• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರೈತರು ದಾಳಿಂಬೆ ಬೆಳೆ ಕೈ ಬಿಡದಂತೆ ನೋಡಿಕೊಳ್ಳಿ: ಶಾಸಕ ಜೆ.ಟಿ.ಪಾಟೀಲ

Dec 08 2024, 01:16 AM IST
ಇಸ್ರೇಲಿಗೆ ಹೋದರೆ ಬೆಳೆಗಳಿಗೆ ರೋಗ ಬಾಧೆಯ ಸಮಸ್ಯೆ ಇರಲ್ಲ. ಅಲ್ಲಿಯ ಪದ್ಧತಿಯನ್ನು ತೋವಿವಿ ಅಧ್ಯಯನ ಮಾಡಬೇಕು.

ಕೂಲಿಕಾರರ ಕೊರತೆ ನೀಗಿಸುವ ಬೆಳೆ ಕಟಾವು ಯಂತ್ರ

Dec 08 2024, 01:15 AM IST
ಮುಂಗಾರು ಹಂಗಾಮಿನಲ್ಲಿ ಬೆಳೆಯಲಾದ ತೊಗರಿ ಸೇರಿದಂತೆ ವಿವಿಧ ಬೆಳೆ ಕಟಾವು ಮಾಡಲು ಅನ್ನದಾತರು ಕೂಲಿ ಕಾರ್ಮಿಕರ ಕೊರತೆಯಿಂದಾಗಿ ಬೆಳೆ ಕಟಾವು ಯಂತ್ರಗಳ ಮೊರೆ ಹೋಗಿದ್ದಾರೆ.

ರೈತರಿಗೆ ಬೆಳೆ ಹಾನಿ ಪರಿಹಾರ ಬಿಡುಗಡೆ ಮಾಡಿ

Dec 06 2024, 09:00 AM IST
ಅಕ್ಟೋಬರ್‌ನಲ್ಲಿ ಬಿಟ್ಟು ಬಿಡದೇ ಸುರಿದ ಮಳೆಗೆ ಅತೀವೃಷ್ಟಿ ಸಂಭವಿಸಿ ಕಟಾವಿಗೆ ಬಂದು ಫಸಲು ಜಮೀನಗಳಲ್ಲಿ ಕೊಳೆತು ಹೋಗಿ ರೈತರು ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಮಾಡಿಕೊಂಡಿದ್ದಾರೆ

ಅಕಾಲಿಕ ಮಳೆಯಿಂದ ಭತ್ತದ ಬೆಳೆ ನೀರು ಪಾಲು

Dec 06 2024, 08:57 AM IST
ತಾಲೂಕಿನ ಸಿದ್ದಾಪುರ ಸೇರಿದಂತೆ ವಿವಿಧಡೆ ಗುರುವಾರ ಸುರಿದ ಮಳೆಗೆ ರೈತರ ಭತ್ತದ ಬೆಳೆ ನೀರು ಪಾಲಾಗಿದೆ. ಕೆಲವೆಡೆ ಕಟಾವು ಮಾಡಿ ಒಣಗಲು ಹಾಕಿದ್ದ ಬೆಳೆಯೂ ಸುರಿದ ಮಳೆಗೆ ನೀರು ಪಾಲಾಗಿದೆ.

22 ದಿನಗಳಲ್ಲಿ ₹25 ಲಕ್ಷ ಮೌಲ್ಯದ ಬೆಳೆ - ಆಸ್ತಿ ಹಾನಿ

Dec 06 2024, 08:57 AM IST
ಚಿಕ್ಕಮಗಳೂರು, ಜಿಲ್ಲೆಯಲ್ಲಿ ಆನೆಗಳ ಉಪಟಳ ಹೆಚ್ಚಳವಾಗಿದೆ. ಎಲ್ಲಿ ನೋಡಿದರಲ್ಲಿ ಆನೆಗಳ ಓಡಾಟ, ಬೆಳೆ ಹಾನಿ, ಆಸ್ತಿ ನಷ್ಟ, ಆಗಾಗ ಮಾನವನ ಪ್ರಾಣ ಹಾನಿ ಸಂಭವಿಸುತ್ತಿದೆ. ಈ ಕುರಿತು ಎಲ್ಲೆಡೆ ಚರ್ಚೆಗಳು, ಪ್ರತಿಭಟನೆಗಳು ಸಹ ನಡೆಯುತ್ತಿವೆ.

ಬೆಳೆ ಕಟಾವು ಪ್ರಯೋಗ ನಿರ್ಲಕ್ಷಿಸಿದರೆ ಕ್ರಮ

Dec 06 2024, 08:56 AM IST
ಬೆಳೆ ವಿಮೆ ನಿಗದಿಗೆ ಸ್ಥಳೀಯವಾಗಿ ನಡೆಸಿದ ಬೆಳೆ ಕಟಾವು ಪ್ರಯೋಗವೇ ಆಧಾರ. ಇದರಲ್ಲಿ ಯಾವುದೇ ರೀತಿಯ ತಪ್ಪು ಉಂಟಾಗಬಾರದು. ತಂತ್ರಾಂಶದಲ್ಲಿ ಅಂಕಿ ಅಂಶಗಳು ತಪ್ಪಾಗದಂತೆ ಪ್ರಯೋಗದ ವಿವರಗಳನ್ನು ಭರ್ತಿ ಮಾಡಬೇಕು. ಅಧಿಕಾರಿಗಳು ಜಮೀನಿಗೆ ತೆರಳಿ ದಾಖಲಿಸಬೇಕು.

ಮಳೆಗೆ ಬೆಳೆ ಹಾನಿ: ಸ್ಥಳ ಪರಿಶೀಲನೆಗೆ ಕೂಡುಮಂಗಳೂರು ರೈತರ ಆಗ್ರಹ

Dec 05 2024, 12:30 AM IST
ಕುಶಾಲನಗರ ತಾಲೂಕು ಕೂಡುಮಂಗಳೂರು ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಡಿ. ಭಾಸ್ಕರ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ 2024-25ನೇ ಸಾಲಿನ ಗ್ರಾಮ ಸಭೆಯಲ್ಲಿ ಮಳೆಯಿಂದ ಆಗಿರುವ ಕೃಷಿ ಹಾನಿ ಪರಿಶೀಲಿಸುವಂತೆ ಗ್ರಾಮಸ್ಥರು ಒತ್ತಾಯಿಸಿದರು.

ರೈತರಿಗೆ ಭತ್ತ ಖರೀದಿ ಹಾಗೂ ಬೆಳೆ ವಿಮೆ ಬಗ್ಗೆ ಪ್ರಚಾರ ಕೈಗೊಳ್ಳಿ: ಪಿ.ರವಿಕುಮಾರ್ ಸೂಚನೆ

Dec 04 2024, 12:35 AM IST
ಇದುವರೆಗೂ ತಾಲೂಕಿನಲ್ಲಿ 3,850 ರೈತರು ಬೆಳೆ ವಿಮೆ ಮಾಡಿಸಿಕೊಂಡಿದ್ದಾರೆ. ಕೃಷಿಯಲ್ಲಿ ರೈತರಿಗೆ ಸಿಗುವ ಎಲ್ಲಾ ಸೌಲಭ್ಯಗಳು ಸೂಕ್ತ ರೀತಿಯಲ್ಲಿ ಅವರಿಗೆ ದೊರೆಯಬೇಕು. ತಾಲೂಕಿನಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ನದಿ, ಕಾಲುವೆಗಳಿಗೆ ಹರಿಸಲಾಗುತ್ತಿರುವ ನೀರನ್ನು ಕಾವೇರಿ ನೀರಾವರಿ ನಿಗಮದವರು ತಾತ್ಕಾಲಿಕವಾಗಿ ನಿಲ್ಲಿಸಬೇಕು.

ಫೆಂಗಲ್ ಕಾಟಕ್ಕೆ ಸಾವಿರಾರು ಎಕರೆ ರಾಗಿ ಬೆಳೆ ಹಾನಿ

Dec 03 2024, 12:34 AM IST
ಈ ಬಾರಿ ಉತ್ತಮ ಮಳೆಯಿಂದ ಭರ್ಜರಿ ಫಸಲು ಬಂದಿದೆ. ಈಗಾಗಲೇ ಕೊಯ್ಲು ಕಾರ್ಯ ಪ್ರಾರಂಭವಾಗಿದೆ. ಆದರೆ, ಫೆಂಗಲ್​​ ಚಂಡಮಾರುತದಿಂದ ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹೊಲಗಳಲ್ಲೇ ರಾಗಿ ಬೆಳೆ ಹಾಳಾಗುತ್ತಿದೆ

ಫೆಂಗಲ್ ಎಫೆಕ್ಟ್ : ಕಟಾವು ಹಂತದಲ್ಲಿದ್ದ ರಾಗಿ ಬೆಳೆ ಭೂಮಿಪಾಲು

Dec 03 2024, 12:32 AM IST
ಫೆಂಗಲ್ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೂ ಆಗಿದ್ದು ಇದರಿಂದ ಕಲ್ಪತರು ನಾಡಿನ ಜನ ಜಾನುವಾರುಗಳ ಪ್ರಮುಖ ಆಹಾರ ಬೆಳೆಯಾದ ರಾಗಿ ಕಟಾವು ನಡೆಯುತ್ತಿರುವ ಮಧ್ಯೆ ಮಳೆ ಬರುತ್ತಿರುವುದರಿಂದ ರಾಗಿ ಬೆಳೆ ಸಂಪೂರ್ಣ ಭೂಮಿ ಪಾಲಾಗಿದೆ. ಮೋಡಮುಸುಕಿರುವ ವಾತಾವರಣದಲ್ಲಿ ಸುರಿಯುತ್ತಿರುವ ಜಡಿ ಮಳೆಯಿಂದ ಅನ್ನದಾತನಿಗೆ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದ್ದು ರೈತರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 57
  • next >

More Trending News

Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved