• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಂಗಾರು ಪೂರ್ವ ಮಳೆ ತನ್ನ ಆರ್ಭಟ ಮುಂದುವರಿಸಿದ್ದು, ಸಾವಿರಾರು ಹೆಕ್ಟೇರ್‌ ಬೆಳೆ ಹಾನಿ : ಸಿಡಿಲಿಗೆ 3 ಬಲಿ

Apr 12 2025, 12:45 AM IST

ಮುಂಗಾರು ಪೂರ್ವ ಮಳೆ ತನ್ನ ಆರ್ಭಟ ಮುಂದುವರಿಸಿದ್ದು, ಕೊಪ್ಪಳ, ವಿಜಯನಗರ, ದಕ್ಷಿಣ ಕನ್ನಡ, ಕಲಬುರಗಿ, ಚಾಮರಾಜನಗರ ಸೇರಿ 8 ಜಿಲ್ಲೆಗಳಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಭಾರಿ ಮಳೆ ಸುರಿದು ರೈತರಿಗೆ ಅಪಾರ ನಷ್ಟ ಸಂಭವಿಸಿದೆ.  

ಬಹು ಬೆಳೆ ನಂಬಿ ಬದುಕು, ಅದರಲೆ ಲಾಭವ ಹುಡುಕು

Apr 11 2025, 12:36 AM IST
ಭತ್ತ, ರಾಗಿ, ಮುಸುಕಿನ ಜೋಳ, ಅಲಸಂದೆ, ಹುರುಳಿ, ತೋಟಗಾರಿಕೆ ಬೆಳೆಗಳಾದ ಬಾಳೆ, ಏಲಕ್ಕಿ, ಕಾಫಿ, ಅಡಿಕೆ, ಕಾಳು ಮೆಣಸು ಬೆಳೆಯುತ್ತಿದ್ದಾರೆ.

ಡೀಲ್ ಮಾಡಿಕೊಂಡೇ ಬೆಳೆ ವಿಮೆ ಪಾವತಿಸುವ ಖದೀಮರು

Apr 11 2025, 12:33 AM IST
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಲೂಟಿ ಮಾಡುವ ದೊಡ್ಡ ದಂಧೆಯೇ ರಾಜ್ಯಾದ್ಯಂತ ನಡೆಯುತ್ತಿದೆ. ಕೊಪ್ಪಳ ಜಿಲ್ಲೆಯ ಹನುಮನಾಳ ಹೋಬಳಿಯಲ್ಲಿ ಬೆಳಕಿಗೆ ಬಂದಿರುವ ಅಕ್ರಮ ರಾಜ್ಯಾದ್ಯಂತ ನಡೆಯುತ್ತಿದೆ ಎನ್ನಲಾಗುತ್ತಿದೆ. ಅಳವಂಡಿ ಹೋಬಳಿಯಲ್ಲಿಯೂ ಅಕ್ರಮ ನಡೆದಿದೆ ಎನ್ನುವುದು ತಡವಾಗಿ ಬೆಳಕಿಗೆ ಬರುತ್ತಿದೆ.

ಮಳೆ ಆರ್ಭಟಕ್ಕೆ ನೆಲಕ್ಕುರುಳಿದ ಭತ್ತದ ಬೆಳೆ

Apr 11 2025, 12:31 AM IST
ಕೊಪ್ಪಳ ತಾಲೂಕಿನ ಕೆಲವೆಡೆ, ಕಾರಟಗಿ, ಕುಕನೂರು ಹಾಗೂ ಗಂಗಾವತಿ ತಾಲೂಕಿನಲ್ಲಿ ಆಲಿಕಲ್ಲಿನೊಂದಿಗೆ ಮಳೆ ಸುರಿದಿದೆ. ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ಅನುದಾನಿತ ನೃಪತುಂಗ ಪ್ರೌಢಶಾಲೆಯ ಕೊಠಡಿಯ ಮುಂದಿನ ಚಾವಣಿಯ ತಗಡು ಹಾರಿವೆ.

ಮೊಬೈಲ್ ಆ್ಯಪ್ ಬಳಸಿ ಬೆಳೆ ಮಾಹಿತಿ ದಾಖಲಿಸಿ

Apr 05 2025, 12:45 AM IST
ಕೃಷಿ ಇಲಾಖೆ ವತಿಯಿಂದ 2025-26ನೇ ಬೇಸಿಗೆ ಹಂಗಾಮಿನಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರಗಳನ್ನು ಸ್ವತಃ ದಾಖಲಿಸಲು ‘ಬೆಳೆ ಸಮೀಕ್ಷೆ’ಗೆ ಚಾಲನೆ ನೀಡಲಾಗಿದೆ. ಮೊಬೈಲ್ ಆ್ಯಪ್ ಮೂಲಕ ರೈತರು ಬೆಳೆ ದಾಖಲಿಸುವಂತೆ ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್.ಬಸವಂತಪ್ಪ ಹೇಳಿದ್ದಾರೆ.

ಭಾರೀ ಮಳೆ, ಗಾಳಿಗೆ ಉರುಳಿದ ಬಾಳೆ ಬೆಳೆ, ಮನೆ : ರೈತರು ಕಂಗಾಲು

Apr 04 2025, 12:50 AM IST
ವಿಜಯನಗರ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಸುರಿದ ಭಾರೀ ಮಳೆ ಗಾಳಿಗೆ 14.57 ಹೆಕ್ಟೇರ್‌ ಪ್ರದೇಶದಲ್ಲಿ ಬಾಳೆ ಬೆಳೆ ನೆಲಕಚ್ಚಿದೆ.

ಮೂರ್ನಾಲ್ಕು ವರ್ಷಗಳಿಂದ ಬದಲಾದ ವಾತಾವರಣದಿಂದ ತೀವ್ರ ಸಂಕಷ್ಟ - ಈ ಬಾರಿ ರಾಜ್ಯದಲ್ಲಿ ಭರಪೂರ ಮಾವಿನ ಬೆಳೆ

Apr 02 2025, 01:06 AM IST
ಮೂರ್ನಾಲ್ಕು ವರ್ಷಗಳಿಂದ ಬದಲಾದ ವಾತಾವರಣದಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಾವು ಬೆಳೆಗಾರರು ಈ ಬಾರಿ ಕೊಂಚ ಖುಷಿಯಾಗಿದ್ದಾರೆ. ಜಿಗಿಹುಳು ಉಪಟಳವೂ ಕಡಿಮೆಯಿದ್ದು, ಮರಗಳಲ್ಲಿ ಭರ್ಜರಿ ಹೂವು ಬಿಟ್ಟು ಕಾಯಿಕಟ್ಟಲು ಆರಂಭಿಸಿರುವುದರಿಂದ ಉತ್ತಮ ಬೆಳೆಯ ನಿರೀಕ್ಷೆಯಲ್ಲಿದ್ದಾರೆ.

ಮಳೆಗಳು ಸಂಪೂರ್ಣವಾಗಿ ಉತ್ತಮ ಬೆಳೆ ಬೆಳೆದು ಈ ವರ್ಷ ಸಮೃದ್ಧಿಯ ಸುಗ್ಗಿ ಕಾಲವಾಗಿರಲಿದೆ

Apr 01 2025, 12:51 AM IST
ಅಶ್ವಿನಿ, ರೋಹಿಣಿ, ಮೃಗಶಿರ, ಆರಿದ್ರಾ, ಹುಬ್ಬ, ಹಸ್ತ, ಚಿತ್ತ ಮಳೆಗಳು ಸಂಪೂರ್ಣವಾಗಿರಲಿವೆ. ಉತ್ತಮ ಬೆಳೆ ಬೆಳೆದು ಈ ವರ್ಷ ಸಮೃದ್ಧಿಯ ಸುಗ್ಗಿ ಕಾಲವಾಗಿರಲಿದೆ ಎಂದು ಮಲ್ಲೇಶಪ್ಪಗೊಬ್ಬಿ ಹೇಳಿಕೆ ನುಡಿದರು.

ರೇಷ್ಮೆಯಲ್ಲಿ ವರ್ಷಕ್ಕೆ ಹತ್ತು ಬೆಳೆ

Apr 01 2025, 12:46 AM IST
ಅರಣ್ಯ, ತೋಟಗಾರಿಕೆ, ಕೃಷಿ ಬೆಳೆ ಪದ್ಧತಿಯನ್ನು ಅನುಸರಿಸುತ್ತಿದ್ದು, ಬದುಗಳಲ್ಲಿ ತೇಗ (7), ಸಿಲ್ವರ್ (10), ಹೆಬ್ಬೇವು (8), ಆಲ (3) ಮರಗಳನ್ನು ಬೆಳೆಸಿದ್ದಾರೆ.

ಯುಗಾದಿಯಿಂದ ಯುಗಾದಿಗೆ ಗ್ರಹಗಳ ಗಾದಿ ಬದಲು : ಮಳೆ, ಬೆಳೆ, ಶಾಂತಿ - ಕ್ಷೋಭೆಗಳಿಗೆ ‘ಗ್ರಹಗಳು ಕಾರಣ

Mar 21 2025, 11:06 AM IST

ಹಿಂದೂ ಧರ್ಮದ ಹೊಸ ವರ್ಷದ ಆರಂಭ ಯುಗಾದಿ. ಬೇವು-ಬೆಲ್ಲ ಹಂಚುವ ಈ ಹಬ್ಬದ ಸಂದರ್ಭ ಪಂಚಾಂಗದಲ್ಲಿಯೂ ಬದಲಾಗುತ್ತದೆ. ಒಳಿತನ್ನು ಹೇಳಿದರೆ ದೇವರ ಕೃಪೆಯೆಂದೂ, ಕೆಡಕನ್ನು ವಿವರಿಸಿದರೆ ಅದನ್ನು ತಪ್ಪಿಸಲು ದೇವರಿಗೆ ಮೊರೆ ಹೋಗುವುದೆಂದು ನಂಬಿಕೆ ಹಲವರದ್ದು

  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved