• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳಗಾವಿ-ಧಾರವಾಡ ಮಾರ್ಗ; ಭೂಸ್ವಾಧೀನ ಪೂರ್ಣಗೊಳಿಸಿ: ಸಚಿವ ವಿ.ಸೋಮಣ್ಣ

Nov 15 2024, 12:33 AM IST
ಕಿತ್ತೂರು ಮಾರ್ಗವಾಗಿ ಬೆಳಗಾವಿ-ಧಾರವಾಡ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ಕಾಮಗಾರಿ ಅನುಷ್ಠಾನಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ಕಬ್ಬಿಗೆ ₹5500 ಬೆಂಬಲ ಬೆಲೆ: ಡಿ.12ರಂದು ಬೆಳಗಾವಿ ಚಲೋ

Nov 14 2024, 12:46 AM IST
ಕಬ್ಬಿಗೆ ₹5,500 ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಕಬ್ಬು ಬೆಳೆಗಾರರ ಸಂಘದಿಂದ ಡಿ.12ರಂದು ಬೆಳಗ್ಗೆ 11 ಗಂಟೆಗೆ ಬೆಳಗಾವಿ ಸುವರ್ಣ ಸೌಧ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎನ್.ಎಲ್. ಭರತ್ ರಾಜ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಬೆಳಗಾವಿ ನಗರದಲ್ಲಿ ನಡೆದ ಸೇನಾ ನೇಮಕಾತಿ ರ್‍ಯಾಲಿ ವೇಳೆ ನೂಕು ನುಗ್ಗಲು ಉಂಟಾಗಿ, ಕಾಲ್ತುಳಿತ : ಇಬ್ಬರಿಗೆ ಗಾಯ

Nov 11 2024, 01:08 AM IST
ಬೆಳಗಾವಿ ನಗರದಲ್ಲಿ ನಡೆದ ಸೇನಾ ನೇಮಕಾತಿ ರ್‍ಯಾಲಿ ವೇಳೆ ನೂಕು ನುಗ್ಗಲು ಉಂಟಾಗಿ, ಕಾಲ್ತುಳಿತಕ್ಕೆ ಇಬ್ಬರು ಯುವಕರು ಗಾಯಗೊಂಡ ಘಟನೆ ಭಾನುವಾರ ನಡೆದಿದೆ.

ಬೆಳಗಾವಿ ಜಿಲ್ಲೆ ಚಿಕ್ಕೋಡಿ ಮೂಲದ ಶ್ರೀನಿವಾಸ ಥಾಣೇದಾರ 2ನೇ ಬಾರಿ ಅಮೆರಿಕ ಸಂಸತ್ತಿಗೆ

Nov 09 2024, 01:19 AM IST
ಬೆಳಗಾವಿ ಜಿಲ್ಲೆ ಚಿಕ್ಕೋಡಿ ಮೂಲದ ಶ್ರೀನಿವಾಸ ಥಾಣೇದಾರ ಅವರು ಅಮೆರಿಕ ಸಂಸತ್ತಿಗೆ 2ನೇ ಬಾರಿಗೆ ಚುನಾಯಿತರಾಗಿದ್ದಾರೆ. ಕಮಲಾ ಹ್ಯಾರಿಸ್‌ ನೇತೃತ್ವದ ಡೆಮಾಕ್ರೆಟಿಕ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಮಿಷಿಗನ್‌ ರಾಜ್ಯದಿಂದ ಗೆದ್ದು ಸಂಸತ್‌ ಪ್ರವೇಶಿಸಿದ್ದಾರೆ.

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಬೃಹತ್‌ ಪ್ರತಿಭಟನೆ

Nov 08 2024, 01:15 AM IST

 ಬೆಳಗಾವಿ ತಹಸೀಲ್ದಾರ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ರುದ್ರಣ್ಣ ಯಡವನ್ನವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಲಕ್ಷ್ಮೀ ಹೆಬ್ಬಾಳಕರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಸಿದರು.

ಬೆಳಗಾವಿ ತಹಸೀಲ್ದಾರ್ ಕಚೇರಿ ಸಿಬ್ಬಂದಿ ಆತ್ಮಹತ್ಯೆಗೆ ಕಾರಣರಾದವರ ಮೇಲೆ ಕ್ರಮ ಕೈಗೊಳ್ಳಿ

Nov 07 2024, 11:53 PM IST
ಬೆಳಗಾವಿ ತಾಲೂಕು ಕಚೇರಿ ದ್ವಿತೀಯ ದರ್ಜೆ ಸಹಾಯಕರಾದ ರುದ್ರಣ್ಣ ಯಡವಣ್ಣವರ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ತಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವಂತೆ ಹಿರೇಕೆರೂರ ತಾಲೂಕು ಕಂದಾಯ ಇಲಾಖಾ ನೌಕರರ ಸಂಘದಿಂದ ತಹಸೀಲ್ದಾರ್‌ ಎಚ್.ಪ್ರಭಾಕರಗೌಡ ಅವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಬೆಳಗಾವಿ ತಹಸೀಲ್ದಾರ ಕಚೇರಿಯಲ್ಲೇ ಎಸ್‌ಡಿಸಿ ಆತ್ಮಹತ್ಯೆ

Nov 06 2024, 12:38 AM IST
ಬೆಳಗಾವಿ ನಗರದ ತಹಸೀಲ್ದಾರ ಕಚೇರಿಯಲ್ಲೇ ದ್ವಿತೀಯ ದರ್ಜೆ ಸಹಾಯಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ನಡೆದಿದೆ.

ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಬದ್ಧ: ಸಚಿವ ಸತೀಶ ಜಾರಕಿಹೊಳಿ

Nov 02 2024, 01:37 AM IST
ಗಡಿ ಜಿಲ್ಲೆ ಬೆಳಗಾವಿಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಆದ್ಯತೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬೆಳಗಾವಿ ಜಿಲ್ಲೆಗೂ ವ್ಯಾಪಿಸಿದ ವಕ್ಫ್ ಆಸ್ತಿ ವಿವಾದ

Oct 31 2024, 12:50 AM IST
ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿರುವ ವಕ್ಫ್ ಆಸ್ತಿ ವಿವಾದ ಈಗ ಬೆಳಗಾವಿ ಜಿಲ್ಲೆಗೆ ವ್ಯಾಪಿಸಿದೆ. ಕಾಗವಾಡ ತಾಲೂಕಿನ ಉಗಾರ ಹಾಗೂ ಶೇಡಬಾಳ ಗ್ರಾಮಗಳ 10 ರೈತರ ಸುಮಾರು 17 ಎಕರೆ 37 ಗುಂಟೆ ಜಮೀನಿನ ಪಹಣಿಯ ಕಾಲಂ ನಂಬರ್‌ 11ರಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವುದು ಬೆಳಕಿಗೆ ಬಂದಿದೆ.

ಬೆಳಗಾವಿ : ಲೀಸ್ ಮುಗಿದ ಆಸ್ತಿಗಳ ಬಾಕಿ ತೆರಿಗೆ ತನಿಖೆಗೆ ಪಾಲಿಕೆ ಸಭೆಯಲ್ಲಿ ತೀರ್ಮಾನ

Oct 30 2024, 01:37 AM IST
ಲೀಸ್‌ ಮುಗಿದ ಪಾಲಿಕೆ ಆಸ್ತಿಗಳಿಂದ ಪಾಲಿಕೆಗೆ ಎಷ್ಟು ತೆರಿಗೆ ಹಣ ಬರಬೇಕಿದೆ ಎಂಬುದರ ಕುರಿತು ತನಿಖೆ ನಡೆಸಲು ಬೆಳಗಾವಿ ಮಹಾನಗರ ಪಾಲಿಕೆ ತೀರ್ಮಾನಿಸಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 19
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved