• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ ಸುವರ್ಣ ಸೌಧ ಮತ್ತಿಗೆಗೆ ಪಂಚಮಸಾಲಿ ಸಂಕಲ್ಪ

Dec 06 2024, 09:00 AM IST
ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವಂತೆ ಡಿ.10ರಂದು ಬೆಳಗಾವಿ ಸುವರ್ಣ ಸೌಧಕ್ಕೆ ಮುತ್ತಿಗೆ ಹೋರಾಟಕ್ಕೆ ಜಿಲ್ಲೆಯ ಪ್ರತಿ ಹಳ್ಳಿ ಹಳ್ಳಿಯಿಂದಲೂ ಅಪಾರ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಬೇಕು. ನಮ್ಮ ಸಮಾಜಕ್ಕೆ ಮೀಸಲಾತಿ ಸಿಗುವವರೆಗೂ ನಾವ್ಯಾರೂ ಸುಮ್ಮನೇ ಕೂಡುವುದೂ ಇಲ್ಲ ಎಂದು ಪಂಚಮಸಾಲಿ ಮೀಸಲಾತಿ ಹೋರಾಟ ಸಮಿತಿ ಮುಖಂಡ, ಮಾಜಿ ಶಾಸಕ ಶಿವಶಂಕರ್ ಹೇಳಿದ್ದಾರೆ.

ಬೆಳಗಾವಿ ಅಧಿವೇಶನ ಬಳಿಕ ಸಂಪುಟ ಕಸರತ್ತು ಬಿರುಸು? - ನಿಷ್ಕ್ರಿಯ, ಕಳಂಕಿತ, ವಿವಾದಿತ ಸಚಿವರಿಗೆ ಕೊಕ್‌ ?

Nov 29 2024, 09:47 AM IST

‘ಕಾಂಗ್ರೆಸ್‌ ವಲಯದಲ್ಲಿ ಗುಲ್ಲೆದ್ದಿರುವ ಸಚಿವ ಸಂಪುಟ ಪುನಾರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಮೇಲ್ಮನೆಗೆ 4 ಸದಸ್ಯರ ನಾಮನಿರ್ದೇಶನ ಕುರಿತು ಪಕ್ಷದ ಹೈಕಮಾಂಡ್‌ ಚರ್ಚೆ ಆರಂಭಿಸುವುದೇ ಬೆಳಗಾವಿ ವಿಧಾನಮಂಡಳದ ಚಳಿಗಾಲ ಅಧಿವೇಶನದ ನಂತರ’ ಎಂದು ಸರ್ಕಾರದ ಉನ್ನತ ಮೂಲಗಳು ತಿಳಿಸಿವೆ.

ಡಿ.10ಕ್ಕೆ ಅಂಗನವಾಡಿ ಕಾರ್ಯಕರ್ತೆಯರಿಂದ ಬೆಳಗಾವಿ ಚಲೋ

Nov 24 2024, 01:45 AM IST
ಡಿ. 10ರಂದು ಬೆಳಗಾವಿಯಲ್ಲಿ ನಡೆಯುವ ಅವಧಿವೇಶನದಲ್ಲಿ ಸರ್ಕಾರಕ್ಕೆ ಬಿಸಿಮುಟ್ಟಿಸಲು ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿದೆ.

ಬೆಳಗಾವಿ ಅಧಿವೇಶನಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಮೊಹಮ್ಮದ್ ರೋಷನ್

Nov 21 2024, 01:03 AM IST
ಪ್ರಸಕ್ತ ಸಾಲಿನ ವಿಧಾನಮಂಡಳ ಚಳಿಗಾಲ ಅಧಿವೇಶನ ಡಿ.9ರಿಂದ ನಡೆಯಲಿದೆ. ಅಧಿವೇಶನ ಸಂದರ್ಭದಲ್ಲಿ ಸಮರ್ಪಕ ವಸತಿ, ಸಾರಿಗೆ, ಊಟೋಪಹಾರ ವ್ಯವಸ್ಘೆ ಕಲ್ಪಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚನೆ ನೀಡಿದರು.

‘ಬೆಳಗಾವಿ ಅಧಿವೇಶನದ ವೇಳೆ ಟಾರ್ಗೆಟ್‌ ವಿಪಕ್ಷ : ಸಮರ್ಥ ತಿರುಗೇಟು ನೀಡುವುದರ ಜತೆಗೆ ಪ್ರತ್ಯಸ್ತ್ರ ಪ್ರಯೋಗಿಸಲು ಸಿದ್ಧತೆ

Nov 19 2024, 12:46 AM IST

  ಮುಡಾ, ವಕ್ಫ್‌ ಆಸ್ತಿ ವಿವಾದ, ಬಿಪಿಎಲ್‌ ಕಾರ್ಡ್ ರದ್ದು, ವಾಲ್ಮೀಕಿ ಹಗರಣದಂತಹ ವಿಚಾರ ಮುಂದಿಟ್ಟು ಸರ್ಕಾರದ ವಿರುದ್ಧ ಮುಗಿಬೀಳಲು ಸಜ್ಜಾಗಿರುವ ಪ್ರತಿಪಕ್ಷಗಳಿಗೆ   ತಿರುಗೇಟು ನೀಡುವುದರ ಜತೆ  ಪ್ರತ್ಯಸ್ತ್ರ ಪ್ರಯೋಗಿಸಿ ಬಿಜೆಪಿ-ಜೆಡಿಎಸ್‌   ಇಕ್ಕಟ್ಟಿಗೆ ಸಿಲುಕಿಸಲು ಸರ್ಕಾರವೂ ಸಿದ್ಧತೆ  

ಬೆಳಗಾವಿ ಅಧಿವೇಶನದಲ್ಲಿ 1 ಲಕ್ಷ ರೈತರು ಭಾಗವಹಿಸುವ ನಿರೀಕ್ಷೆ: ಪಚ್ಚೆ ನಂಜುಡಸ್ವಾಮಿ

Nov 18 2024, 12:02 AM IST
ರೈತರಿಗಾಗಿ ಹೋರಾಟ ನಡೆಸಿ ತಮ್ಮ ಜೀವವನ್ನು ತೆತ್ತಿದ ಪ್ರೊ.ಎಂ.ಡಿ.ನಂಜುಂಡಸ್ವಾಮಿ, ಕೆ.ಎಸ್,ಪುಟ್ಟಣ್ಣಯ್ಯ ಅವರನ್ನು ನಾವು ಎಂದಿಗೂ ಮರೆಯುವಂತಿಲ್ಲ. ಅವರ ಸಂಘಟನೆ ಹಾದಿಯಲ್ಲೇ ಏಕೀಕೃತ ಕರ್ನಾಟಕ ರಾಜ್ಯ ರೈತಸಂಘದ ಹೆಸರಿನಲ್ಲಿ ರೈತರನ್ನು ಒಗ್ಗೂಡಿಸಿ ಸಂಘಟನೆಯ ಮೂಲಕ ರೈತರಿಗೆ ನ್ಯಾಯದೊರಕಿಸಿಕೊಡಲು ಶ್ರಮಿಸಲಾಗುವುದು.

ಬೆಳಗಾವಿ : ಸಾರ್ವಜನಿಕರೆದುರೇ ಮಹಿಳೆ ಬಟ್ಟೆ ಹರಿದು ಅಮಾನುಷವಾಗಿ ಹಲ್ಲೆ - ಮೂವರ ಬಂದನ

Nov 17 2024, 01:19 AM IST
ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಅಮಾನುಷವಾಗಿ ಹಲ್ಲೆ ನಡೆದ ಘಟನೆ ಜನಮಾನಸದಿಂದ ಮಾಸುವ ಮುನ್ನವೇ ಈಗ ಅಂತಹದ್ದೇ ಮತ್ತೊಂದು ಅಮಾನವೀಯ ಕೃತ್ಯ ನಡೆದಿರುವುದು ಬೆಳಕಿಗೆ ಬಂದಿದೆ. ಅಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ.

ಬೆಳಗಾವಿ-ಧಾರವಾಡ ಮಾರ್ಗ; ಭೂಸ್ವಾಧೀನ ಪೂರ್ಣಗೊಳಿಸಿ: ಸಚಿವ ವಿ.ಸೋಮಣ್ಣ

Nov 15 2024, 12:33 AM IST
ಕಿತ್ತೂರು ಮಾರ್ಗವಾಗಿ ಬೆಳಗಾವಿ-ಧಾರವಾಡ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ಕಾಮಗಾರಿ ಅನುಷ್ಠಾನಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ಕಬ್ಬಿಗೆ ₹5500 ಬೆಂಬಲ ಬೆಲೆ: ಡಿ.12ರಂದು ಬೆಳಗಾವಿ ಚಲೋ

Nov 14 2024, 12:46 AM IST
ಕಬ್ಬಿಗೆ ₹5,500 ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘದಿಂದ ಡಿ.12ರಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಸುವರ್ಣ ಸೌಧ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಲ್. ಭರತ್ ರಾಜ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬೆಳಗಾವಿ ನಗರದಲ್ಲಿ ನಡೆದ ಸೇನಾ ನೇಮಕಾತಿ ರ್‍ಯಾಲಿ ವೇಳೆ ನೂಕು ನುಗ್ಗಲು ಉಂಟಾಗಿ, ಕಾಲ್ತುಳಿತ : ಇಬ್ಬರಿಗೆ ಗಾಯ

Nov 11 2024, 01:08 AM IST
ಬೆಳಗಾವಿ ನಗರದಲ್ಲಿ ನಡೆದ ಸೇನಾ ನೇಮಕಾತಿ ರ್‍ಯಾಲಿ ವೇಳೆ ನೂಕು ನುಗ್ಗಲು ಉಂಟಾಗಿ, ಕಾಲ್ತುಳಿತಕ್ಕೆ ಇಬ್ಬರು ಯುವಕರು ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved