• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದುಂಡಶಿ ಹೋಬಳಿಯಲ್ಲಿ ಸತತ ಮಳೆಗೆ ನಲುಗಿದ ಬೆಳೆ

Jul 07 2025, 12:17 AM IST
ಬೆಳೆಗಳ ಬೆಳವಣಿಗೆಗೆ ಪೂರಕವಾಗಬೇಕಿದ್ದ ವರುಣನಿಂದಲೇ ಹಾನಿಯಾಗುತ್ತಿರುವುದು ಅನ್ನದಾತರನ್ನು ಕಂಗಾಲಾಗಿಸಿದೆ.

ಜಿಲ್ಲೆಯಲ್ಲಿ ತೆಂಗು ಬೆಳೆ ಅಭಿವೃದ್ಧಿಗಾಗಿ ರೈತರು ಆರ್ಥಿಕ ಶಕ್ತರಾಗಿ

Jul 05 2025, 12:18 AM IST
ರಾಮನಗರ: ಜಿಲ್ಲೆಯಲ್ಲಿ ತೆಂಗು ಬೆಳೆ ಅಭಿವೃದ್ಧಿಗಾಗಿ ರೈತರು ಆರ್ಥಿಕವಾಗಿ ಶಕ್ತರಾಗಬೇಕು. ನೀರಾ ಉತ್ಪಾದನೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದರು.

ಅತಿವೃಷ್ಟಿಯಿಂದಾದ ಬೆಳೆ ಹಾನಿಗೆ ಮಧ್ಯಂತರ ಪರಿಹಾರ ನೀಡಲು ಆಗ್ರಹ

Jul 03 2025, 11:48 PM IST
2024-25ರಲ್ಲಿ ಹಾವೇರಿ ಜಿಲ್ಲೆಯಲ್ಲಿ 129 ರೈತ ಆತ್ಮಹತ್ಯೆ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 4 ಪ್ರಕರಣ ಪೆಂಡಿಂಗ್ ಇದ್ದು, 113 ಪ್ರಕರಣ ಸರ್ಕಾರ ಒಪ್ಪಿಕೊಂಡಿದೆ

ಅತಿವೃಷ್ಟಿ ಗೋವಿನಜೋಳ ಬೆಳೆ ಕುಂಠಿತ: ಸಂಕಷ್ಟಕ್ಕೊಳಗಾದ ರೈತ

Jul 02 2025, 11:48 PM IST
ನಿರಂತರವಾಗಿ ಸುರಿದ ಪರಿಣಾಮ ಅತಿವೃಷ್ಟಿಯಿಂದಾಗಿ ಬಹುತೇಕ ಭಾಗದ ಗೋವಿನಜೋಳ ಬೆಳೆ ಕೊಳೆ ರೋಗಕ್ಕೆ ತುತ್ತಾಗಿದೆ.

ಅತಿವೃಷ್ಟಿಯಿಂದ ಬೆಳೆ ನಾಶ, ಮಧ್ಯಂತರ ಪರಿಹಾರಕ್ಕೆ ರೈತ ಸಂಘ ಆಗ್ರಹ

Jul 02 2025, 12:25 AM IST
ಮುಂಗಾರಿನಲ್ಲಿ ಬಿತ್ತಿದ ಬೆಳೆಗಳು ಜಿಟಿ ಜಿಟಿ ಮಳೆಯಿಂದ ಹಳದಿ ಹಾಗೂ ಕೆಂಪು ಬಣ್ಣಕ್ಕೆ ತಿರುಗಿ ಹಾನಿಯಾಗುವ ಸ್ಥಿತಿಯಲ್ಲಿವೆ. ಈ ನಡುವೆ ಮುಳ್ಳುಸಜ್ಜಿ ಮತ್ತು ಇತರೆ ಕಳೆ ನಿಯಂತ್ರಣವೇ ಕಷ್ಟಕರವಾಗಿದೆ. ಕೆಲವರು ಬೆಳೆಗಳನ್ನು ನಾಶಪಡಿಸಿ ಮತ್ತೆ ಬಿತ್ತನೆ ಮಾಡಲು ಮುಂದಾಗಿದ್ದಾರೆ.

ಕುಕನೂರಿನಲ್ಲಿ ಟ್ರ್ಯಾಕ್ಟರ್‌ನಿಂದ ಬೆಳೆ ನಾಶ

Jul 02 2025, 12:20 AM IST
ಯಲಬುರ್ಗಾ ಹಾಗೂ ಕುಕನೂರ ತಾಲೂಕಿನಲ್ಲಿ ಮುಂಗಾರು ಮಳೆಯ ವೈಫಲ್ಯದಿಂದ ರೈತರು ಬೆಳೆ ಹರಗುತ್ತಿದದಾರೆ. ಮಳೆಯಿಂದ ಹಚ್ಚ ಹಸರಿನಿಂದ ಕಂಗೊಳಿಸಬೇಕಿದ್ದ ಬೆಳೆಗಳು ಮಳೆ ಇಲ್ಲದೆ ಕಮರಿವೆ.

ಮಳೆ ಅಭಾವ: ರೈತರಿಂದ ಬೆಳೆ ವಿಮೆ ಮಾಡಿಸಿ

Jul 02 2025, 12:20 AM IST
ಕೊಪ್ಪಳ ಜಿಲ್ಲೆಯಲ್ಲಿ ಈ ಬಾರಿ ಮಳೆ ಆಶಾದಾಯವಾಗಿ ಕಂಡು ಬರುತ್ತಿಲ್ಲ. ಮುಂದೆಯೂ ಹೀಗೆ ಆದರೆ ರೈತರಿಗೆ ಕಷ್ಟವಾಗುತ್ತದೆ. ಆದರಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬೆಳೆ ವಿಮೆ ಮಾಡಿಸುವ ಕುರಿತು ಕೃಷಿ ಇಲಾಖೆ ಮಾಹಿತಿ ನೀಡಬೇಕು.

ರೈತರೇ ಬೆಳೆ ಸಮೀಕ್ಷೆ ಕಡ್ಡಾಯವಾಗಿ ಮಾಡಿಕೊಳ್ಳಿ: ಬಿ.ಪೂಜಾ

Jul 01 2025, 12:48 AM IST
ರೈತಾಪಿಗಳು ತಮ್ಮ ಬ್ಯಾಂಕ್ ಖಾತೆಯೊಂದಿಗೆ ಆಧಾರ್ ಕಾರ್ಡ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು.

ಭೂ ಫಲವತ್ತತೆ ಕಾಪಾಡಲು ದ್ವಿದಳ ಧಾನ್ಯ ಬೆಳೆ ಅಗತ್ಯ: ಎನ್. ಮರಡ್ಡಿ

Jul 01 2025, 12:47 AM IST
ಏಕಬೆಳೆ ಪದ್ಧತಿ ಅನುಸರಿಸುವುರಿಂದ ಭೂ ಫಲವತ್ತತೆ ನಾಶವಾಗಿ ಇಳುವರಿ ಪ್ರಮಾಣ ಕುಂಠಿತವಾಗುತ್ತದೆ. ತೊಗರಿ, ಕಡಲೆ ಸೇರಿದಂತೆ ದ್ವಿದಳ ಧಾನ್ಯಗಳನ್ನು ಬೆಳೆದರೆ ಮಣ್ಣಿನ ಫಲವತ್ತತೆ ಹೆಚ್ಚಾಗುತ್ತದೆ

ತೋಟಗಾರಿಕೆ ಬೆಳೆ ಮೌಲ್ಯವರ್ಧನೆ ಮಾಡಿದ್ರೆ ರೈತರಿಗೆ ಲಾಭ: ಡಾ. ಅಶೋಕ ದಳವಾಯಿ

Jun 30 2025, 12:34 AM IST
ಹಣ್ಣು ಮತ್ತು ತರಕಾರಿಗಳ ಸೇವನೆ ಆರೋಗ್ಯದ ದೃಷ್ಟಿಯಿಂದ ಅತ್ಯವಶ್ಯವಾಗಿದೆ. ಆದರೆ ಬಹಳ ಬೇಗ ಕೆಡುವುದರಿಂದ ಇವುಗಳ ಸಂರಕ್ಷಣೆ ಮತ್ತು ಮೌಲ್ಯವರ್ಧನೆ ಮಾಡಿದರೆ ರೈತರು ಈ ಬೆಳೆ ಬೆಳೆಯುವಲ್ಲಿ ಸಾಕಷ್ಟು ಆಸಕ್ತಿ ತೋರಿಸುತ್ತಾರೆ ಎಂದು ರಾಜ್ಯ ಸರ್ಕಾರ ಕೃಷಿ ಬೆಳೆ ಆಯೋಗ ಅಧ್ಯಕ್ಷ ಡಾ. ಅಶೋಕ ದಳವಾಯಿ ಅಭಿಪ್ರಾಯಪಟ್ಟರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 64
  • next >

More Trending News

Top Stories
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
ಬಿಜೆಪಿ - ಜೆಡಿಎಸ್‌ಗೆ ಸಮನ್ವಯ ಸಮಿತಿ : ದೋಸ್ತಿ ಮತ್ತಷ್ಟು ಬಲಪಡಿಲು ಪ್ಲ್ಯಾನ್‌
ದೀಪಾವಳಿಗೆ ದಾಖಲೆಯ ₹6.05 ಲಕ್ಷ ಕೋಟಿ ವಸ್ತು ಸೇಲ್‌!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved