• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ಏಜೆಂಟರಿಗೆ ಬೆಳೆ ವಿಮೆ ಹಣ ನೀಡಬೇಡಿ

Jul 11 2025, 11:48 PM IST
ಪ್ರಧಾನಿಯನವರನ್ನು ತೆಗಳುವ ಸಚಿವ ಸಂತೋಷ ಲಾಡ್ ಇತಿಹಾಸದ ಪುಟಗಳನ್ನು ಸರಿಯಾಗಿ ಓದಿ ತಿಳಿದುಕೊಳ್ಳಲಿ

ಕಾಲಮಿತಿಯೊಳಗೆ ಬೆಳೆ ಸಮೀಕ್ಷೆ ಪೂರ್ಣಗೊಳಿಸಿ: ತಹಸೀಲ್ದಾರ್‌ ಶರಣಮ್ಮ ಸೂಚನೆ

Jul 11 2025, 11:48 PM IST
ಯಾವ ಜಮೀನಿನಲ್ಲಿ ಯಾವ ಬೆಳೆ ಇದೆ ಆ ಬೆಳೆಯನ್ನೇ ನಮೂದಿಸಿ ಫೋಟೊ ತೆಗೆದು ಅಪ್‌ಲೋಡ್ ಮಾಡಬೇಕು. ಬೋರ್‌ವೆಲ್ ಇದ್ದರೆ ಇದೆ ಎಂದು, ಬೋರ್‌ವೆಲ್ ಇಲ್ಲಾಂದ್ರೆ ಇಲ್ಲವೆಂದು ನಮೂದು ಮಾಡಬೇಕು ಎಂದು ತಹಸೀಲ್ದಾರ್ ಶರಣಮ್ಮ ಕೆ. ತಿಳಿಸಿದರು.

ಬೆಳೆ ವಿಮೆ ಬರದೆ ಆತ್ಮಹತ್ಯೆ: ರೈತರ ಪ್ರತಿಭಟನೆ

Jul 11 2025, 11:48 PM IST
ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿ ವರ್ಗ ಸರಿಯಾಗಿ ಕೆಲಸ ಮಾಡುತ್ತಿಲ್ಲ

ಮಳೆರಾಯನ ಕಣ್ಣಾಮುಚ್ಚಾಲೆ: ಬೆಳೆ ಬಿತ್ತಿದ ರೈತರಲ್ಲಿ ಆತಂಕದಛಾಯೆ

Jul 11 2025, 12:32 AM IST
ಬೀರೂರು, ರಾಜ್ಯಾದ್ಯಂತ ಕರಾವಳಿ, ಮಲೆನಾಡು ಭಾಗದಲ್ಲಿ ಅಬ್ಬರಿಸಿದ ಪೂರ್ವಮುಂಗಾರಿಗೆ ಗಿರಿಶ್ರೇಣಿಗಳ ಜಲಪಾತಗಳಲ್ಲಿ ನೀರು ಧುಮುಕ್ಕಿದರೂ ಬಯಲುಸೀಮೆಯ ತಾಲೂಕಿನಲ್ಲಿ ಮಳೆರಾಯನ ಕಣ್ಣಾಮುಚ್ಚಾಲೆ ಆಟದಿಂದ ರೈತರು ಬೇಸತ್ತು ಬಿತ್ತಿದ ಬೆಳೆಗಳಿಗೆ ಫಲ ಲಭಿಸುವುದೇ ಎಂಬ ಆತಂಕದಲ್ಲೇ ದಿನದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ನಿಖರ ಬೆಳೆ ಸಮೀಕ್ಷೆ, ವಿಮಾ ಯೋಜನೆ ಅರಿವು ಅಗತ್ಯ

Jul 09 2025, 12:19 AM IST
ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ ವಿಕೋಪಗಳಿಂದ ಬೆಳೆಗಳಿಗೆ ಹಾನಿಯಾದರೆ ಅಂತಹ ಸಂದರ್ಭದಲ್ಲಿ ಬೆಳೆ ನಷ್ಟ ಪರಿಹಾರ ಸಿಗಲಿದೆ.

ಬೆಳೆ ಹಾನಿ ಪರಿಹಾರಕ್ಕೆ ಮುಂಡಗೋಡಲ್ಲಿ ರೈತರ ಆಗ್ರಹ

Jul 07 2025, 11:48 PM IST
ಬೆಳೆ ಹಾನಿ ಪರಿಹಾರ ನೀಡಬೇಕು ಹಾಗೂ ರಸ್ತೆ ದುರಸ್ತಿ ಮಾಡಬೇಕು ಎಂದು ಸೋಮವಾರ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘ ಮತ್ತು ಹಸಿರು ಸೇನೆಯವರು ಮುಂಡಗೋಡ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ವಿಸಿ ನಾಲೆಗೆ ನೀರು ಹರಿಸಿ, ಬೆಳೆ ರಕ್ಷಿಸುವಂತೆ ಆಗ್ರಹಿಸಿ ರೈತರಿಂದ ಪ್ರತಿಭಟನೆ

Jul 07 2025, 11:48 PM IST
ಕೆಆರ್‌ಎಸ್ ಅಣೆಕಟ್ಟೆ ಭರ್ತಿಯಾಗಿ ನದಿಗೆ ನೀರನ್ನು ಹರಿಸಲಾಗುತ್ತಿದೆ. ದೀಪದ ಬುಡ ಕತ್ತಲು ಎಂಬಂತೆ ಕನ್ನಂಬಾಡಿ ಅಣೆಕಟ್ಟೆಯಲ್ಲಿ ನೀರಿದ್ದರು ನಾಲೆಗೆ ನೀರು ಹರಿಸಿ ರೈತರನ್ನು ಉಳಿಸುವ ಕೆಲಸವಾಗುತ್ತಿಲ್ಲ. ಗುತ್ತಿಗೆದಾರನ ಪ್ರಭಾವಕ್ಕೆ ಕಟ್ಟುಬಿದ್ದು ಅಧಿಕಾರಿಗಳು ನಾಲೆಗೆ ನೀರು ಹರಿಸುತ್ತಿಲ್ಲ ಎಂಬ ಮಾತು ಸತ್ಯವಾಗುತ್ತಿದೆ.

ಕಾಡುಪ್ರಾಣಿ ಹಾವಳಿ, ಬೆಳೆ ಪರಿಹಾರ ಸಮಸ್ಯೆಗೆ ಸ್ಪಂದಿಸಿ

Jul 07 2025, 11:48 PM IST
ಕಾಡು ಪ್ರಾಣಿಗಳ ಹಾವಳಿ ಸಂಬಂಧ ಜನರಿಂದ ಬರುವ ದೂರುಗಳು, ಬೆಳೆಹಾನಿ ಪರಿಹಾರದಂತಹ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕೆಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಸೂಚನೆ ನೀಡಿದರು.

ಕೃಷಿ ಸೌಲಭ್ಯಕ್ಕೆ ಬೆಳೆ ಸಮೀಕ್ಷೆ ಕಡ್ಡಾಯ

Jul 07 2025, 11:48 PM IST
ರೈತರು ಬೆಳೆಗಳಿಗೆ ಸಂಬಂಧಿಸಿದ ಬೆಳೆವಿಮೆ, ಬೆಳೆಹಾನಿ ಪರಿಹಾರ ಸೇರಿ ವಿವಿಧ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ ಕಡ್ಡಾಯ ಮಾಡಿಸಬೇಕಾಗಿದೆ. ಇದಕ್ಕಾಗಿ ಕೃಷಿ ಇಲಾಖೆಯಿಂದ 2025-26ನೇ ಸಾಲಿನ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಬಿಡುಗಡೆ ಮಾಡಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ವಿಶ್ವನಾಥ್ ತಿಳಿಸಿದ್ದಾರೆ,

ಆಲೂರು ತಾಲೂಕಿನಲ್ಲಿ ಮೆಕ್ಕೆಜೋಳ ಬೆಳೆ ಹಾನಿ ವೀಕ್ಷಿಸಿದ ಆರ್‌. ಅಶೋಕ್‌

Jul 07 2025, 11:48 PM IST
ಹಾಸನದ ಭಯಾನಕ ಸ್ಥಿತಿಯನ್ನು ಅನೇಕ ಸಚಿವರು ಕಂಡುಕೊಳ್ಳದೆ, ಭೇಟಿ ನೀಡದೆ ಅಲ್ಲಿಂದಲೇ ಹಿಂದಿರುಗಿದ್ದಾರೆ. ಹಿರಿಯ ಸಚಿವರು, ವೈದ್ಯಕೀಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರೆ ನಿಖರವಾದ ಕಾರಣ ಪತ್ತೆಯಾಗಬಹುದು ಎಂದು ಅವರು ಒತ್ತಾಯಿಸಿದರು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 64
  • next >

More Trending News

Top Stories
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
ಬಿಜೆಪಿ - ಜೆಡಿಎಸ್‌ಗೆ ಸಮನ್ವಯ ಸಮಿತಿ : ದೋಸ್ತಿ ಮತ್ತಷ್ಟು ಬಲಪಡಿಲು ಪ್ಲ್ಯಾನ್‌
ದೀಪಾವಳಿಗೆ ದಾಖಲೆಯ ₹6.05 ಲಕ್ಷ ಕೋಟಿ ವಸ್ತು ಸೇಲ್‌!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved