• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ : ಸಚಿವ ಸತೀಶ ಜಾರಕಿಹೊಳಿ

Jan 25 2025, 01:00 AM IST
ಬೆಳಗಾವಿ ಜಿಲ್ಲೆಯಲ್ಲಿ ಕೈಗಾರಿಕೋದ್ಯಮಿಗಳಿಗೆ ಉತ್ತೇಜನ ನೀಡಿ ಬೃಹತ್ ಕೈಗಾರಿಕೆಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಸಹಕಾರ ಮತ್ತು ಸೌಲಭ್ಯ ಒದಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಮೊದಲಿನ ಕಾಂಗ್ರೆಸ್‌ಗೂ ಈಗಿನ ಕಾಂಗ್ರೆಸ್‌ಗೂ ಸಂಬಂಧವಿಲ್ಲ - ಕಾಂಗ್ರೆಸ್‌ ಬೆಳಗಾವಿ ಸಮಾವೇಶ ಬಗ್ಗೆ ಬಿಜೆಪಿ ಲೇವಡಿ

Jan 21 2025, 10:49 AM IST

ಈಗಿರುವ ನಕಲಿ ಗಾಂಧಿಗಳು ಎಷ್ಟು ಡೋಂಗಿ ಗಾಂಧಿವಾದಿಗಳೋ ಅಧಿಕಾರಕ್ಕಾಗಿ ಅವರ ಗುಲಾಮಗಿರಿ ಮಾಡುತ್ತಿರುವ ಕಾಂಗ್ರೆಸ್ ನಾಯಕರು ಅವರಿಗಿಂತ ಹೆಚ್ಚು ಡೋಂಗಿಗಳು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಲೇವಡಿ ಮಾಡಿದ್ದಾರೆ.

ಬೆಳಗಾವಿ ಕಾಂಗ್ರೆಸ್ ಸಮಾವೇಶಕ್ಕೆ ಹೊರಟ ಕಾರ್ಯಕರ್ತರು

Jan 21 2025, 12:32 AM IST
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷಗಳ ಇತಿಹಾಸ. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಜೈ ಭೀಮ್, ಜೈ ಭಾಪು, ಜೈ ಸಂವಿಧಾನ್ ಹೆಸರಲ್ಲಿ ಸಮಾವೇಶವನ್ನು ಆಯೋಜಿಸಲಾಗಿದೆ .

‘ಗಾಂಧಿ ಭಾರತ’ ಸಮಾವೇಶಕ್ಕೆ ಬೆಳಗಾವಿ ಸಜ್ಜು ರಾಹುಲ್‌, ಪ್ರಿಯಾಂಕಾ ಸೇರಿ ಗಣ್ಯರು ಭಾಗಿ

Jan 20 2025, 07:46 AM IST

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ 2024ರ ಡಿಸೆಂಬರ್ 27ರಂದು ಮುಂದೂಡಲಾಗಿದ್ದ ‘ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ’ ಕಾರ್ಯಕ್ರಮವು ಜ.21ರಂದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆಯಲಿದೆ.

ಬೆಳಗಾವಿ : ಸಾಲ ವಾಪಸ್‌ ಕೊಡದ್ದಕ್ಕೆ ಬಾಲಕಿ ಅಪಹರಿಸಿ ಪುತ್ರನೊಂದಿಗೆ ವಿವಾಹ ಮಾಡಿಸಿದ್ಲು!

Jan 19 2025, 02:16 AM IST
ಕುಟುಂಬದವರು ಸಾಲ ಮರುಪಾವತಿಸದ ಕಾರಣ ಬಾಲಕಿಯನ್ನು ಅಪಹರಿಸಿ, ಒತ್ತಾಯಪೂರ್ವಕವಾಗಿ ಮದುವೆ ಮಾಡಿಕೊಂಡ ಅಮಾನವೀಯ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಟಿಳಕವಾಡಿ ಪೊಲೀಸರು ಮದುವೆ ಮಾಡಿಕೊಂಡ ಆರೋಪಿ ಮತ್ತು ಆತನ ತಾಯಿಯನ್ನು ಟಿಳಕವಾಡಿ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಸಮಾವೇಶದ ಮೂಲಕ ದೇಶಕ್ಕೆ ದೊಡ್ಡ ಸಂದೇಶ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ

Jan 19 2025, 02:16 AM IST
ಇಡೀ ದೇಶಕ್ಕೆ ಬೆಳಗಾವಿ ಸಮಾವೇಶದ ಮೂಲಕ ದೊಡ್ಡ ಸಂದೇಶ ರವಾನಿಸಲಾಗುತ್ತಿದೆ. ದೇಶಕ್ಕಾಗಿ ಗಾಂಧೀಜಿ ಹಾಗೂ ಕಾಂಗ್ರೆಸ್‌ನ ಇತಿಹಾಸವನ್ನು ಸಾರಲಾಗುತ್ತಿದೆ.

ಬೆಳಗಾವಿ ಸಮಾವೇಶದ ಔಚಿತ್ಯದ ಪ್ರಶ್ನೆಗೆ ಅಲ್ಲೇ ಉತ್ತರ : ರಣದೀಪಸಿಂಗ್ ಸುರ್ಜೇವಾಲಾ

Jan 19 2025, 02:16 AM IST
ಸಂಘರ್ಷ ಹಾಗೂ ಹೋರಾಟದಿಂದ ಸ್ವಾತಂತ್ರ್ಯ ಸಿಕ್ಕಿದೆ. ಇದನ್ನು ಬೃಹತ್ ಸಮಾವೇಶದ ಮೂಲಕ ದೇಶದ ಜನತೆಗೆ ತಿಳಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ. ಅಲ್ಲದೇ, ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾರಂಭದ ಔಚಿತ್ಯದ ಬಗ್ಗೆ ಮುಂದಿನ ಪೀಳಿಗೆ ಕೇಳಬಹುದು. ಅವರ ಪ್ರಶ್ನೆಗೆ ಈ ಸಮಾವೇಶದ ಮೂಲಕ ಉತ್ತರ ನೀಡಲಾಗುತ್ತಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ : ಮೂವರ ಬಂಧನ

Jan 16 2025, 12:49 AM IST
ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿತ ಅತ್ಯಾಚಾರ ಎಸಗಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಬೆಳಗಾವಿ ರಾಜಕಾರಣದಲ್ಲಿ ಪ್ರತಿಮೆ ಸಂಘರ್ಷ

Jan 10 2025, 12:45 AM IST
ಗಡಿ ಜಿಲ್ಲೆ ಬೆಳಗಾವಿ ರಾಜಕಾರಣದಲ್ಲಿ ಮಹಾಪುರುಷರ ಪ್ರತಿಮೆ ಸಂಘರ್ಷ ತಾರಕಕ್ಕೇರಿದೆ. ಪ್ರತಿಮೆ ಕ್ರೆಡಿಟ್‌ ತೆಗೆದುಕೊಳ್ಳಲು ರಾಜಕಾರಣಿಗಳ ನಡುವೆ ಜಿದ್ದಾಜಿದ್ದಿ ಶುರುವಾಗಿದೆ.

ಡಿನ್ನರ್‌ ಬಿಸಿ ಮಧ್ಯೆಯೇ 13ಕ್ಕೆ ಕಾಂಗ್ರೆಸ್‌ ಶಾಸಕಾಂಗ ಸಭೆ - ಬೆಳಗಾವಿ ಗಾಂಧಿ ಭಾರತ ಸಮಾವೇಶ ಅಜೆಂಡಾ

Jan 09 2025, 08:24 AM IST

ಕಾಂಗ್ರೆಸ್‌ ಪಕ್ಷದಲ್ಲಿ ಬಣ ರಾಜಕೀಯ ಜೋರಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.13ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಈ ಸಭೆ ತೀವ್ರ ಕುತೂಹಲ ಕೆರಳಿಸಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved