• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾರ : ಮೂವರ ಬಂಧನ

Jan 16 2025, 12:49 AM IST
ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿತ ಅತ್ಯಾಚಾರ ಎಸಗಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಬೆಳಗಾವಿ ರಾಜಕಾರಣದಲ್ಲಿ ಪ್ರತಿಮೆ ಸಂಘರ್ಷ

Jan 10 2025, 12:45 AM IST
ಗಡಿ ಜಿಲ್ಲೆ ಬೆಳಗಾವಿ ರಾಜಕಾರಣದಲ್ಲಿ ಮಹಾಪುರುಷರ ಪ್ರತಿಮೆ ಸಂಘರ್ಷ ತಾರಕಕ್ಕೇರಿದೆ. ಪ್ರತಿಮೆ ಕ್ರೆಡಿಟ್‌ ತೆಗೆದುಕೊಳ್ಳಲು ರಾಜಕಾರಣಿಗಳ ನಡುವೆ ಜಿದ್ದಾಜಿದ್ದಿ ಶುರುವಾಗಿದೆ.

ಡಿನ್ನರ್‌ ಬಿಸಿ ಮಧ್ಯೆಯೇ 13ಕ್ಕೆ ಕಾಂಗ್ರೆಸ್‌ ಶಾಸಕಾಂಗ ಸಭೆ - ಬೆಳಗಾವಿ ಗಾಂಧಿ ಭಾರತ ಸಮಾವೇಶ ಅಜೆಂಡಾ

Jan 09 2025, 08:24 AM IST

ಕಾಂಗ್ರೆಸ್‌ ಪಕ್ಷದಲ್ಲಿ ಬಣ ರಾಜಕೀಯ ಜೋರಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.13ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಈ ಸಭೆ ತೀವ್ರ ಕುತೂಹಲ ಕೆರಳಿಸಿದೆ.

ಬೆಳಗಾವಿ ಕಾಂಗ್ರೆಸ್ ಮಹಾ ಅಧಿವೇಶನ ಮೈಲುಗಲ್ಲು: ಡಾ.ಸಂಜೀವ್ ಕುಲಕರ್ಣಿ

Jan 09 2025, 12:45 AM IST
ಸ್ವಾತಂತ್ರ್ಯ ಸಂಗ್ರಾಮದ ಮುಂಚೂಣಿ ನಾಯಕ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಶತಮಾನದ ಹಿಂದೆ ಬೆಳಗಾವಿಯಲ್ಲಿ ಜರುಗಿದ 39ನೇ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮಹಾಧಿವೇಶನಕ್ಕೆ ಇತಿಹಾಸದ ಪುಟಗಳಲ್ಲಿ ಮಹತ್ವದ ಸ್ಥಾನವಿದೆ ಎಂದು ಧಾರವಾಡ ಗಾಂಧಿ ಶಾಂತಿ ಪ್ರತಿಷ್ಠಾನ ಅಧ್ಯಕ್ಷ ಡಾ.ಸಂಜೀವ್ ಕುಲಕರ್ಣಿ ಹೇಳಿದರು.

ರೋಟರಿ ಕ್ಲಬ್‌ ಆಫ್‌ ಬೆಳಗಾವಿ ಅನ್ನೋತ್ಸವ ಆರಂಭ

Jan 05 2025, 01:30 AM IST
ಬೆಳಗಾವಿ ತಾಲೂಕಿನ ನಾನಾವಾಡಿಯ ಅಂಗಡಿ ತಾಂತ್ರಿಕ ಕಾಲೇಜು ಮೈದಾನದಲ್ಲಿ ರೋಟರಿ ಕ್ಲಬ್‌ ಆಫ್ ಬೆಳಗಾವಿ ಆಯೋಜಿಸಿದ ಅನ್ನೋತ್ಸವ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ನೀಡಲಾಗಿದ್ದು, ಜ.14ರವರೆಗೆ ನಡೆಯಲಿದೆ.

ಬೆಳಗಾವಿ ಗ್ರಾಮೀಣ ಕಾಂಗ್ರೆಸ್‌ ಕಮೀಟಿ, ಚಿಕ್ಕೋಡಿ ಜಿಲ್ಲಾ ಕೈ ಸಾರಥ್ಯ ಯಾರ ಪಾಲಿಗೆ?

Jan 03 2025, 01:33 AM IST
ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್‌ ಕಮೀಟಿ ಹಾಗೂ ಚಿಕ್ಕೋಡಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್‌ ಕಮೀಟಿ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಮತ್ತೆ ಮುನ್ನೆಲೆಗೆ ಬಂದಿದ್ದು, ಬೆಳಗಾವಿ ಮತ್ತು ಚಿಕ್ಕೋಡಿ ಕೈ ಸಾರಥಿ ಯಾರಾಗುತ್ತಾರೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ.

ಹೊಸ ವರ್ಷದ ಸ್ವಾಗತಕ್ಕೆ ಬೆಳಗಾವಿ ಸಜ್ಜು

Dec 31 2024, 01:02 AM IST
ಹೊಸ ವರ್ಷದ ಸ್ವಾಗತಕ್ಕೆ ಬೆಳಗಾವಿ ನಗರ ಸಜ್ಜಾಗಿದೆ. ಹಿಂದಿನ ವರ್ಷದ ಕಹಿ ನೆನಪು ಮರೆತು, ಸಿಹಿ ನೆನಪುಗಳೊಂದಿಗೆ ಹೊಸ ವರ್ಷ ಬರಮಾಡಿಕೊಳ್ಳಲು ಜನತೆ ಸಜ್ಜಾಗಿದ್ದಾರೆ. ಹೊಸ ವರ್ಷಾಚರಣೆಯನ್ನು ಅದ್ಧೂರಿಯಾಗಿ ನಡೆಸಲು ನಗರದ ಬಹುತೇಕ ಪ್ರದೇಶಗಳಲ್ಲಿ ಸಿದ್ಧತೆ ಮಾಡಲಾಗಿದೆ.

ಸೇನಾ ವಾಹನ ಅಪಘಾತ : ಸಕಲ ಸರ್ಕಾರಿ ಗೌರವದೊಂದಿಗೆ ಬೆಳಗಾವಿ ಇಬ್ಬರು ಯೋಧರ ಅಂತ್ಯಕ್ರಿಯೆ

Dec 27 2024, 02:17 AM IST
ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಬೆಳಗಾವಿ ಜಿಲ್ಲೆಯ ಇಬ್ಬರು ಯೋಧರ ಅಂತ್ಯಕ್ರಿಯೆ ಗುರುವಾರ ಸಕಲ ಸರ್ಕಾರಿ ಗೌರವದೊಂದಿಗೆ ಸ್ವಗ್ರಾಮಗಳಲ್ಲಿ ನೆರವೇರಿಸಲಾಯಿತು.

ಸರ್ಕಾರಿ ಹಣದಲ್ಲಿ ಬೆಳಗಾವಿ ಕಾಂಗ್ರೆಸ್‌ ಅಧಿವೇಶನ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Dec 27 2024, 12:45 AM IST
ಬೆಳಗಾವಿ ನಗರವನ್ನು ಹೆಸ್ಕಾಂನಿಂದ ದೀಪಾಲಂಕಾರ ಮಾಡಿದ್ದಾರೆ. ಹೆಸ್ಕಾಂಗೂ ಮತ್ತು ಕಾಂಗ್ರೆಸ್ ಸಮಾವೇಶಕ್ಕೂ ಸಂಬಂಧ ಏನು? ಯಾರದೋ ದುಡ್ಡು, ಯಲ್ಲಮ್ಮನ ಜಾತ್ರೆ ಎಂಬಂತೆ ಕಾಂಗ್ರೆಸ್ ನಡೆದುಕೊಳ್ಳುತ್ತಿದೆ.

ಬೆಳಗಾವಿ : ಕೇವಲ ಕಾಂಗ್ರೆಸ್‌ ಅಲ್ಲ, ಎಲ್ಲರ ಕಾರ್ಯಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

Dec 26 2024, 01:04 AM IST

ಅಂದು ನಮ್ಮ ನಾಯಕರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿಕೊಂಡು ದೇಶಕ್ಕೆ ಮಾರ್ಗದರ್ಶನ ನೀಡಿದ್ದರು. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಮಹಾತ್ಮರಾದರು. ಇದನ್ನು ಸ್ಮರಿಸಲು ನಾವು ಕಾರ್ಯಕ್ರಮ ರೂಪಿಸಿದ್ದೇವೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಲ್ಲ, ಎಲ್ಲರ ಕಾರ್ಯಕ್ರಮ. 

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved