• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ ಮಹಿಳೆ ಬೆತ್ತಲೆ ಕೇಸ್‌ ದಿಲ್ಲೀಲೂ ಪ್ರತಿಧ್ವನಿ

Dec 16 2023, 02:00 AM IST
ಸಂಸತ್ತಿನ ಹೊರಗೆ ಬಿಜೆಪಿ ಸಂಸದರ ಧರಣಿ. ನಡ್ಡಾರಿಂದ ಸತ್ಯ ಶೋಧನಾ ಸಮಿತಿ ರಚನೆ.

ಬೆಳಗಾವಿ ಕೇಸ್‌ ದ್ರೌಪದಿ ವಸ್ತ್ರಾಪಹರಣಕ್ಕಿಂತ ಕ್ರೂರ: ಹೈಕೋರ್ಟ್‌ ಕಿಡಿ

Dec 15 2023, 01:31 AM IST
‘ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ಮೃಗೀಯ ವ್ಯಕ್ತಿಗಳು ಮಧ್ಯರಾತ್ರಿ ಮನೆಯಿಂದ ಎಳೆದು ತಂದು ಎರಡು ಗಂಟೆಗಳ ಕಾಲ ಹಿಂಸಿಸಿದ್ದಾರೆ. ಅವರನ್ನು ಮನುಷ್ಯರು ಎನ್ನಲು ನಾಚಿಕೆಯಾಗುತ್ತದೆ: ಹೈಕೋರ್ಟ್‌ ಕಿಡಿ

ಸಂಸತ್‌ ದಾಳಿ: ಬೆಳಗಾವಿ ಅಧಿವೇಶನದಲ್ಲಿ ಕಟ್ಟೆಚ್ಚರ

Dec 14 2023, 02:00 AM IST
ಅತ್ತ ದೆಹಲಿ ಸಂಸತ್‌ ಭವನದ ಮೇಲೆ ಅಪರಿಚಿತರು ನುಗ್ಗ ‘ಹೊಗೆಬಾಂಬ್‌’ ಹಾಕಿದ ಬೆನ್ನಲ್ಲೇ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಹೊರಗುತ್ತಿಗೆ ನೌಕರರಿಂದ ಬೆಳಗಾವಿ ಚಲೋ

Dec 14 2023, 01:30 AM IST
ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ನೌಕರರಿಗೆ ನೇರ ಸಂಬಳ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಮಟ್ಟದ ಹೊರಗುತ್ತಿಗೆ ನೌಕರರ ಸಂಘ ಕರೆಕೊಟ್ಟಿರುವ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರದಿಂದ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ತೆರಳಿದ್ದಾರೆ.

ರೈತರ ಮೇಲೆ ಬೆಳಗಾವಿ ಪೊಲೀಸರ ದರ್ಪ ಖಂಡನೀಯ

Dec 13 2023, 01:00 AM IST
ರೈತರ ಸಹಾಯ ಹಾಗೂ ಸಂಘಟನೆಯಿಂದ ಮುಖ್ಯಮಂತ್ರಿಯಾದ ಸಿದ್ದರಾಮಯ್ಯ, ರೈತರು ಪ್ರತಿಭಟನೆ ನಡೆಸಿದರೆ ಕನಿಷ್ಠ ನಮ್ಮ ತೊಂದರೆ ಕೇಳಿಸಿಕೊಳ್ಳುವ ತಾಳ್ಮೆ ತೋರಿಸಿಲ್ಲ. ಅಹಂಕಾರದ ಅಧಿಕಾರಿಗಳು ಹಾಗೂ ಅಧಿಕಾರ ಸಿಕ್ಕ ಬಳಿಕ ಕೆಟ್ಟ ವರ್ತನೆ ತೋರುವ ಜನಪ್ರತಿನಿಧಿಗಳಿಗೆ ರಾಜ್ಯದ ಜನರು ಪಾಠ ಕಲಿಸುತ್ತಾರೆ ಎಂಬುದನ್ನು ಮರೆಯಬಾರದು ಎಂದು ಹೇಳಿದರು.

ಬೆಳಗಾವಿ ಅಧಿವೇಶನದಲ್ಲಿ ಮಾರ್ದನಿಸಿದ ದುರ್ಗದ ಡಿವೈಡರ್‌ಗಳು

Dec 13 2023, 01:00 AM IST
Chitradurga Dividers Issue Discussed In Belgum Assembly Session

ಬೆಳಗಾವಿ ಅಧಿವೇಶನ ವಿಫಲಕ್ಕೆ ವಿಪಕ್ಷ ಬಿಜೆಪಿ ಕಾರಣ

Dec 12 2023, 12:45 AM IST
ಸರ್ವಸಮ್ಮತ ಇಲ್ಲದೇ ಭಿನ್ನಮತ ಸ್ಪೋಟಗೊಂಡಿದೆ. ವಿರೋಧ ಪಕ್ಷದ ನಾಯಕನ ಬಗ್ಗೆ ಅಪಸ್ವರ ಎತ್ತುತ್ತಿದ್ದಾರೆ. ಯತ್ನಾಳ್ ಬಹಿರಂಗ ಅಸಮಾಧಾನ ತೊಂಡಿಕೊಂಡಿದ್ದಾರೆ. ಈ ಹಿಂದೆ ಹಣ ನೀಡಿದರೆ ಮುಖ್ಯಮಂತ್ರಿ ಆಗಬಹುದು ಅಂತ ಯತ್ನಾಳ್ ಆರೋಪಿಸಿದ್ದರು. ವಿರೋಧ ಪಕ್ಷವು ಬಿಡ್ಡಿಂಗ್ ಆಯ್ತಾ ಅಂತ ಅನುಮಾನ ಕಾಡುತ್ತಿದೆ ಎಂದು ವ್ಯಂಗ್ಯವಾಡಿದರು.

ಬೆಳಗಾವಿ ಅಧಿವೇಶನದಲ್ಲಿ ಮಹದಾಯಿ ಚರ್ಚೆಯಾಗಲಿ

Dec 03 2023, 01:00 AM IST
ಬೆಳಗಾವಿಯಲ್ಲಿ ನಡೆಯವ ವಿಧಾನಸಭೆ ಅಧಿವೇಶನದಲ್ಲಿ ವಿಶೇಷವಾಗಿ ಮಹದಾಯಿ ಹಾಗೂ ಕಳಸಾ- ಬಂಡೂರಿ ಬಗ್ಗೆ 2 ದಿನ ಚರ್ಚೆ ಮಾಡಿ ಯೋಜನೆ ಜಾರಿಯಾಗುವ ರೀತಿ ಆಗಬೇಕೆಂದು ಮಾಜಿ ಸಚಿವ ಬಿ.ಆರ್. ಯಾವಗಲ್ ಒತ್ತಾಯಿಸಿದರು.

ಬೆಳಗಾವಿ ದಕ್ಷಿಣ ಬಿಹಾರ ಆಗಿದ್ದು ನಿಜ

Dec 01 2023, 12:45 AM IST
ಬೆಳಗಾವಿ ದಕ್ಷಿಣ ಬಿಹಾರ ಆಗಿದ್ದು ನಿಜ

ಬೆಳಗಾವಿ ಅಧಿವೇಶನ ಸದುಪಯೋಗವಾಗಲಿ: ಹೊರಟ್ಟಿ

Nov 27 2023, 01:15 AM IST
ಸರ್ಕಾರ ಅಧಿವೇಶನಕ್ಕೂ ಮುನ್ನ ಸಚಿವರ ಸಭೆ ಕರೆದು ಸಮಸ್ಯೆಗಳ ಕುರಿತು ಚರ್ಚಿಸಿ ಸೂಕ್ತ ಪರಿಹಾರ ಒದಗಿಸುವಂತೆ ಸೂಚಿಸುವ ಮೂಲಕ ಅಧಿವೇಶನದ ಸಮಯದಲ್ಲಿ ಯಾವುದೇ ರೀತಿಯ ಪ್ರತಿಭಟನೆಗಳು ಜರುಗದಂತೆ ನೋಡಿಕೊಳ್ಳಬೇಕು. ಸದನದಲ್ಲಿ ಅಜೆಂಡಾದ ಪ್ರಕಾರ ಎಲ್ಲ ಪ್ರಶ್ನೋತ್ತರಗಳು ಮುಗಿದ ಬಳಿಕ ಡಿ. 5 ಮತ್ತು 6ನೇ ತಾರೀಕಿನಂದು ಉತ್ತರ ಕರ್ನಾಟಕ ಭಾಗದ ವಿವಿಧ ಸಮಸ್ಯೆಗಳ ಕುರಿತು ಶಾಸಕರಿಗೆ ಧ್ವನಿ ಎತ್ತಲು ವಿಶೇಷ ಅವಕಾಶ ಕಲ್ಪಿಸಲಾಗುವುದು
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved