• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಗೆ ಬೆಳೆ ಹಾನಿ: ಸ್ಥಳ ಪರಿಶೀಲನೆಗೆ ಕೂಡುಮಂಗಳೂರು ರೈತರ ಆಗ್ರಹ

Dec 05 2024, 12:30 AM IST
ಕುಶಾಲನಗರ ತಾಲೂಕು ಕೂಡುಮಂಗಳೂರು ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಡಿ. ಭಾಸ್ಕರ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ 2024-25ನೇ ಸಾಲಿನ ಗ್ರಾಮ ಸಭೆಯಲ್ಲಿ ಮಳೆಯಿಂದ ಆಗಿರುವ ಕೃಷಿ ಹಾನಿ ಪರಿಶೀಲಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.

ರೈತರಿಗೆ ಭತ್ತ ಖರೀದಿ ಹಾಗೂ ಬೆಳೆ ವಿಮೆ ಬಗ್ಗೆ ಪ್ರಚಾರ ಕೈಗೊಳ್ಳಿ: ಪಿ.ರವಿಕುಮಾರ್ ಸೂಚನೆ

Dec 04 2024, 12:35 AM IST
ಇದುವರೆಗೂ ತಾಲೂಕಿನಲ್ಲಿ 3,850 ರೈತರು ಬೆಳೆ ವಿಮೆ ಮಾಡಿಸಿಕೊಂಡಿದ್ದಾರೆ. ಕೃಷಿಯಲ್ಲಿ ರೈತರಿಗೆ ಸಿಗುವ ಎಲ್ಲಾ ಸೌಲಭ್ಯಗಳು ಸೂಕ್ತ ರೀತಿಯಲ್ಲಿ ಅವರಿಗೆ ದೊರೆಯಬೇಕು. ತಾಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ನದಿ, ಕಾಲುವೆಗಳಿಗೆ ಹರಿಸಲಾಗುತ್ತಿರುವ ನೀರನ್ನು ಕಾವೇರಿ ನೀರಾವರಿ ನಿಗಮದವರು ತಾತ್ಕಾಲಿಕವಾಗಿ ನಿಲ್ಲಿಸಬೇಕು.

ಫೆಂಗಲ್ ಕಾಟಕ್ಕೆ ಸಾವಿರಾರು ಎಕರೆ ರಾಗಿ ಬೆಳೆ ಹಾನಿ

Dec 03 2024, 12:34 AM IST
ಈ ಬಾರಿ ಉತ್ತಮ ಮಳೆಯಿಂದ ಭರ್ಜರಿ ಫಸಲು ಬಂದಿದೆ. ಈಗಾಗಲೇ ಕೊಯ್ಲು ಕಾರ್ಯ ಪ್ರಾರಂಭವಾಗಿದೆ. ಆದರೆ, ಫೆಂಗಲ್​​ ಚಂಡಮಾರುತದಿಂದ ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹೊಲಗಳಲ್ಲೇ ರಾಗಿ ಬೆಳೆ ಹಾಳಾಗುತ್ತಿದೆ

ಫೆಂಗಲ್ ಎಫೆಕ್ಟ್ : ಕಟಾವು ಹಂತದಲ್ಲಿದ್ದ ರಾಗಿ ಬೆಳೆ ಭೂಮಿಪಾಲು

Dec 03 2024, 12:32 AM IST
ಫೆಂಗಲ್ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೂ ಆಗಿದ್ದು ಇದರಿಂದ ಕಲ್ಪತರು ನಾಡಿನ ಜನ ಜಾನುವಾರುಗಳ ಪ್ರಮುಖ ಆಹಾರ ಬೆಳೆಯಾದ ರಾಗಿ ಕಟಾವು ನಡೆಯುತ್ತಿರುವ ಮಧ್ಯೆ ಮಳೆ ಬರುತ್ತಿರುವುದರಿಂದ ರಾಗಿ ಬೆಳೆ ಸಂಪೂರ್ಣ ಭೂಮಿ ಪಾಲಾಗಿದೆ. ಮೋಡಮುಸುಕಿರುವ ವಾತಾವರಣದಲ್ಲಿ ಸುರಿಯುತ್ತಿರುವ ಜಡಿ ಮಳೆಯಿಂದ ಅನ್ನದಾತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು ರೈತರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ

ಫೆಂಗಲ್ ಅಬ್ಬರಕ್ಕೆ ಕೋಲಾರ ಜಿಲ್ಲೆ ತತ್ತರ, ಬೆಳೆ ಹಾನಿ

Dec 03 2024, 12:31 AM IST
ಕೋಲಾರ ತಾಲೂಕಿನ ಬಸವನತ್ತದಲ್ಲಿ ನೂರಾರು ಎಕರೆಯಷ್ಟು ರಾಗಿ ಬೆಳೆ ನಾಶವಾಗಿದೆ. ಪ್ರತಿ ವರ್ಷ ಒಂದೂ ಲಕ್ಷ ಹೆಕ್ಟರ್ ಪ್ರದೇಶದಲ್ಲಿ ರಾಗಿ ಬೆಳೆಯುತ್ತಿದ್ದ ರೈತರು ಇನ್ನೇನು ಕಟ್ಟಾವಿಗೆ ಬಂದಿರುವ ರಾಗಿ ಬೆಳೆಯು ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ ಈ ಬಾರಿ ಕೇವಲ ೫೦ ಸಾವಿರ ಹೆಕ್ಟರ್ ಪ್ರದೇಶದಲ್ಲಿ ರಾಗಿ ಬೆಳೆಯಲಾಗಿತ್ತು. ಈಗಾಗಲೇ ರಾಗಿ ಖರೀದಿಗೆ ನೋಂದಣಿ ಆರಂಭವಾಗಿದೆ.

ಬೆಳೆ ನಷ್ಟ ತಪ್ಪಿಸಲು ರೈತರು ತಪ್ಪದೆ ವಿಮೆ ಮಾಡಿಸಿ

Dec 02 2024, 01:19 AM IST
ರಾಜ್ಯದ ರೇಷ್ಮೆ ಕೃಷಿಕರಿಗೆ ಸಾಮಾಜಿಕ ಭದ್ರತೆ ನೀಡಲು ಹೊಸ ಪ್ರಸ್ತಾವನೆಯನ್ನು ಸಂಸದ ಡಾ.ಸುಧಾಕರ್‌ ಅ‍ರು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದಾರೆ.. ವಿಮೆ ಹಾಗೂ ಕಿಸಾನ್‌ ಸಮ್ಮಾನ್‌ ಯೋಜನೆಗಳಲ್ಲಿ ರೇಷ್ಮೆ ಮತ್ತು ಮೀನುಗಾರಿಕಾ ಕ್ಷೇತ್ರದ ಕೃಷಿಕರನ್ನೂ ಪರಿಗಣಿಸುವಂತೆ ಕೋರಿದ್ದಾರೆ.

ವಿದೇಶಿ ಪಕ್ಷಿಗಳ ಲಗ್ಗೆ; ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ

Dec 01 2024, 01:32 AM IST
ರೈತರು ಹಕ್ಕಿಗಳ ನಿತ್ಯ ಕಾಟದಿಂದ ದಿಕ್ಕು ತೋಚದೆ ಆತಂಕದ ಪರಿಸ್ಥಿತಿಯಲ್ಲಿ ಸಿಲುಕಿ ಒದ್ದಾಡುವ ಪರಿಸ್ಥಿಯಲ್ಲಿದ್ದಾನೆ

ರೈತರು ಬೆಳೆ ಹಾನಿ, ಸಾಲಬಾಧೆಯಿಂದ ಧೃತಿಗೇಡಬೇಡಿ

Nov 29 2024, 01:05 AM IST
ನೆಟೆ ರೋಗದಿಂದ ಹಾಳಾದ ತೊಗರಿ ಬೆಳೆ ವಿಕ್ಷಣೆ ಮಾಡಿ ಅರುಣಕುಮಾರ ಪಾಟೀಲ್‌ ಅಭಯ

(ಮಿಡಲ್‌) ತೊಗರಿ ಬೆಳೆ ಹಾನಿ: ಎಕರೆಗೆ ₹25 ಸಾವಿರ ಪರಿಹಾರಕ್ಕೆ ಆಗ್ರಹ

Nov 29 2024, 01:04 AM IST
ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ರೈತರ ಪ್ರತಿಭಟನೆ । ಡಿಸಿ ಮುಖಾಂತರ ಸಿಎಂಗೆ ಮನವಿ

ಬೆಳೆ ಕಟಾವು ತಪ್ಪು ದತ್ತಾಂಶ ನಮೂದಿಸಿದ್ರೆ ಎಫ್ ಐ ಆರ್

Nov 29 2024, 01:02 AM IST
FIR if wrong data of crop harvest is entered
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 50
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved