• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ ಸಭೆ ಕೈ ಹೋರಾಟಕ್ಕೆ ಹೊಸ ತಿರುವು

Dec 18 2024, 12:46 AM IST
ಡಿ.26ರಂದು ನಡೆಯಲಿರುವ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಿಂದ ದೇಶದ ರಾಜಕೀಯ, ಕಾಂಗ್ರೆಸ್ ಪಕ್ಷದ ಹೋರಾಟಕ್ಕೆ ಹೊಸ ತಿರುವು ಸಿಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹೇಳಿದರು.

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕೊಡುಗೆ ಸಿಕ್ಕೀತೆ?

Dec 17 2024, 01:04 AM IST
ಬೆಳಗಾವಿ ಅಧಿವೇಶನದಲ್ಲಿ ಈ ವಾರ ಉತ್ತರ ಕರ್ನಾಟಕದ ಬೇಕು, ಬೇಡಿಕೆಗಳ ಬಗ್ಗೆ ಚರ್ಚೆ ನಡೆಯಲಿದೆ. ಜಿಲ್ಲೆಯ ಬಹುಕಾಲದ ಬೇಡಿಕೆಯಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ನಮ್ಮ ಜಿಲ್ಲೆಯ ಶಾಸಕರು ಧ್ವನಿ ಎತ್ತಬೇಕು ಎನ್ನುವುದು ಜನತೆಯ ಬಯಕೆಯಾಗಿದೆ.

ಬೆಳಗಾವಿ ಅಧಿವೇಶನದಲ್ಲಿ ಶಾಸಕರು ಪ.ಜಾ. ಒಳಮೀಸಲಾತಿ ಪ್ರಸ್ತಾಪಿಸಲಿ

Dec 15 2024, 02:02 AM IST
ಸುಪ್ರೀಂ ಕೋರ್ಟ್ ತೀರ್ಪಿನಂತೆ ಬೆಳಗಾವಿ ಅಧಿವೇಶನದಲ್ಲೇ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿ ವಿಷಯ ಪ್ರಸ್ತಾಪಿಸುವಂತೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಮಾದಿಗ ಮಹಾಸಭಾ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಉಪಾಧ್ಯಕ್ಷ ಆಲೂರು ನಿಂಗರಾಜ ಒತ್ತಾಯಿಸಿದ್ದಾರೆ.

ಒಳಮೀಸಲಾತಿ ಜಾರಿ ವಿರೋಧಿಸಿ 17ಕ್ಕೆ ಬೆಳಗಾವಿ ಚಲೋ

Dec 15 2024, 02:02 AM IST
ಸುದ್ದಿಗೋಷ್ಠಿಯಲ್ಲಿ ಬಂಜಾರ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಿ.ಆರ್‌.ಗಿರೀಶ್ ಮಾತನಾಡಿದರು.

ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣ : ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ ಸಿದ್ಧತೆ

Dec 15 2024, 02:01 AM IST

‘ಮಹಾತ್ಮಾ ಗಾಂಧೀಜಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಆಯೋಜಿಸುತ್ತಿರುವ ಐತಿಹಾಸಿಕ ಶತಮಾನೋತ್ಸವ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ಕಾಂಗ್ರೆಸಿಗನೂ ಸಾಕ್ಷಿಯಾಗಬೇಕು’ 

ಬೆಳಗಾವಿ-ಮನಗೂರು ಎಕ್ಸ್‌ಪ್ರೆಸ್ ರೈಲು ರದ್ದು; ಕ್ರಿಯಾ ಸಮಿತಿ ಪ್ರತಿಭಟನೆ

Dec 14 2024, 12:47 AM IST
ಬೆಳಗಾವಿ ಮನಗೂರು ರೈಲು ವಿಶೇಷ ರೈಲಾಗಿ ನಾಲ್ಕು ದಿನ ಮಾತ್ರ ಸಂಚರಿಸದೆ ದಿನನಿತ್ಯದ ಕಾಯಂ ರೈಲಾಗಿ ಸಂಚರಿಸುವಂತೆ ರೈಲ್ವೆ ಇಲಾಖೆ ಆದೇಶ ನೀಡಬೇಕು.

ತೊಗರಿ ಕಣಜದ ತಳಮಳಕ್ಕೆ ಧ್ವನಿಯಾದ ಬೆಳಗಾವಿ ಕಲಾಪ

Dec 14 2024, 12:45 AM IST
ಸಿಎಂ ಸಿದ್ದರಾಮಯ್ಯನವರು ಸಚಿವ ಖರ್ಗೆ ಪತ್ರದ ಮೇಲೆ ಷರಾ ಬರೆದು ಕೃಷಿ ಸಚಿವರಿಗೆ ಸೂಚಿಸಿದರು. ಡಿಸಿಎಂ ಡಿಕೆ ಶಿವಕುಮಾರ್‌, ಕಲಬುರಗಿ ಶಾಸಕರಾದ ಅಲ್ಲಂಪ್ರಭು ಪಾಟೀಲ್‌, ಸಿಎಂ ಸಲಹೆಗಾರರಾದ ಬಿಆರ್‌ ಪಾಟೀಲ್‌ ಇದ್ದರು.

ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಚಲೋ ಅಂಬೇಡ್ಕರ್ ಜಾಥಾ-2

Dec 12 2024, 12:32 AM IST
Belagavi Chalo Ambedkar Jatha-2 demanding fulfillment of demands

ಡಿ.18 ರಂದು ಬೆಳಗಾವಿ ಸುವರ್ಣ ಸೌಧದ ಎದುರು ಪ್ರತಿಭಟನೆ

Dec 12 2024, 12:31 AM IST
ಹೊರಗುತ್ತಿಗೆ ನೌಕರರ ಬೇಡಿಕೆಯನ್ನು ಕೂಡಲೇ ಈಡೇರಿಸಬೇಕು. ಕನಿಷ್ಠ ಮಾಸಿಕ ವೇತನ 30 ಸಾವಿರ ನೀಡಬೇಕು, ಬೀದರ್ ಜಿಲ್ಲೆಯ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧ್ದೋದ್ದೇಶ ಸಹಕಾರ ಸಂಘವನ್ನು ರಾಜ್ಯದ ವಿವಿಧ ಜಿಲ್ಲೆಗಳಿಗೆ ವಿಸ್ತರಿಸಬೇಕು.

ನಾಳೆ ಬೆಳಗಾವಿ ಸುವರ್ಣಸೌಧ ಮುತ್ತಿಗೆಗೆ ರೈತ ಸಂಘದಿಂದ ನಿರ್ಧಾರ

Dec 12 2024, 12:30 AM IST
ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಕೃಷಿ ಕಾಯ್ದೆಗಳ ವಿರುದ್ಧ ಮಾತನಾಡುತಿತ್ತು. ಆದರೆ, ಅಧಿಕಾರಕ್ಕೆ ಒಂದೂವರೆ ವರ್ಷ ಕಳೆದರೂ, ಈ ಕಾಯ್ದೆಗಳನ್ನು ಹಿಂಪಡೆಯುತ್ತಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved