• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಲಾಶಯದಲ್ಲಿ ನೀರಿದ್ದರೂ ಬೆಳೆ ಬೆಳೆಯದಂತಹ ಸ್ಥಿತಿ

Jun 30 2025, 12:34 AM IST
ತಾಲೂಕಿನ ಭದ್ರಾ ಜಲಾಶಯ ಮಧ್ಯ ಕರ್ನಾಟಕದ ರೈತರ ಜೀವನಾಡಿಯಾಗಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ರೈತರಿಗೆ ವ್ಯವಸಾಯ ಹಾಗೂ ಗದಗ-ಬೆಟಗೇರಿ ಪಟ್ಟಣದವರೆಗೂ ಜನರಿಗೆ ಕುಡಿಯುವ ನೀರಿಗೆ ಆಧಾರವಾಗಿದೆ.

ಕೈಕೊಟ್ಟ ಮುಂಗಾರು: ಬೆಳೆ ನಷ್ಟದ ಆತಂಕದಲ್ಲಿ ರೈತರು

Jun 30 2025, 12:34 AM IST
ಕಾಳು ಕಟ್ಟುವ ಹಂತದಲ್ಲಿ ಮಳೆ ಬಾರದೆ ಬೆಳೆಗಳು ಬಾಡಿ ಒಣಗಿಹೋಗುತ್ತಿವೆ. ಒಂದು ಹದ ಮಳೆ ಬಂದಿದ್ದರೂ ರೈತರ ಕೈ ತಪ್ಪಿ ಹೋಗುತ್ತಿರುವ ಬೆಳೆಗಳ ಜೀವ ಉಳಿದು ಮನೆ ಬಳಕೆಗಾದರೂ ಆಗುತ್ತಿದ್ದವು. ಒಂದು ಕಡೆ ಮಳೆ ಇಲ್ಲ.

ರೈತರು ಮೌಲ್ಯವರ್ಧಿತ ಬೆಳೆ ಬೆಳೆಸಬೇಕು: ಪ್ರೊ.ವಿನಾಯಕ ಕೆ.ಎಸ್.

Jun 29 2025, 01:33 AM IST
ಕೃಷಿ ವಿಚಾರ ವಿನಿಮಯ ಕೇಂದ್ರ ಮೂಡುಬಿದಿರೆ ಆಶ್ರಯದಲ್ಲಿ ಸಮಾಜ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಹಣ್ಣಿನ ಬೆಳೆಯಲ್ಲಿ ಸುಧಾರಿತ ಕ್ರಮ’ ವಿಷಯದ ಕುರಿತು ಎಸ್.ವಿ.ಎಸ್. ಕಾಲೇಜು ಬಂಟ್ವಾಳದ ಉಪನ್ಯಾಸಕ ಪ್ರೊ.ವಿನಾಯಕ ಕೆ.ಎಸ್. ಮಾತನಾಡಿದರು.

ಅಪಾರ ಪ್ರಮಾಣದ ಬೆಳೆ ಹಾನಿ: ಕೆಪಿಟಿಸಿಎಲ್‌ಗೆ ಬೀಗ ಜಡಿದು ಪ್ರತಿಭಟನೆ

Jun 28 2025, 12:20 AM IST
ಈಗ ಸದ್ಯ ಆವರಣದಲ್ಲಿ ನಿಂತಿರುವ ನೀರನ್ನು ಪಕ್ಕದ ಜಮೀನಿಗೆ ಹೋಗದಂತೆ ಎರಡು ದಿನದಲ್ಲಿ ಹೊರ ಹಾಕಲು ಕ್ರಮ

ಬೆಳೆ ವಿಮೆಗೆ ನೋಂದಾಯಿಸಲು ಬತ್ತ ಕೃಷಿಕರಿಗೆ ಸೂಚನೆ

Jun 28 2025, 12:18 AM IST
2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ಹೆಸರು ನೊಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ತಿಳಿಸಿದೆ.

ಚಿನ್ನದಂತಾ ಬೆಲೆ.. ಇದು ಕನಕಾಂಬರ ಬೆಳೆ

Jun 28 2025, 12:18 AM IST
ಒಂದು ಎಕರೆಯಲ್ಲಿ ಅರಿಶಿನ ಬೆಳೆದಿದ್ದಾರೆ. ಕಳೆದ ವರ್ಷ ಎರಡು ಎಕರೆಯಲ್ಲಿ ಬೆಳೆದಿದ್ದರು. 8 ಲಕ್ಷ ರು. ಸಿಕ್ಕಿತ್ತು.

ಬೆಳೆ ವಿಮೆ ಪಾವತಿಗೆ ಒಂದೇ ವಾರ ಟೈಂ : ರೈತರ ಆಕ್ಷೇಪ!

Jun 28 2025, 12:18 AM IST
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಕೆಲ ಬೆಳೆಗಳಿಗೆ ವಿಮೆ ಪಾವತಿ ಮಾಡಲು ತೋಟಗಾರಿಕಾ ಇಲಾಖೆ ಸಾಕಷ್ಟು ಕಾಲಾವಕಾಶ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಬೆಳೆಗಾರರು, ಅವಧಿ ವಿಸ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿ ಹಂಗಾಮಿನಲ್ಲಿಯೂ ವಿವಿಧ ಬೆಳೆ ಬೆಳೆದು ಮಣ್ಣಿನ ಫಲವತ್ತತೆ ಕಾಪಾಡಿ

Jun 27 2025, 12:49 AM IST
ಸಹಕಾರ ಸಿಬ್ಬಂದಿ ವರ್ಗದವರು ಟೆಕ್ನೊ ಏಜೆಂಟ್‌ ರಂತೆ ಕಾರ್ಯನಿರ್ವಹಿಸಬೇಕು. ಸಹಕಾರ ಸಂಘಗಳಿಗೆ ರಸಗೊಬ್ಬರ, ಬಿತ್ತನೆ ಬೀಜ ಖರೀದಿಸಲು ಬಂದ ರೈತರೊಂದಿಗೆ ವೈಜ್ಞಾನಿಕವಾದ ಮಾಹಿತಿ ನೀಡಬೇಕು. ನ್ಯಾನೋ ರಸಗೊಬ್ಬರಗಳು ಹಾಗೂ ನೀರಿನಲ್ಲಿ ಕರಗುವ ರಸಗೊಬ್ಬರಗಳ ಕುರಿತು ರೈತರಿಗೆ ಮಾಹಿತಿ ನೀಡಿ ಅವುಗಳನ ಉಪಯೋಗಳ ಕುರಿತು ರೈತರಿಗೆ ಮನವರಿಕೆ ಮಾಡಿಕೊಡಬೇಕು.

ಹತ್ತಿ ಬೀಜೋತ್ಪಾದನೆ ಪ್ರೇರೇಪಿಸಿ ಕಂಪನಿ ಮೋಸ, ಬೆಳೆ ಕಿತ್ತೆಸೆಯುತ್ತಿರುವ ರೈತರು!

Jun 27 2025, 12:49 AM IST
ಕನಕಗರಿ ತಾಲೂಕು ವ್ಯಾಪ್ತಿಯ ನೂರಾರು ರೈತರು ಹತ್ತಿ ಬೀಜೋತ್ಪಾದನೆಗಾಗಿ ರಾಶಿ, ನುಝೂಡ್, ಕಾವೇರಿ, ಶ್ರೀಕಾರ್, ಕ್ರಸ್ಟಲ್ ಸೇರಿ ಹಲವು ಖಾಸಗಿ ಕಂಪನಿಗಳು ಮುಂದಾಗಿದ್ದವು.

ಬೆಳೆ ವಿಮೆ ಯೋಜನೆ ಕಂತು ಪಾವತಿಗೆ ಕಾಲಾವಕಾಶ ನೀಡದೆ ವಂಚನೆ: ಭಾಕಿಸಂ ಆರೋಪ

Jun 25 2025, 11:47 PM IST
ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆ ರೈತರ ಪಾಲಿನ ಒಂದು ಉತ್ತಮ ವ್ಶೆಜ್ಞಾನಿಕ ವಿಮಾ ಯೋಜನೆಯಾಗಿದೆ. ಆದರೆ ಯೋಜನೆಯ ಪ್ರೀಮಿಯಂ ಪಾವತಿಗೆ ನಾಲ್ಕೇ ದಿನ ಅವಕಾಶ ನೀಡಿ ರೈತರನ್ನು ವಂಚಿಸುಲಾಗುತ್ತಿದೆ ಎಂದು ಉಡುಪಿ ಜಿಲ್ಲಾ ಭಾರತೀಯ ಕಿಸಾನ್ ಸಂಘ ಆಕ್ಷೇಪಿಸಿದೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 64
  • next >

More Trending News

Top Stories
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
ಬಿಜೆಪಿ - ಜೆಡಿಎಸ್‌ಗೆ ಸಮನ್ವಯ ಸಮಿತಿ : ದೋಸ್ತಿ ಮತ್ತಷ್ಟು ಬಲಪಡಿಲು ಪ್ಲ್ಯಾನ್‌
ದೀಪಾವಳಿಗೆ ದಾಖಲೆಯ ₹6.05 ಲಕ್ಷ ಕೋಟಿ ವಸ್ತು ಸೇಲ್‌!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved