• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅತಿಯಾದ ಮಳೆಗೆ ಹೆಸರು ಬೆಳೆ ಹಾಳು, ರೈತರು ಕಂಗಾಲು

Jun 25 2025, 12:35 AM IST
ಲಕ್ಷ್ಮೇಶ್ವರ ತಾಲೂಕಿನಲ್ಲಿ ಅತಿಯಾದ ಮುಂಗಾರು ಮಳೆಯಿಂದ ಬಿತ್ತನೆ ಮಾಡಿದ್ದ ಹೆಸರು ಹಾಗೂ ಉದ್ದಿನ ಬೆಳೆಗಳು ಕೊಳೆತು ಹೋಗುತ್ತಿದ್ದು, ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತಾಗಿದೆ.

ಭತ್ತದ ಬೆಳೆ ನಾಶ, ಪರಿಹಾರ ಬಿಡುಗಡೆಗೆ ಒತ್ತಾಯ

Jun 25 2025, 12:34 AM IST
ಅಕಾಲಿಕ ಮಳೆಯಿಂದ ಬೆಳೆ ಕಳೆದುಕೊಂಡು ನಷ್ಟ ಅನುಭವಿಸಿರುವ ರೈತರಿಗೆ ಈ ವರೆಗೂ ಪರಿಹಾರದ ಹಣ ಕೈಸೇರಿಲ್ಲ. ಕೂಡಲೇ ಹಣ ಬಿಡುಗಡೆಗೊಳಿಸಿದರೆ ಬಿತ್ತನೇ ಬೀಜ, ಗೊಬ್ಬರ ಖರೀದಿಸಲು ಅನುಕೂಲವಾಗುತ್ತದೆ.

ರೋಗಬಾಧಿತ ಜೋಳದ ಬೆಳೆ ಪರಿಶೀಲಿಸಿದ ವಿಜ್ಞಾನಿಗಳು

Jun 22 2025, 01:18 AM IST
ಮುಸುಕಿನ ಜೋಳ ಬೆಳೆಗೆ ರೋಗಬಾಧೆ ಉಂಟಾಗಿರುವುದರಿಂದ ಕೃಷಿ ವಿಜ್ಞಾನಿಗಳಾದ ಡಾ. ಪಿ. ಮಹದೇವ್, ಡಾ. ಎನ್. ಮಲ್ಲಿಕಾರ್ಜುನ ಹಾಗೂ ಡಾ. ಬಿ.ಎಸ್ ಬಸವರಾಜು ತಂಡವು, ವಿವಿಧ ತಾಲೂಕುಗಳಲ್ಲಿ ರೋಗಬಾಧಿತ ಗಿಡಗಳ ಮಾದರಿಗಳು ಮತ್ತು ಮಣ್ಣಿನ ಮಾದರಿಗಳನ್ನು ಪಡೆದರು. ಶೀಲೀಂದ್ರ ನಾಶಕವಾದ ಮೆಟಲಾಕ್ಸಿಲ್ -ಒ 4% ಮ್ಯಾಂಕೋಜೆಬ್ 65% WPಅನ್ನು ಪ್ರತಿ ಲೀಟರ್ ನೀರಿಗೆ 2 ಗ್ರಾಂ.ನಂತೆ ಬಿತ್ತನೆಯಾದ 28 ದಿನಗಳ ನಂತರ ಬೆಳೆಗಳಿಗೆ ಸಿಂಪಡಿಸಬೇಕು ಎಂದು ಶಿಫಾರಸು ಮಾಡಿದರು.

ರೈತರ ಬೆಳೆ ವಿಮೆ ಮೊತ್ತ ಮಧ್ಯವರ್ತಿಗಳ ಪಾಲಾಗಬಾರದು: ನೇಮರಾಜ ನಾಯ್ಕ

Jun 22 2025, 01:18 AM IST
ಕೊಟ್ಟೂರು ತಾಪಂ ಕಾರ್ಯಾಲಯದ ಸಭಾಂಗಣದಲ್ಲಿ ಗುರುವಾರ ಕೊಟ್ಟೂರು ತಾಲೂಕು ಮಟ್ಟದ ಅಧಿಕಾರಿಗಳ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಶಾಸಕ ಕೆ. ನೇಮರಾಜ ನಾಯ್ಕ ನೇತೃತ್ವದಲ್ಲಿ ನಡೆಯಿತು. ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಲಭ್ಯವಾಗುವಂತೆ ಮಾಡಿ ಎಂದು ನೇಮರಾಜ ನಾಯ್ಕ ಸೂಚಿಸಿದರು.

ಮಾವು: ಅಂದಾಜು 60.75 ಕೋಟಿ ಮೌಲ್ಯದ ಬೆಳೆ ಹಾನಿ !

Jun 21 2025, 12:49 AM IST
ಪ್ರಕೃತಿ ವಿಕೋಪದಡಿ ಮಾವು ಇಳುವರಿ ಹಾನಿಯನ್ನು ಬೆಳೆ ಹಾನಿಯೆಂದು ಪರಿಗಣಿಸಿ ಎನ್‌ಡಿಆರ್‌ಎಫ್‌ನಲ್ಲಿ ಪರಿಹಾರ ದೊರಕಿಸಿಕೊಟ್ಟು ರೈತರ ಹಿತ ಕಾಪಾಡುವಂತೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.

ಡಂಬಳ ಹೋಬಳಿಯಲ್ಲಿ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್‌ ನೀರಿಗೆ ಮೊರೆ

Jun 21 2025, 12:49 AM IST
ಡಂಬಳ ಹೋಬಳಿಯಲ್ಲಿ ಇದ್ದಕ್ಕಿದ್ದಂತೆ ಮಳೆ ಮಾಯವಾಗಿದೆ. ಜತೆಗೆ ಹುಲಿಗುಡ್ಡ ಏತ ನೀರಾವರಿ ಕಾಲುವೆ ನೀರೂ ಮರೀಚಿಕೆಯಾಗಿದೆ. ಹೀಗಾಗಿ ಬೆಳೆ ಉಳಿಸಿಕೊಳ್ಳಲು ರೈತರು ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ.

ಮಾವು ಬೆಳೆ ನಷ್ಟ: ಕೇಂದ್ರದ ಜತೆ ಚರ್ಚೆಗೆ ಕೃಷಿ ಸಚಿವಗೆ ಸಿಎಂ ಸೂಚನೆ

Jun 20 2025, 10:09 AM IST

ರಾಜ್ಯದಲ್ಲಿ ಮಾವು ದರ ಕುಸಿತ, ಮಾವು ಬೆಳೆಗಾರರಿಗೆ ಆಗಿರುವ ನಷ್ಟದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದ್ದು, ಪರಿಹಾರ ನೀಡುವಂತೆ ಕೇಂದ್ರ ಕೃಷಿ ಸಚಿವರೊಂದಿಗೆ ಚರ್ಚಿಸಲು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಬಗರ್‌ ಹುಕುಂ ಸಾಗುವಳಿದಾರರ ಬೆಳೆ ನಾಶಕ್ಕೆ ಆಕ್ರೋಶ

Jun 20 2025, 12:34 AM IST
ಸುತಗಟ್ಟಿ ಮತ್ತು ಗಂಜಿಗಟ್ಟಿ ಗ್ರಾಮದಲ್ಲಿರುವ ಕೆಲವು ಪಟ್ಟಭದ್ರ ಹಿತಾಸಕ್ತಿಯ ಜನರು ಸಾಗುವಳಿದಾರರ ಮೇಲೆ ದೌರ್ಜನ್ಯ ಮಾಡುತ್ತಾ ಬೆಳೆದ ಬೆಳೆ ನಾಶ ಪಡಿಸಿದ್ದಾರೆ ಮತ್ತು ಈ ಹಿಂದೆ ಕೊಡ ಹಲವಾರು ಬಾರಿ ದೌರ್ಜನ್ಯ ಎಸಗುತ್ತಾ ಬಂದಿರುತ್ತಾರೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ, ರಾಜ್ಯ ಸರ್ಕಾರಕ್ಕೆ ತಾಲೂಕಿನ ತಹಸೀಲ್ದಾರ್ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಸಾಗುವಳಿ ಚೀಟಿ ನೀಡಲು ಮನವಿ ಮಾಡಿದ್ದೇವೆ.

ಕಾಳೇನಹಳ್ಳಿಯಲ್ಲಿ ಭತ್ತ, ಮುಸುಕಿನಜೋಳ, ಶುಂಠಿ ಬೆಳೆ ಕುರಿತು ತರಬೇತಿ ಕಾರ್ಯಕ್ರಮ

Jun 18 2025, 11:49 PM IST
ನಾಗನಹಳ್ಳಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ 2025-26ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಕಾಳೇನಹಳ್ಳಿಯಲ್ಲಿ ಭತ್ತ, ಮುಸುಕಿನಜೋಳ ಮತ್ತು ಶುಂಠಿ ಬೆಳೆಯಲ್ಲಿ ಸಮಗ್ರ ಬೇಸಾಯ ಕ್ರಮಗಳ ಅಳವಡಿಕೆ ಕುರಿತು ಬುಧವಾರ ಒಂದು ದಿನದ ಹೊರಾಂಗಣ ತರಬೇತಿ ಕಾರ್ಯಕ್ರಮ.

ಕಡಬೂರು ಗ್ರಾಮದಲ್ಲಿ ಆಲೂಗೆಡ್ಡೆ ಬೆಳೆ ಕ್ಷೇತ್ರೋತ್ಸವ

Jun 13 2025, 04:04 AM IST
ಗುಂಡ್ಲುಪೇಟೆ ತಾಲೂಕಿನ ಕಡಬೂರಲ್ಲಿ ಆಲೂಗೆಡ್ಡೆ ಕ್ಷೇತ್ರೋತ್ಸವದಲ್ಲಿ ನಿವೃತ್ತ ಕೃಷಿ ವಿಜ್ಞಾನಿ ರಾಜಣ್ಣ ಮಾತನಾಡಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 64
  • next >

More Trending News

Top Stories
ಮೋದಿ ಕರ್ನಾಟಕ ದ್ವೇಷಿ : ಮುಖ್ಯಮಂತ್ರಿ ಸಿದ್ದರಾಮಯ್ಯ
ಶಬರಿಮಲೆ ಬಳಿಕ ಗುರುವಾಯೂರು ದೇಗುಲದ ಸ್ವತ್ತಿನಲ್ಲೂ ಅಕ್ರಮ ಶಂಕೆ
ಗೋಮಾಂಸ ರಫ್ತು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಮಲಿಂಗಾರೆಡ್ಡಿ ಆಗ್ರಹ
ಬಿಜೆಪಿ - ಜೆಡಿಎಸ್‌ಗೆ ಸಮನ್ವಯ ಸಮಿತಿ : ದೋಸ್ತಿ ಮತ್ತಷ್ಟು ಬಲಪಡಿಲು ಪ್ಲ್ಯಾನ್‌
ದೀಪಾವಳಿಗೆ ದಾಖಲೆಯ ₹6.05 ಲಕ್ಷ ಕೋಟಿ ವಸ್ತು ಸೇಲ್‌!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved