• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಳು ಭೂಮಿಯಲ್ಲಿ ಬೆಳೆ ವಿಮೆಗಾಗಿ 9 ಈರುಳ್ಳಿ ಸಸಿ ನಾಟಿ ಮಾಡಿ ಫೋಟೋ ಅಪ್ಲೋಡ್ !

Apr 24 2025, 12:00 AM IST

ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಲ್ಲಿ ಲೂಟಿ ಮಾಡಲು 9 ಈರುಳ್ಳಿ ಸಸಿ ನಾಟಿ ಮಾಡಿ, ಫೋಟೋ ಅಪ್ಲೋಡ್ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

ಬಿರುಗಾಳಿ ಮಳೆಗೆ ಹಾರಿ ಹೋದ ಮೇಲ್ಛಾವಣಿ, ತೋಟಗಾರಿಕಾ ಬೆಳೆ ನಾಶ

Apr 23 2025, 12:33 AM IST
ತಾಲೂಕಿನ ಕೆಲವೆಡೆ ಸೋಮವಾರ ರಾತ್ರಿ ಗುಡುಗು-ಮಿಂಚು ಸಹಿತ ಆರ್ಭಟದ ಬಿರುಗಾಳಿ ಜೊತೆ ಸುರಿದ ಮಳೆಗೆ ಗಿಡಮರಗಳು ಸೇರಿದಂತೆ ಕೆಲ ಮನೆಗಳಿಗೂ ಹಾನಿಯಾಗಿರುವ ಘಟನೆ ನಡೆದಿದೆ.

ಮಳೆಗೆ ಬೆಳೆ ಹಾನಿ: ಮಾಯಕೊಂಡ ಶಾಸಕ ಪರಿಶೀಲನೆ

Apr 22 2025, 01:52 AM IST
ಭಾನುವಾರ ರಾತ್ರಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಸುರಿದ ಮಳೆಯಿಂದಾಗಿ ಅಡಕೆ, ಬಾಳೆ, ತರಕಾರಿ ಸೇರಿದಂತೆ ಅನೇಕ ಬೆಳೆಗಳು ನೆಲಕ್ಕುರುಳಿವೆ. ಇದರಿಂದ ರೈತರಿಗೆ ಲಕ್ಷಾಂತರ ನಷ್ಟ ಸಂಭವಿಸಿದೆ. ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗಾಳಿ ಮಳೆಗೆ ನೆಲಕ್ಕುರುಳಿದ 30ಎಕರೆಗೂ ಹೆಚ್ಚು ಭತ್ತದ ಬೆಳೆ, ಪಪ್ಪಾಯಿ, ವಿದ್ಯುತ್ ಕಂಬಗಳು

Apr 20 2025, 02:06 AM IST
ತಾಲೂಕಿನ ಕೋಗಳಿ ತಾಂಡಾದ ಒಂದು ಎಕರೆ ವಿಳ್ಯೆದೆಲೆ ತೋಟ ನೆಲ ಕಚ್ಚಿದೆ. ಇದೇ ಗ್ರಾಮದ ಬಾಳೆ ಬೆಳೆ ಅರ್ಧದಲ್ಲಿ ಮುರಿದು ಬಿದ್ದಿದೆ. ಬಾರಿ ಗಾಳಿಯಿಂದ ಲಕ್ಷಗಟ್ಟಲೆ ನಷ್ಟವಾಗಿದೆ

ಎಂ.ಬಿ.ಅಯ್ಯನಹಳ್ಳಿಯಲ್ಲಿ ಗಾಳೆ-ಮಳೆ ನೆಲಕ್ಕುರುಳಿದ ಪಪ್ಪಾಯಿ ಬೆಳೆ

Apr 16 2025, 12:36 AM IST
ತಾಲೂಕಿನ ಎಂ.ಬಿ. ಅಯ್ಯನಹಳ್ಳಿ, ನೆಲಬೊಮ್ಮನಹಳ್ಳಿ ಸುತ್ತಮುತ್ತ ಮಂಗಳವಾರ ಸಂಜೆ ಭಾರಿ ಮಳೆ-ಗಾಳಿಗೆ ಫಲಕ್ಕೆ ಬಂದ ಪಪ್ಪಾಯಿ ತೋಟ ಬಹುತೇಕ ನೆಲಕ್ಕುರುಳಿದ್ದರಿಂದ ಅಂದಾಜು ₹1 ಕೋಟಿ ಮೌಲ್ಯದ ಪಪ್ಪಾಯಿ ಬೆಳೆ ನಷ್ಟವಾಗಿದೆ.

ಬೆಳೆ ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ

Apr 14 2025, 01:26 AM IST
ವ್ಯಯಿಸಿದ ಹಣವೂ ಕೂಡ ಕೈಸೇರದಂತಾಗಿ ರೈತರ ಜೀವನ ಸಂಪೂರ್ಣ ಬರ್ಬಾದ ಆಗಿದೆ

ಬೆಳೆ ಹಾನಿ ಪ್ರದೇಶಕ್ಕೆ ಬಿಜೆಪಿ ಮುಖಂಡರು ಭೇಟಿ

Apr 12 2025, 12:50 AM IST
ಕೈಗೆ ಬಂದ ಭತ್ತದ ಬೆಳೆ ಆಕಾಲಿಕ ಮಳೆಯಿಂದಾಗಿ ರೈತರ ಕೈಸೇರದ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬಂಧಪಟ್ಟ ಕಂದಾಯ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಆದಷ್ಟು ಬೇಗನೆ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು.

ಕಾರಟಗಿ ೪000 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ

Apr 12 2025, 12:47 AM IST
ಕಾರಟಗಿ ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಪರಿಶೀಲಿಸಿದ್ದು ೩೫೩೮ ಹೆಕ್ಟೇರ್ ಪ್ರದೇಶ, ಸಿದ್ದಾಪುರ ಹೋಬಳಿ ವ್ಯಾಪ್ತಿಯ ಸಿಂಗನಾಳ, ಗುಂಡೂರ, ಮುಷ್ಟೂರ, ಗ್ರಾಮಗಳಲ್ಲಿ ೬೪೬.೪ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತದ ಬೆಳೆ ಹಾನಿಯಾಗಿದೆ.

ಬೆಳೆ ವಿಮೆ ಗೋಲ್‌ಮಾಲ್: ಬೊಮ್ಮನಾಳಕ್ಕೆ ಅಧಿಕಾರಿಗಳ ದೌಡು

Apr 12 2025, 12:46 AM IST
ಬೊಮ್ಮನಾಳ ಸುತ್ತಮುತ್ತ ಪ್ರದೇಶದಲ್ಲಿ ಬೆಳೆ ವಿಮಾ ಪರಿಹಾರವನ್ನು ರೈತರ ಹೆಸರಿನಲ್ಲಿ ಬೇರೊಬ್ಬರು ಪಡೆದುಕೊಂಡಿರುವುದನ್ನು ಕಂಡು ಅಧಿಕಾರಿಗಳೇ ಬೆರಗಾಗಿದ್ದಾರೆ. ರೈತರು ಬೆಳೆದಿರುವುದೇ ಒಂದು ಬೆಳೆಯಾದರೂ ಖದೀಮರು ಮತ್ತೊಂದು ಬೆಳೆಯ ವಿಮಾ ಕಂತು ಪಾವತಿಸಿ ಪರಿಹಾರವನ್ನು ತಮ್ಮ ಖಾತೆಗೆ ಬರುವಂತೆ ಮಾಡಿಕೊಂಡಿದ್ದನ್ನು ಕೇಳಿ ಅಧಿಕಾರಿಗಳು ದಂಗಾಗಿದ್ದಾರೆ.

ಮಳೆ-ಬಿರುಗಾಳಿಗೆ 10 ಸಾವಿರ ಹೆಕ್ಟೇರ್‌ ಬೆಳೆ ಹಾನಿ, ಸಿಡಿಲಿಗೆ ಇಬ್ಬರು ಬಲಿ

Apr 12 2025, 12:45 AM IST
ಗಂಗಾವತಿ, ಕಾರಟಗಿ ಮತ್ತು ಕನಕಗಿರಿ ತಾಲೂಕು ವ್ಯಾಪ್ತಿಯಲ್ಲಿ ಆಲಿಕಲ್ಲು ಮಳೆಯಿಂದಾಗಿ ಕಟಾವಿಗೆ ಬಂದಿದ್ದ 8ರಿಂದ 9 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆದಿದ್ದ ಭತ್ತ ನೆಲಕಚ್ಚಿದ್ದು, ಒಂದು ಕಾಳು ಸಹ ಸಿಗದಂತಾಗಿದೆ. ಇದು ಪ್ರಾಥಮಿಕ ಮಾಹಿತಿಯಾಗಿದ್ದು, ಹಾನಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved