವೇದಿಕೆಯ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಕಿಡಿ

Feb 24 2025, 12:32 AM IST
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ತಮಗೆ ಅವಮಾನ ವಾದಾಗ ಅತ್ತು ಕರೆದು ರಂಪ ಮಾಡಿದ್ದರು, ಆದರೆ ಇಂದು ಕನ್ನಡಿಗರಿಗೆ ಅವಮಾನವಾಗುತ್ತಿದ್ದರೂ ಸಹ ತೆಪ್ಪಗೆ ಕುಳಿತಿರುವುದು ಅವರೊಳಗಿನ ಮರಾಠಿ ಪ್ರೇಮವನ್ನು ಅನಾವರಣ ಮಾಡುತ್ತಿದೆ.

ಬೆಳಗಾವಿ ನಿರ್ವಾಹಕನ ಹಲ್ಲೆ ಖಂಡಿಸಿ ಮಹಾರಾಷ್ಟ ಚಾಲಕನ ಮುಖಕ್ಕೆ ಮಸಿ ಬಳಿದವರ ಬಂಧನ

Feb 23 2025, 12:31 AM IST
ಬೆಳಗಾವಿಯಲ್ಲಿ ಕರ್ನಾಟಕ ಸಾರಿಗೆ ಸಂಸ್ಥೆಯ ನಿರ್ವಾಹಕರ ಮೇಲೆ ಹಲ್ಲೆ ಮಾಡಿರುವ ಮಹಾರಾಷ್ಟ್ರ ಏಕೀರಣ ಸಮಿತಿ ಪುಂಡರ ಪುಂಡಾಟ ಖಂಡಿಸಿ ಶುಕ್ರವಾರ ರಾತ್ರಿ ಕರ್ನಾಟಕ ನವನಿರ್ಮಾಣ ವೇದಿಕೆಯ ಜಿಲ್ಲಾ ಘಟಕದ ಪದಾಧಿಕಾರಿಗಳು ಐಮಂಗಲ ಗುಯಿಲಾಳ್ ಟೋಲ್‌ ಬಳಿ ಬೆಂಗಳೂರು ಮುಂಬೈಯ ಮಹಾರಾಷ್ಟ್ರ ಸಾರಿಗೆ ವಾಹನ ಚಾಲಕ ಹರಿ ಜಾಧವ್ ಹಾಗೂ ವಾಹನಕ್ಕೆ ಮಸಿ ಬಳಿದು ಪ್ರತಿಭಟಿಸಿದವರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ನಗರದಲ್ಲಿ ಮತ್ತೆ ಮರಾಠಿಗರ ಪುಂಡಾಟಿಕೆ : ಹಿರಿಯ ಬಸ್‌ ನಿರ್ವಾಹಕರೊಬ್ಬರ ಮೇಲೆ ಹಲ್ಲೆ

Feb 21 2025, 11:49 PM IST

‘ನನಗೆ ನಿಮ್ಮ ಭಾಷೆ ಬರೋದಿಲ್ಲ ಕನ್ನಡದಲ್ಲಿ ಮಾತನಾಡಿ’ ಎಂದಿದ್ದಕ್ಕೆ ಹಿರಿಯ ಬಸ್‌ ನಿರ್ವಾಹಕರೊಬ್ಬರ ಮೇಲೆ ಮರಾಠಿ ಪುಂಡರ ಗುಂಪು ಹಲ್ಲೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನಲ್ಲಿ ನಡೆದಿದ್ದು, ಕನ್ನಡಿಗರನ್ನು ಕೆರಳಿಸಿದೆ.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
2028ಕ್ಕೂ ಗೆಲ್ತೀವಿ, ನಾನು ಸಿಎಂ ಆಗಲ್ಲ: ಸಿದ್ದರಾಮಯ್ಯ!
ಸಿಎಂಗಳ ಕ್ರಿಮಿನಲ್ ಕೇಸು : ರೇವಂತ್‌ ನಂ.1, ಸ್ಟಾಲಿನ್‌ ನಂ.2, ನಾಯ್ಡು ನಂ.3, ಸಿದ್ದು ನಂ.4
ಹಂದಿ ಮಾಂಸ ಸೇವನೆ ಭಾರಿ ಹೆಚ್ಚಳ : ಜಗತ್ತಿನಾದ್ಯಂತ ಶುರುವಾಗಿದೆ ಶಟಲ್‌ಕಾಕ್‌ ಬರ!
ಚಿತ್ರದುರ್ಗದ ಕೈ ಶಾಸಕ ವೀರೇಂದ್ರಗೆ ಇ.ಡಿ. ಶಾಕ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved