• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸುಧಾರಣೆ ಕಾಣದ ಚಿಕ್ಕೋಡಿ, ಬೆಳಗಾವಿ ಫಲಿತಾಂಶ

Apr 09 2025, 12:46 AM IST
2025ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಬೆಳಗಾವಿ ಶೈಕ್ಷಣಿಕ ಜಿಲ್ಲೆ (ಶೇ.65.37) ರಾಜ್ಯಕ್ಕೆ 26ನೇ ಸ್ಥಾನ ಮತ್ತು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ (66.76) 24ನೇ ಸ್ಥಾನ ಪಡೆದುಕೊಂಡಿವೆ. ಎರಡೂ ಜಿಲ್ಲೆಗಳು ಶೈಕ್ಷಣಿಕ ಸುಧಾರಣೆ ಕಂಡಿಲ್ಲ. 2024ರಲ್ಲಿ 27ನೇ ಸ್ಥಾನ ಪಡೆದಿದ್ದ ಬೆಳಗಾವಿ ಈ ಬಾರಿ 26ನೇ ಸ್ಥಾನಕ್ಕೆ ಏರಿದೆ. ಕಳೆದ ಬಾರಿ 15ನೇ ಸ್ಥಾನಕ್ಕೇರಿದ್ದ ಚಿಕ್ಕೋಡಿ ಜಿಲ್ಲೆ ಈ ಬಾರಿ 24ನೇ ಸ್ಥಾನಕ್ಕೆ ಕುಸಿದಿದೆ. ಚಿಕ್ಕೋಡಿ ಜಿಲ್ಲೆಯು ಶೈಕ್ಷಣಿಕ ಸುಧಾರಣೆ ತೀರಾ ಕುಸಿದಿದೆ.

ಬೆಳಗಾವಿ ಸರ್ಕಾರಿ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ದ್ವಿತೀಯ ಬಹುಮಾನ

Apr 05 2025, 12:48 AM IST
ಹಿರಾಶುಗರ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಾಜಿಯಲ್ಲಿ ಜರುಗಿದ Technovision-25 ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಈಚೆಗೆ ನಡೆದ ರಾಜ್ಯಮಟ್ಟದ ತಂತ್ರಜ್ಞಾನ ಮಾದರಿಗಳ ಸ್ಪರ್ಧೆಯನ್ನು ನಡೆಸಲಾಯಿತು.

ಬೆಳಗಾವಿ : ನಗ್ನ ಚಿತ್ರ ವೈರಲ್‌ ಆಗುತ್ತದೆ ಎಂದು ಹೆದರಿ ವೃದ್ಧ ದಂಪತಿ ಆತ್ಮಹತ್ಯೆ

Mar 29 2025, 10:36 AM IST

ಸೈಬರ್‌ ಖದೀಮರು ತಾವು ಪೊಲೀಸರೆಂದು ವೃದ್ಧ ದಂಪತಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆಯಿಟ್ಟು, ಹಣ ಕೊಡದಿದ್ದರೆ ನಿಮ್ಮ ನಗ್ನ ಚಿತ್ರಗಳನ್ನು ವೃರಲ್‌ ಮಾಡುವುದಾಗಿ ಬೆದರಿಸಿದ ಪರಿಣಾಮ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ : ಎರಡು ವರ್ಷ 4 ತಿಂಗಳಿನ ಕೋಣವೊಂದು ಬರೋಬ್ಬರಿ ₹1. 15 ಲಕ್ಷಕ್ಕೆ ಮಾರಾಟ

Mar 27 2025, 09:03 AM IST

ಎರಡು ವರ್ಷ 4 ತಿಂಗಳಿನ ಕೋಣವೊಂದು ಬರೋಬ್ಬರಿ ₹1.15 ಲಕ್ಷಕ್ಕೆ ಮಾರಾಟವಾಗಿದೆ.

ಬೆಳಗಾವಿ ಬಂದ್‌ ಮಾಡುವ ತಾಕತ್‌ ಇರೋದು ನಮಗೆ ಮಾತ್ರ : ಮರಾಠಿಯಲ್ಲಿ ಶಿವಸೇನೆಯ ಯುವ ಸೇನೆ ಪೋಸ್ಟ್‌

Mar 24 2025, 12:22 PM IST

ಶಿವಸೇನೆಯ ಯುವ ಸೇನೆ ‘ಬೆಳಗಾವಿ ಬಂದ್‌ ಮಾಡುವ ತಾಕತ್ತು ಕೇವಲ ಮರಾಠಿಗರ ರಕ್ತದಲ್ಲಿದೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಾಕಿದ್ದು ಕನ್ನಡಿಗರನ್ನು ಕೆರಳಿಸಿದೆ.

ಬಣ್ಣದೋಕುಳಿಯಲ್ಲಿ ಮಿಂದೆದ್ದ ಬೆಳಗಾವಿ ಜನತೆ

Mar 15 2025, 01:02 AM IST
ರಂಗಿನಾಟ ನಗರದ ಬಡಾವಣೆಗಳಲ್ಲಿ ರಂಗು ರಂಗಿನ ಚಿತ್ತಾರ ಬಿಡಿಸಿದಂತೆ ಕಂಡು ತಂದಿತು.

ಮತ್ತೆ ಹುಸಿಯಾದ ಬೆಳಗಾವಿ ಜಿಲ್ಲಾ ವಿಭಜನೆ ನಿರೀಕ್ಷೆ

Mar 07 2025, 11:48 PM IST
ರಾಜ್ಯದ ಅತೀ ದೊಡ್ಡ ಜಿಲ್ಲೆ ಬೆಳಗಾವಿಯನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ವಿಭಜನೆ ಮಾಡಬೇಕು. ಹೊಸದಾಗಿ ಬೆಳಗಾವಿ, ಗೋಕಾಕ, ಚಿಕ್ಕೋಡಿ ಜಿಲ್ಲೆ ರಚನೆ ಬೇಡಿಕೆಗೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಸ್ಪಂದನೆ ಸಿಗುತ್ತದೆ ಎಂಬ ನಿರೀಕ್ಷೆ ಹುಸಿಯಾಗಿದೆ.

ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ಬಸ್ ನಿರ್ವಾಹಕ ಯೋಗಕ್ಷೇಮ ವಿಚಾರಿಸಿದ ಕರವೇ ಸ್ವಾಭಿಮಾನಿ ಸೇನೆ

Feb 27 2025, 02:02 AM IST

ಕರವೇ ಸ್ವಾಭಿಮಾನಿ ಸೇನೆ ಖಾನಾಪುರ ತಾಲೂಕು ಸಮಿತಿಯ ಪದಾಧಿಕಾರಿಗಳು ಬುಧವಾರ ಬೆಳಗಾವಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಇತ್ತೀಚಿಗೆ ಹಲ್ಲೆಗೊಳಗಾದ ಬೆಳಗಾವಿ ನಗರ ಸಾರಿಗೆ ನಿರ್ವಾಹಕರಾದ ಮಹದೇವಪ್ಪ ಹಾಗೂ ಬಸ್ ಚಾಲಕರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.  

ಬೆಳಗಾವಿ ನಗರದಲ್ಲಿ ನಾಳೆ ಕರವೇ ಬಹೃತ್ ಪ್ರತಿಭಟನೆ - ಸರ್ಕಾರಕ್ಕೆ ರಾಜ್ಯಾಧ್ಯಕ್ಷ ನಾರಾಯಣಗೌಡ ಎಚ್ಚರಿಕೆ

Feb 24 2025, 10:46 AM IST

ಮರಾಠಿ ಪುಂಡರಿಂದ ಹಲ್ಲೆಗೊಳಗಾದ ಕನ್ನಡಿಗ ನಿರ್ವಾಹಕ ಮಹದೇವಪ್ಪ ಹುಕ್ಕೇರಿ ಮೇಲೆ ಈಗ ಸುಳ್ಳು ಪೋಸ್ಕೋ ಕೇಸು ದಾಖಲಿಸಲಾಗಿದೆ.

ಬೆಳಗಾವಿ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣ ಖಂಡನೀಯ : ಜನಪರ ವೇದಿಕೆಯ ರಾಜ್ಯ ಸಲಹೆಗಾರ ಕುಮಾರಸ್ವಾಮಿ ಕಿಡಿ

Feb 24 2025, 12:32 AM IST
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ತಮಗೆ ಅವಮಾನ ವಾದಾಗ ಅತ್ತು ಕರೆದು ರಂಪ ಮಾಡಿದ್ದರು, ಆದರೆ ಇಂದು ಕನ್ನಡಿಗರಿಗೆ ಅವಮಾನವಾಗುತ್ತಿದ್ದರೂ ಸಹ ತೆಪ್ಪಗೆ ಕುಳಿತಿರುವುದು ಅವರೊಳಗಿನ ಮರಾಠಿ ಪ್ರೇಮವನ್ನು ಅನಾವರಣ ಮಾಡುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 21
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved